AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಸ್​ಎಫ್​ ಯೋಧನಿಗೆ ಕೊರೊನಾ, ಆಟೋ ಚಾಲಕನಿಗಾಗಿ ಹುಡುಕಾಟ

ಆನೇಕಲ್: ದೆಹಲಿ ಮೂಲದ ಬಿಎಸ್​ಎಫ್​ ಯೋಧನಿಗೆ ಕೊರೊನಾ ಸೋಂಕು ತಗುಲಿದೆ. ಒಂದು ತಿಂಗಳು ರಜೆ ಇದ್ದಿದ್ದರಿಂದ ನಿನ್ನೆ ಸಂಬಂಧಿಕರ ಮನೆಗೆಂದು ಆನೇಕಲ್ ತಾಲೂಕಿನ ಅನಂತನಗರಕ್ಕೆ ಬಂದಿದ್ದ ‌ಯೋಧನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ದೆಹಲಿ ಮೂಲದ ಬಿಎಸ್​ಎಫ್​ ಯೋಧ ತನಗೆ ಒಂದು ತಿಂಗಳ ರಜೆ ಸಿಕ್ಕಿದೆ ಎಂದು ನಿನ್ನೆ ಟ್ರೈನ್ ಮೂಲಕ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದರು. ನಿನ್ನೆ ಬಂದ ತಕ್ಷಣ ಕೊರೊನಾ ನಾರಾಯಣ ಹೃದಯಾಲಯದಲ್ಲಿ ಕೊರೊನಾ ಟೆಸ್ಟ್ ಮಾಡಿಸಿದ್ದಾರೆ. ಈ ವೇಳೆ ಅವರಿಗೆ ಸೋಂಕು ಇರುವುದು ಗೊತ್ತಾಗಿದೆ. […]

ಬಿಎಸ್​ಎಫ್​ ಯೋಧನಿಗೆ ಕೊರೊನಾ, ಆಟೋ ಚಾಲಕನಿಗಾಗಿ ಹುಡುಕಾಟ
ಆಯೇಷಾ ಬಾನು
|

Updated on:Jun 13, 2020 | 3:51 PM

Share

ಆನೇಕಲ್: ದೆಹಲಿ ಮೂಲದ ಬಿಎಸ್​ಎಫ್​ ಯೋಧನಿಗೆ ಕೊರೊನಾ ಸೋಂಕು ತಗುಲಿದೆ. ಒಂದು ತಿಂಗಳು ರಜೆ ಇದ್ದಿದ್ದರಿಂದ ನಿನ್ನೆ ಸಂಬಂಧಿಕರ ಮನೆಗೆಂದು ಆನೇಕಲ್ ತಾಲೂಕಿನ ಅನಂತನಗರಕ್ಕೆ ಬಂದಿದ್ದ ‌ಯೋಧನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ದೆಹಲಿ ಮೂಲದ ಬಿಎಸ್​ಎಫ್​ ಯೋಧ ತನಗೆ ಒಂದು ತಿಂಗಳ ರಜೆ ಸಿಕ್ಕಿದೆ ಎಂದು ನಿನ್ನೆ ಟ್ರೈನ್ ಮೂಲಕ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದರು. ನಿನ್ನೆ ಬಂದ ತಕ್ಷಣ ಕೊರೊನಾ ನಾರಾಯಣ ಹೃದಯಾಲಯದಲ್ಲಿ ಕೊರೊನಾ ಟೆಸ್ಟ್ ಮಾಡಿಸಿದ್ದಾರೆ. ಈ ವೇಳೆ ಅವರಿಗೆ ಸೋಂಕು ಇರುವುದು ಗೊತ್ತಾಗಿದೆ. ಇದೀಗ‌ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಯೋಧ ರೈಲ್ವೆ ನಿಲ್ದಾಣದಿಂದ ಆಟೋದಲ್ಲಿ ಬಂದಿದ್ದು, ಚಾಲಕನಿಗಾಗಿ ಹುಡುಕಾಟ ಶುರುವಾಗಿದೆ.

Published On - 10:09 am, Sat, 13 June 20

ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ