AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಸ್​ಎಫ್​ ಯೋಧನಿಗೆ ಕೊರೊನಾ, ಆಟೋ ಚಾಲಕನಿಗಾಗಿ ಹುಡುಕಾಟ

ಆನೇಕಲ್: ದೆಹಲಿ ಮೂಲದ ಬಿಎಸ್​ಎಫ್​ ಯೋಧನಿಗೆ ಕೊರೊನಾ ಸೋಂಕು ತಗುಲಿದೆ. ಒಂದು ತಿಂಗಳು ರಜೆ ಇದ್ದಿದ್ದರಿಂದ ನಿನ್ನೆ ಸಂಬಂಧಿಕರ ಮನೆಗೆಂದು ಆನೇಕಲ್ ತಾಲೂಕಿನ ಅನಂತನಗರಕ್ಕೆ ಬಂದಿದ್ದ ‌ಯೋಧನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ದೆಹಲಿ ಮೂಲದ ಬಿಎಸ್​ಎಫ್​ ಯೋಧ ತನಗೆ ಒಂದು ತಿಂಗಳ ರಜೆ ಸಿಕ್ಕಿದೆ ಎಂದು ನಿನ್ನೆ ಟ್ರೈನ್ ಮೂಲಕ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದರು. ನಿನ್ನೆ ಬಂದ ತಕ್ಷಣ ಕೊರೊನಾ ನಾರಾಯಣ ಹೃದಯಾಲಯದಲ್ಲಿ ಕೊರೊನಾ ಟೆಸ್ಟ್ ಮಾಡಿಸಿದ್ದಾರೆ. ಈ ವೇಳೆ ಅವರಿಗೆ ಸೋಂಕು ಇರುವುದು ಗೊತ್ತಾಗಿದೆ. […]

ಬಿಎಸ್​ಎಫ್​ ಯೋಧನಿಗೆ ಕೊರೊನಾ, ಆಟೋ ಚಾಲಕನಿಗಾಗಿ ಹುಡುಕಾಟ
ಆಯೇಷಾ ಬಾನು
ಆಯೇಷಾ ಬಾನು|

Updated on:Jun 13, 2020 | 3:51 PM

Share

ಆನೇಕಲ್: ದೆಹಲಿ ಮೂಲದ ಬಿಎಸ್​ಎಫ್​ ಯೋಧನಿಗೆ ಕೊರೊನಾ ಸೋಂಕು ತಗುಲಿದೆ. ಒಂದು ತಿಂಗಳು ರಜೆ ಇದ್ದಿದ್ದರಿಂದ ನಿನ್ನೆ ಸಂಬಂಧಿಕರ ಮನೆಗೆಂದು ಆನೇಕಲ್ ತಾಲೂಕಿನ ಅನಂತನಗರಕ್ಕೆ ಬಂದಿದ್ದ ‌ಯೋಧನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ದೆಹಲಿ ಮೂಲದ ಬಿಎಸ್​ಎಫ್​ ಯೋಧ ತನಗೆ ಒಂದು ತಿಂಗಳ ರಜೆ ಸಿಕ್ಕಿದೆ ಎಂದು ನಿನ್ನೆ ಟ್ರೈನ್ ಮೂಲಕ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದರು. ನಿನ್ನೆ ಬಂದ ತಕ್ಷಣ ಕೊರೊನಾ ನಾರಾಯಣ ಹೃದಯಾಲಯದಲ್ಲಿ ಕೊರೊನಾ ಟೆಸ್ಟ್ ಮಾಡಿಸಿದ್ದಾರೆ. ಈ ವೇಳೆ ಅವರಿಗೆ ಸೋಂಕು ಇರುವುದು ಗೊತ್ತಾಗಿದೆ. ಇದೀಗ‌ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಯೋಧ ರೈಲ್ವೆ ನಿಲ್ದಾಣದಿಂದ ಆಟೋದಲ್ಲಿ ಬಂದಿದ್ದು, ಚಾಲಕನಿಗಾಗಿ ಹುಡುಕಾಟ ಶುರುವಾಗಿದೆ.

Published On - 10:09 am, Sat, 13 June 20

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?