AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾತು ತಪ್ಪಿದ ಬಿಎಸ್​ವೈ ಸರ್ಕಾರ, ಘೋಷಿಸಿದ್ದು ರೂ.15 ಲಕ್ಷ, ಕೊಟ್ಟಿದ್ದು 5 ಮಾತ್ರ

ಕಳೆದ ಜೂನ್ 14ರಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೀರನಹಳ್ಳಿ ಕೆರೆಯಲ್ಲಿ ಬಟ್ಟೆ ತೊಳೆಯುವಾಗ ನೀರಿಗೆ ಜಾರಿ ಬಿದ್ದು ಜಲಸಮಾಧಿಯಾದ ಒಬ್ಬ ಮಹಿಳೆ ಹಾಗೂ ಆಕೆಯ ಎರಡು ಮಕ್ಕಳ ಕುಟುಂಬಕ್ಕೆ ತಲಾ ರೂ. 5 ಲಕ್ಷದಂತೆ 15 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದ ಬಿ ಎಸ್ ಯಡಿಯೂರಪ್ಪನವರ ಸರ್ಕಾರ ಕೇವಲ ರೂ. 5 ಲಕ್ಷ ನೀಡಿ ಕೈತೊಳೆದುಕೊಂಡಿರುವಂತಿದೆ. ಗೀತಾ ಎನ್ನುವ ಮಹಿಳೆ, ಆಕೆಯ ಇಬ್ಬರು ಪುತ್ರಿಯರು ಕೆರೆಯಲ್ಲಿ ಮುಳುಗಿ ಮರಣಿಸಿದ್ದರು. ಆಕೆಯ ಕುಟುಂಬಕ್ಕೆ ರೂ. 15 ಲಕ್ಷ […]

ಮಾತು ತಪ್ಪಿದ ಬಿಎಸ್​ವೈ ಸರ್ಕಾರ, ಘೋಷಿಸಿದ್ದು ರೂ.15 ಲಕ್ಷ, ಕೊಟ್ಟಿದ್ದು 5 ಮಾತ್ರ
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 20, 2020 | 7:02 PM

Share

ಕಳೆದ ಜೂನ್ 14ರಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೀರನಹಳ್ಳಿ ಕೆರೆಯಲ್ಲಿ ಬಟ್ಟೆ ತೊಳೆಯುವಾಗ ನೀರಿಗೆ ಜಾರಿ ಬಿದ್ದು ಜಲಸಮಾಧಿಯಾದ ಒಬ್ಬ ಮಹಿಳೆ ಹಾಗೂ ಆಕೆಯ ಎರಡು ಮಕ್ಕಳ ಕುಟುಂಬಕ್ಕೆ ತಲಾ ರೂ. 5 ಲಕ್ಷದಂತೆ 15 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದ ಬಿ ಎಸ್ ಯಡಿಯೂರಪ್ಪನವರ ಸರ್ಕಾರ ಕೇವಲ ರೂ. 5 ಲಕ್ಷ ನೀಡಿ ಕೈತೊಳೆದುಕೊಂಡಿರುವಂತಿದೆ.

ಗೀತಾ ಎನ್ನುವ ಮಹಿಳೆ, ಆಕೆಯ ಇಬ್ಬರು ಪುತ್ರಿಯರು ಕೆರೆಯಲ್ಲಿ ಮುಳುಗಿ ಮರಣಿಸಿದ್ದರು. ಆಕೆಯ ಕುಟುಂಬಕ್ಕೆ ರೂ. 15 ಲಕ್ಷ ಪರಿಹಾರ ನೀಡುವುದಾಗಿ ಹೇಳಿದ್ದ ಸರ್ಕಾರ ಗುರುವಾರದಂದು ರೂ.5 ಲಕ್ಷಗಳ ಚೆಕ್ ನೀಡಿತು. ನಾಗಮಂಗಲ ತಹಶೀಲ್ದಾರ್​ ಅವರು ಪರಿಹಾರದ ಚೆಕ್​ ಹಸ್ತಾಂತರಿಸಿದರು.

ಸರ್ಕಾರದ ನಡೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸಂತ್ರಸ್ತ ಕುಟುಂಬವು ಟಿವಿ9ನೊಂದಿಗೆ ತನ್ನ ದುಃಖ ತೋಡಿಕೊಳ್ಳುತ್ತಾ, ಉಳಿದ ರೂ. 10 ಲಕ್ಷ ಮೊತ್ತವನ್ನು ನಂತರ ಬಿಡುಗಡೆ ಮಾಡುವ ಭರವಸೆಯನ್ನು ಸರ್ಕಾರ ತಹಶೀಲ್ದಾರರ ಮೂಲಕ ನೀಡಿದೆ ಎಂದರು.

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?