AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣ್ಮನ ಸೆಳೆದ ಕಲಾಕೃತಿಗಳು: ಚಿತ್ರಸಂತೆಗೆ ಬಿಎಸ್​ವೈ ಚಾಲನೆ

ಬೆಂಗಳೂರು: ನಗರದ ಚಿತ್ರಕಲಾ ಪರಿಷತ್​ನಲ್ಲಿ ಚಿತ್ರಸಂತೆ ಆಯೋಜನೆ ಮಾಡಲಾಗಿದ್ದು, ವಿವಿಧ ರಾಜ್ಯಗಳಿಂದ ನೂರಾರು ಕಲಾವಿದರು ಭಾಗಿಯಾಗಿದ್ದಾರೆ. ಚಿತ್ರಸಂತೆಗೆ ಜನಸಾಗರ ಹರಿದು ಬರ್ತಿದ್ದು, ಕಲರ್ ಫುಲ್ ಕಲಾಕೃತಿಗಳು ಎಲ್ಲರ ಕಣ್ಮನ ಸೆಳೆಯುತ್ತಿವೆ. ಕ್ಯಾನ್ವಾಸ್ ಮೇಲೆ ಸಹಿ ಹಾಕುವ ಮೂಲಕ ಚಿತ್ರಸಂತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದ್ದಾರೆ. ಚಿತ್ರಸಂತೆಗೆ ಬಜೆಟ್‌ನಲ್ಲಿ 1 ಕೋಟಿ ಅನುದಾನ ನೀಡುವುದಾಗಿ ಉದ್ಘಾಟನೆ ಬಳಿಕ ಸಿಎಂ ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಕಲಾಭಿಮಾನಿಗಳಿಗೆ ಹೊಸವರ್ಷ ಮತ್ತು ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ ಬಿಎಸ್​ವೈ, ಚಿತ್ರಕಲೆಗಳನ್ನು ಖರೀದಿಸುವ ಮೂಲಕ […]

ಕಣ್ಮನ ಸೆಳೆದ ಕಲಾಕೃತಿಗಳು: ಚಿತ್ರಸಂತೆಗೆ ಬಿಎಸ್​ವೈ ಚಾಲನೆ
ಸಾಧು ಶ್ರೀನಾಥ್​
|

Updated on:Jan 06, 2020 | 1:45 PM

Share

ಬೆಂಗಳೂರು: ನಗರದ ಚಿತ್ರಕಲಾ ಪರಿಷತ್​ನಲ್ಲಿ ಚಿತ್ರಸಂತೆ ಆಯೋಜನೆ ಮಾಡಲಾಗಿದ್ದು, ವಿವಿಧ ರಾಜ್ಯಗಳಿಂದ ನೂರಾರು ಕಲಾವಿದರು ಭಾಗಿಯಾಗಿದ್ದಾರೆ. ಚಿತ್ರಸಂತೆಗೆ ಜನಸಾಗರ ಹರಿದು ಬರ್ತಿದ್ದು, ಕಲರ್ ಫುಲ್ ಕಲಾಕೃತಿಗಳು ಎಲ್ಲರ ಕಣ್ಮನ ಸೆಳೆಯುತ್ತಿವೆ. ಕ್ಯಾನ್ವಾಸ್ ಮೇಲೆ ಸಹಿ ಹಾಕುವ ಮೂಲಕ ಚಿತ್ರಸಂತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದ್ದಾರೆ.

ಚಿತ್ರಸಂತೆಗೆ ಬಜೆಟ್‌ನಲ್ಲಿ 1 ಕೋಟಿ ಅನುದಾನ ನೀಡುವುದಾಗಿ ಉದ್ಘಾಟನೆ ಬಳಿಕ ಸಿಎಂ ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಕಲಾಭಿಮಾನಿಗಳಿಗೆ ಹೊಸವರ್ಷ ಮತ್ತು ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ ಬಿಎಸ್​ವೈ, ಚಿತ್ರಕಲೆಗಳನ್ನು ಖರೀದಿಸುವ ಮೂಲಕ ಕಲಾವಿದರಿಗೆ ಪ್ರೋತ್ಸಾಹ ನೀಡಬೇಕು ಎಂದರು.

ಈ ಬಾರಿಯ ಚಿತ್ರಸಂತೆ ರೈತರಿಗೆ ಅರ್ಪಣೆ ಮಾಡಿರುವುದು ನನ್ನ ಮನಸ್ಸಿಗೆ ಹತ್ತಿರವಾಗಿದೆ. ಗ್ರಾಮೀಣ ಸ್ವರಾಜ್ಯದ ವಿಚಾರ ಉದ್ಘಾಟನೆ ಮಹತ್ವ ಪಡೆದುಕೊಂಡಿದೆ. ಮಧ್ಯವರ್ತಿಗಳ ಕಾಟವಿಲ್ಲದೆ ಕಲೆಯನ್ನು ನೇರಾ ಮಾರಾಟ ಮಾಡುವುದು ಖುಷಿಯ ವಿಚಾರವಾಗಿದೆ. ಬಜೆಟ್​ನಲ್ಲಿ 1 ಕೋಟಿ ರೂ. ಕೊಡುವ ಮೂಲಕ ಸರ್ಕಾರ ನಿಮ್ಮ ಜೊತೆಗಿದೆ ಎಂದು ಯಡಿಯೂರಪ್ಪ ಹರ್ಷ ವ್ಯಕ್ತಪಡಿಸಿದರು.

Published On - 11:47 am, Sun, 5 January 20

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?