AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾತು ತಪ್ಪಿದ ಬಿಎಸ್​ವೈ ಸರ್ಕಾರ, ಘೋಷಿಸಿದ್ದು ರೂ.15 ಲಕ್ಷ, ಕೊಟ್ಟಿದ್ದು 5 ಮಾತ್ರ

ಕಳೆದ ಜೂನ್ 14ರಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೀರನಹಳ್ಳಿ ಕೆರೆಯಲ್ಲಿ ಬಟ್ಟೆ ತೊಳೆಯುವಾಗ ನೀರಿಗೆ ಜಾರಿ ಬಿದ್ದು ಜಲಸಮಾಧಿಯಾದ ಒಬ್ಬ ಮಹಿಳೆ ಹಾಗೂ ಆಕೆಯ ಎರಡು ಮಕ್ಕಳ ಕುಟುಂಬಕ್ಕೆ ತಲಾ ರೂ. 5 ಲಕ್ಷದಂತೆ 15 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದ ಬಿ ಎಸ್ ಯಡಿಯೂರಪ್ಪನವರ ಸರ್ಕಾರ ಕೇವಲ ರೂ. 5 ಲಕ್ಷ ನೀಡಿ ಕೈತೊಳೆದುಕೊಂಡಿರುವಂತಿದೆ. ಗೀತಾ ಎನ್ನುವ ಮಹಿಳೆ, ಆಕೆಯ ಇಬ್ಬರು ಪುತ್ರಿಯರು ಕೆರೆಯಲ್ಲಿ ಮುಳುಗಿ ಮರಣಿಸಿದ್ದರು. ಆಕೆಯ ಕುಟುಂಬಕ್ಕೆ ರೂ. 15 ಲಕ್ಷ […]

ಮಾತು ತಪ್ಪಿದ ಬಿಎಸ್​ವೈ ಸರ್ಕಾರ, ಘೋಷಿಸಿದ್ದು ರೂ.15 ಲಕ್ಷ, ಕೊಟ್ಟಿದ್ದು 5 ಮಾತ್ರ
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 20, 2020 | 7:02 PM

Share

ಕಳೆದ ಜೂನ್ 14ರಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೀರನಹಳ್ಳಿ ಕೆರೆಯಲ್ಲಿ ಬಟ್ಟೆ ತೊಳೆಯುವಾಗ ನೀರಿಗೆ ಜಾರಿ ಬಿದ್ದು ಜಲಸಮಾಧಿಯಾದ ಒಬ್ಬ ಮಹಿಳೆ ಹಾಗೂ ಆಕೆಯ ಎರಡು ಮಕ್ಕಳ ಕುಟುಂಬಕ್ಕೆ ತಲಾ ರೂ. 5 ಲಕ್ಷದಂತೆ 15 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದ ಬಿ ಎಸ್ ಯಡಿಯೂರಪ್ಪನವರ ಸರ್ಕಾರ ಕೇವಲ ರೂ. 5 ಲಕ್ಷ ನೀಡಿ ಕೈತೊಳೆದುಕೊಂಡಿರುವಂತಿದೆ.

ಗೀತಾ ಎನ್ನುವ ಮಹಿಳೆ, ಆಕೆಯ ಇಬ್ಬರು ಪುತ್ರಿಯರು ಕೆರೆಯಲ್ಲಿ ಮುಳುಗಿ ಮರಣಿಸಿದ್ದರು. ಆಕೆಯ ಕುಟುಂಬಕ್ಕೆ ರೂ. 15 ಲಕ್ಷ ಪರಿಹಾರ ನೀಡುವುದಾಗಿ ಹೇಳಿದ್ದ ಸರ್ಕಾರ ಗುರುವಾರದಂದು ರೂ.5 ಲಕ್ಷಗಳ ಚೆಕ್ ನೀಡಿತು. ನಾಗಮಂಗಲ ತಹಶೀಲ್ದಾರ್​ ಅವರು ಪರಿಹಾರದ ಚೆಕ್​ ಹಸ್ತಾಂತರಿಸಿದರು.

ಸರ್ಕಾರದ ನಡೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸಂತ್ರಸ್ತ ಕುಟುಂಬವು ಟಿವಿ9ನೊಂದಿಗೆ ತನ್ನ ದುಃಖ ತೋಡಿಕೊಳ್ಳುತ್ತಾ, ಉಳಿದ ರೂ. 10 ಲಕ್ಷ ಮೊತ್ತವನ್ನು ನಂತರ ಬಿಡುಗಡೆ ಮಾಡುವ ಭರವಸೆಯನ್ನು ಸರ್ಕಾರ ತಹಶೀಲ್ದಾರರ ಮೂಲಕ ನೀಡಿದೆ ಎಂದರು.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ