AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಚ್ 5ರಂದು ರಾಜ್ಯ ಬಜೆಟ್, ಇಂದಿನಿಂದ ಬಜೆಟ್ ಪೂರ್ವಭಾವಿ ಸಭೆ

ಬೆಂಗಳೂರು: ಮಾರ್ಚ್ 5ರಂದು ರಾಜ್ಯ ಬಜೆಟ್ ಮಂಡನೆ ಹಿನ್ನೆಲೆ ಇಂದಿನಿಂದ ಸಿಎಂ ಬಿಎಸ್ ಯಡಿಯೂರಪ್ಪರಿಂದ ಬಜೆಟ್ ಪೂರ್ವಭಾವಿ ಸಭೆ ನಡೆಯಲಿದೆ. ಬೆಂಗಳೂರಿನ ಶಕ್ತಿಭವನದಲ್ಲಿ ಇಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 4.45ರವರೆಗೆ ಬಜೆಟ್ ಪೂರ್ವಭಾವಿ ಸಭೆಯನ್ನು ನಡೆಸಲು ಸಿಎಂ ಚಿಂತಿಸಿದ್ದಾರೆ. ವಿವಿಧ ಇಲಾಖೆಗಳ ಸಚಿವರು, ಅಧಿಕಾರಿಗಳ ಜೊತೆ ಸಭೆಯಲ್ಲಿ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ & ತಂತ್ರಜ್ಞಾನ, ವೈದ್ಯಕೀಯ ಶಿಕ್ಷಣ, ಕೃಷಿ, ಸಾರಿಗೆ, ತೋಟಗಾರಿಕೆ, ವಸತಿ, ಕಂದಾಯ ಇಲಾಖೆಗಳ ಜೊತೆ ಸಭೆ ನಡೆಸಿ […]

ಮಾರ್ಚ್ 5ರಂದು ರಾಜ್ಯ ಬಜೆಟ್, ಇಂದಿನಿಂದ ಬಜೆಟ್ ಪೂರ್ವಭಾವಿ ಸಭೆ
ಸಾಧು ಶ್ರೀನಾಥ್​
|

Updated on:Feb 03, 2020 | 12:24 PM

Share

ಬೆಂಗಳೂರು: ಮಾರ್ಚ್ 5ರಂದು ರಾಜ್ಯ ಬಜೆಟ್ ಮಂಡನೆ ಹಿನ್ನೆಲೆ ಇಂದಿನಿಂದ ಸಿಎಂ ಬಿಎಸ್ ಯಡಿಯೂರಪ್ಪರಿಂದ ಬಜೆಟ್ ಪೂರ್ವಭಾವಿ ಸಭೆ ನಡೆಯಲಿದೆ. ಬೆಂಗಳೂರಿನ ಶಕ್ತಿಭವನದಲ್ಲಿ ಇಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 4.45ರವರೆಗೆ ಬಜೆಟ್ ಪೂರ್ವಭಾವಿ ಸಭೆಯನ್ನು ನಡೆಸಲು ಸಿಎಂ ಚಿಂತಿಸಿದ್ದಾರೆ.

ವಿವಿಧ ಇಲಾಖೆಗಳ ಸಚಿವರು, ಅಧಿಕಾರಿಗಳ ಜೊತೆ ಸಭೆಯಲ್ಲಿ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ & ತಂತ್ರಜ್ಞಾನ, ವೈದ್ಯಕೀಯ ಶಿಕ್ಷಣ, ಕೃಷಿ, ಸಾರಿಗೆ, ತೋಟಗಾರಿಕೆ, ವಸತಿ, ಕಂದಾಯ ಇಲಾಖೆಗಳ ಜೊತೆ ಸಭೆ ನಡೆಸಿ ಮಾಹಿತಿ ಕಲೆ ಹಾಕಲಿದ್ದಾರೆ.

ಹಿಂದಿನ ಬಜೆಟ್‌ನಲ್ಲಿ ಇಲಾಖೆಗಳಿಗೆ ಮೀಸಲಿಟ್ಟಿರುವ ಹಣ ಹಾಗೂ ಮುಂದಿನ ಬಜೆಟ್‌ನಲ್ಲಿ ಬೇಕಾಗಿರುವ ಹಣದ ಬಗ್ಗೆ ಚರ್ಚೆ ನಡೆಯಲಿದೆ. ಇದರ ಜೊತೆಗೆ ಹೊಸ ಯೋಜನೆಗಳ ಬಗ್ಗೆಯೂ ಚರ್ಚೆ ನಡೆಸಲು ಸಿಎಂ ಸಿದ್ಧತೆ ಮಾಡಿಕೊಂಡಿದ್ದಾರೆ.

ಫೆಬ್ರವರಿ 6ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆ ಬಜೆಟ್ ಪೂರ್ವಭಾವಿ ಸಭೆ ಮಧ್ಯೆ ಸಚಿವ ಸ್ಥಾನದ ಆಕಾಂಕ್ಷಿಗಳು ಸಿಎಂ ಬಿಎಸ್‌ವೈ ಭೇಟಿ ಮಾಡುವ ಸಾಧ್ಯತೆ ಇದೆ. ಸಚಿವ ಸ್ಥಾನಕ್ಕಾಗಿ ಬಿಎಸ್‌ವೈ ಮೇಲೆ ಒತ್ತಡ ಹಾಕುವ ಸಾಧ್ಯತೆ ಕೂಡ ಹೆಚ್ಚಿದೆ.

Published On - 8:24 am, Mon, 3 February 20

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?