AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಸ್​ಎಫ್​ ಯೋಧನಿಗೆ ಕೊರೊನಾ, ಆಟೋ ಚಾಲಕನಿಗಾಗಿ ಹುಡುಕಾಟ

ಆನೇಕಲ್: ದೆಹಲಿ ಮೂಲದ ಬಿಎಸ್​ಎಫ್​ ಯೋಧನಿಗೆ ಕೊರೊನಾ ಸೋಂಕು ತಗುಲಿದೆ. ಒಂದು ತಿಂಗಳು ರಜೆ ಇದ್ದಿದ್ದರಿಂದ ನಿನ್ನೆ ಸಂಬಂಧಿಕರ ಮನೆಗೆಂದು ಆನೇಕಲ್ ತಾಲೂಕಿನ ಅನಂತನಗರಕ್ಕೆ ಬಂದಿದ್ದ ‌ಯೋಧನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ದೆಹಲಿ ಮೂಲದ ಬಿಎಸ್​ಎಫ್​ ಯೋಧ ತನಗೆ ಒಂದು ತಿಂಗಳ ರಜೆ ಸಿಕ್ಕಿದೆ ಎಂದು ನಿನ್ನೆ ಟ್ರೈನ್ ಮೂಲಕ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದರು. ನಿನ್ನೆ ಬಂದ ತಕ್ಷಣ ಕೊರೊನಾ ನಾರಾಯಣ ಹೃದಯಾಲಯದಲ್ಲಿ ಕೊರೊನಾ ಟೆಸ್ಟ್ ಮಾಡಿಸಿದ್ದಾರೆ. ಈ ವೇಳೆ ಅವರಿಗೆ ಸೋಂಕು ಇರುವುದು ಗೊತ್ತಾಗಿದೆ. […]

ಬಿಎಸ್​ಎಫ್​ ಯೋಧನಿಗೆ ಕೊರೊನಾ, ಆಟೋ ಚಾಲಕನಿಗಾಗಿ ಹುಡುಕಾಟ
ಆಯೇಷಾ ಬಾನು
|

Updated on:Jun 13, 2020 | 3:51 PM

Share

ಆನೇಕಲ್: ದೆಹಲಿ ಮೂಲದ ಬಿಎಸ್​ಎಫ್​ ಯೋಧನಿಗೆ ಕೊರೊನಾ ಸೋಂಕು ತಗುಲಿದೆ. ಒಂದು ತಿಂಗಳು ರಜೆ ಇದ್ದಿದ್ದರಿಂದ ನಿನ್ನೆ ಸಂಬಂಧಿಕರ ಮನೆಗೆಂದು ಆನೇಕಲ್ ತಾಲೂಕಿನ ಅನಂತನಗರಕ್ಕೆ ಬಂದಿದ್ದ ‌ಯೋಧನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ದೆಹಲಿ ಮೂಲದ ಬಿಎಸ್​ಎಫ್​ ಯೋಧ ತನಗೆ ಒಂದು ತಿಂಗಳ ರಜೆ ಸಿಕ್ಕಿದೆ ಎಂದು ನಿನ್ನೆ ಟ್ರೈನ್ ಮೂಲಕ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದರು. ನಿನ್ನೆ ಬಂದ ತಕ್ಷಣ ಕೊರೊನಾ ನಾರಾಯಣ ಹೃದಯಾಲಯದಲ್ಲಿ ಕೊರೊನಾ ಟೆಸ್ಟ್ ಮಾಡಿಸಿದ್ದಾರೆ. ಈ ವೇಳೆ ಅವರಿಗೆ ಸೋಂಕು ಇರುವುದು ಗೊತ್ತಾಗಿದೆ. ಇದೀಗ‌ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಯೋಧ ರೈಲ್ವೆ ನಿಲ್ದಾಣದಿಂದ ಆಟೋದಲ್ಲಿ ಬಂದಿದ್ದು, ಚಾಲಕನಿಗಾಗಿ ಹುಡುಕಾಟ ಶುರುವಾಗಿದೆ.

Published On - 10:09 am, Sat, 13 June 20

ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ