AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಸ್​ಎಫ್​ ಯೋಧನಿಗೆ ಕೊರೊನಾ, ಆಟೋ ಚಾಲಕನಿಗಾಗಿ ಹುಡುಕಾಟ

ಆನೇಕಲ್: ದೆಹಲಿ ಮೂಲದ ಬಿಎಸ್​ಎಫ್​ ಯೋಧನಿಗೆ ಕೊರೊನಾ ಸೋಂಕು ತಗುಲಿದೆ. ಒಂದು ತಿಂಗಳು ರಜೆ ಇದ್ದಿದ್ದರಿಂದ ನಿನ್ನೆ ಸಂಬಂಧಿಕರ ಮನೆಗೆಂದು ಆನೇಕಲ್ ತಾಲೂಕಿನ ಅನಂತನಗರಕ್ಕೆ ಬಂದಿದ್ದ ‌ಯೋಧನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ದೆಹಲಿ ಮೂಲದ ಬಿಎಸ್​ಎಫ್​ ಯೋಧ ತನಗೆ ಒಂದು ತಿಂಗಳ ರಜೆ ಸಿಕ್ಕಿದೆ ಎಂದು ನಿನ್ನೆ ಟ್ರೈನ್ ಮೂಲಕ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದರು. ನಿನ್ನೆ ಬಂದ ತಕ್ಷಣ ಕೊರೊನಾ ನಾರಾಯಣ ಹೃದಯಾಲಯದಲ್ಲಿ ಕೊರೊನಾ ಟೆಸ್ಟ್ ಮಾಡಿಸಿದ್ದಾರೆ. ಈ ವೇಳೆ ಅವರಿಗೆ ಸೋಂಕು ಇರುವುದು ಗೊತ್ತಾಗಿದೆ. […]

ಬಿಎಸ್​ಎಫ್​ ಯೋಧನಿಗೆ ಕೊರೊನಾ, ಆಟೋ ಚಾಲಕನಿಗಾಗಿ ಹುಡುಕಾಟ
ಆಯೇಷಾ ಬಾನು
|

Updated on:Jun 13, 2020 | 3:51 PM

Share

ಆನೇಕಲ್: ದೆಹಲಿ ಮೂಲದ ಬಿಎಸ್​ಎಫ್​ ಯೋಧನಿಗೆ ಕೊರೊನಾ ಸೋಂಕು ತಗುಲಿದೆ. ಒಂದು ತಿಂಗಳು ರಜೆ ಇದ್ದಿದ್ದರಿಂದ ನಿನ್ನೆ ಸಂಬಂಧಿಕರ ಮನೆಗೆಂದು ಆನೇಕಲ್ ತಾಲೂಕಿನ ಅನಂತನಗರಕ್ಕೆ ಬಂದಿದ್ದ ‌ಯೋಧನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ದೆಹಲಿ ಮೂಲದ ಬಿಎಸ್​ಎಫ್​ ಯೋಧ ತನಗೆ ಒಂದು ತಿಂಗಳ ರಜೆ ಸಿಕ್ಕಿದೆ ಎಂದು ನಿನ್ನೆ ಟ್ರೈನ್ ಮೂಲಕ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದರು. ನಿನ್ನೆ ಬಂದ ತಕ್ಷಣ ಕೊರೊನಾ ನಾರಾಯಣ ಹೃದಯಾಲಯದಲ್ಲಿ ಕೊರೊನಾ ಟೆಸ್ಟ್ ಮಾಡಿಸಿದ್ದಾರೆ. ಈ ವೇಳೆ ಅವರಿಗೆ ಸೋಂಕು ಇರುವುದು ಗೊತ್ತಾಗಿದೆ. ಇದೀಗ‌ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಯೋಧ ರೈಲ್ವೆ ನಿಲ್ದಾಣದಿಂದ ಆಟೋದಲ್ಲಿ ಬಂದಿದ್ದು, ಚಾಲಕನಿಗಾಗಿ ಹುಡುಕಾಟ ಶುರುವಾಗಿದೆ.

Published On - 10:09 am, Sat, 13 June 20

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?