AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಸ್​ಎಫ್​ ಯೋಧನಿಗೆ ಕೊರೊನಾ, ಆಟೋ ಚಾಲಕನಿಗಾಗಿ ಹುಡುಕಾಟ

ಆನೇಕಲ್: ದೆಹಲಿ ಮೂಲದ ಬಿಎಸ್​ಎಫ್​ ಯೋಧನಿಗೆ ಕೊರೊನಾ ಸೋಂಕು ತಗುಲಿದೆ. ಒಂದು ತಿಂಗಳು ರಜೆ ಇದ್ದಿದ್ದರಿಂದ ನಿನ್ನೆ ಸಂಬಂಧಿಕರ ಮನೆಗೆಂದು ಆನೇಕಲ್ ತಾಲೂಕಿನ ಅನಂತನಗರಕ್ಕೆ ಬಂದಿದ್ದ ‌ಯೋಧನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ದೆಹಲಿ ಮೂಲದ ಬಿಎಸ್​ಎಫ್​ ಯೋಧ ತನಗೆ ಒಂದು ತಿಂಗಳ ರಜೆ ಸಿಕ್ಕಿದೆ ಎಂದು ನಿನ್ನೆ ಟ್ರೈನ್ ಮೂಲಕ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದರು. ನಿನ್ನೆ ಬಂದ ತಕ್ಷಣ ಕೊರೊನಾ ನಾರಾಯಣ ಹೃದಯಾಲಯದಲ್ಲಿ ಕೊರೊನಾ ಟೆಸ್ಟ್ ಮಾಡಿಸಿದ್ದಾರೆ. ಈ ವೇಳೆ ಅವರಿಗೆ ಸೋಂಕು ಇರುವುದು ಗೊತ್ತಾಗಿದೆ. […]

ಬಿಎಸ್​ಎಫ್​ ಯೋಧನಿಗೆ ಕೊರೊನಾ, ಆಟೋ ಚಾಲಕನಿಗಾಗಿ ಹುಡುಕಾಟ
ಆಯೇಷಾ ಬಾನು
ಆಯೇಷಾ ಬಾನು|

Updated on:Jun 13, 2020 | 3:51 PM

Share

ಆನೇಕಲ್: ದೆಹಲಿ ಮೂಲದ ಬಿಎಸ್​ಎಫ್​ ಯೋಧನಿಗೆ ಕೊರೊನಾ ಸೋಂಕು ತಗುಲಿದೆ. ಒಂದು ತಿಂಗಳು ರಜೆ ಇದ್ದಿದ್ದರಿಂದ ನಿನ್ನೆ ಸಂಬಂಧಿಕರ ಮನೆಗೆಂದು ಆನೇಕಲ್ ತಾಲೂಕಿನ ಅನಂತನಗರಕ್ಕೆ ಬಂದಿದ್ದ ‌ಯೋಧನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ದೆಹಲಿ ಮೂಲದ ಬಿಎಸ್​ಎಫ್​ ಯೋಧ ತನಗೆ ಒಂದು ತಿಂಗಳ ರಜೆ ಸಿಕ್ಕಿದೆ ಎಂದು ನಿನ್ನೆ ಟ್ರೈನ್ ಮೂಲಕ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದರು. ನಿನ್ನೆ ಬಂದ ತಕ್ಷಣ ಕೊರೊನಾ ನಾರಾಯಣ ಹೃದಯಾಲಯದಲ್ಲಿ ಕೊರೊನಾ ಟೆಸ್ಟ್ ಮಾಡಿಸಿದ್ದಾರೆ. ಈ ವೇಳೆ ಅವರಿಗೆ ಸೋಂಕು ಇರುವುದು ಗೊತ್ತಾಗಿದೆ. ಇದೀಗ‌ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಯೋಧ ರೈಲ್ವೆ ನಿಲ್ದಾಣದಿಂದ ಆಟೋದಲ್ಲಿ ಬಂದಿದ್ದು, ಚಾಲಕನಿಗಾಗಿ ಹುಡುಕಾಟ ಶುರುವಾಗಿದೆ.

Published On - 10:09 am, Sat, 13 June 20

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!