AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಎಸ್‌ವೈ CM ಆಗಿ ಬಹಳ ದಿನ ಇರುವುದಿಲ್ಲ, ಉತ್ತರ ಕರ್ನಾಟಕದವರೇ ಮುಂದಿನ ಸಿಎಂ’-ಯತ್ನಾಳ್

ವಿಜಯಪುರ: ಬಿಎಸ್‌ವೈ ಮುಖ್ಯಮಂತ್ರಿಯಾಗಿ ಬಹಳ ದಿನ ಇರುವುದಿಲ್ಲ, ಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಆಗೋದು ಎಂದು ವಿಜಯಪುರದಲ್ಲಿ ನಡೆದ ಸಮಾರಂಭವೊಂದರಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ. ಸಮಾರಂಭದಲ್ಲಿ ಮಾತನಾಡಿದ ಯತ್ನಾಳ್ ಸಿಎಂ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ. ಬಿಎಸ್‌ವೈ ಮುಖ್ಯಮಂತ್ರಿಯಾಗಿ ಬಹಳ ದಿನ ಇರುವುದಿಲ್ಲ, ಕೇಂದ್ರ ಸರ್ಕಾರದವರಿಗೂ ಬಿಎಸ್‌ವೈ ಸಾಕಾಗಿ ಹೋಗಿದ್ದಾರೆ. ಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಆಗೋದು. ಉತ್ತರ ಕರ್ನಾಟಕದವರು 100 ಶಾಸಕರನ್ನ ಗೆಲ್ಲಿಸಿ ಕಳಿಸುತ್ತಾರೆ. ಉಳಿದ ಭಾಗದಲ್ಲಿ ಬಿಜೆಪಿಯ 15-20 ಶಾಸಕರು […]

‘ಬಿಎಸ್‌ವೈ CM ಆಗಿ ಬಹಳ ದಿನ ಇರುವುದಿಲ್ಲ, ಉತ್ತರ ಕರ್ನಾಟಕದವರೇ ಮುಂದಿನ ಸಿಎಂ’-ಯತ್ನಾಳ್
ಆಯೇಷಾ ಬಾನು
|

Updated on: Oct 20, 2020 | 8:30 AM

Share

ವಿಜಯಪುರ: ಬಿಎಸ್‌ವೈ ಮುಖ್ಯಮಂತ್ರಿಯಾಗಿ ಬಹಳ ದಿನ ಇರುವುದಿಲ್ಲ, ಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಆಗೋದು ಎಂದು ವಿಜಯಪುರದಲ್ಲಿ ನಡೆದ ಸಮಾರಂಭವೊಂದರಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ.

ಸಮಾರಂಭದಲ್ಲಿ ಮಾತನಾಡಿದ ಯತ್ನಾಳ್ ಸಿಎಂ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ. ಬಿಎಸ್‌ವೈ ಮುಖ್ಯಮಂತ್ರಿಯಾಗಿ ಬಹಳ ದಿನ ಇರುವುದಿಲ್ಲ, ಕೇಂದ್ರ ಸರ್ಕಾರದವರಿಗೂ ಬಿಎಸ್‌ವೈ ಸಾಕಾಗಿ ಹೋಗಿದ್ದಾರೆ. ಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಆಗೋದು. ಉತ್ತರ ಕರ್ನಾಟಕದವರು 100 ಶಾಸಕರನ್ನ ಗೆಲ್ಲಿಸಿ ಕಳಿಸುತ್ತಾರೆ.

ಉಳಿದ ಭಾಗದಲ್ಲಿ ಬಿಜೆಪಿಯ 15-20 ಶಾಸಕರು ಗೆಲ್ಲುತ್ತಾರೆ. ಅವರಲ್ಲೇ ಒಬ್ಬರು ಮುಖ್ಯಮಂತ್ರಿ ಆಗುತ್ತಾರೆ. ಪ್ರಧಾನಿ ಮೋದಿ ಈ ಭರವಸೆಯನ್ನು ನೀಡಿದ್ದಾರೆ. ನನ್ನ ಕ್ಷೇತ್ರದ 125 ಕೋಟಿ ಅನುದಾನ ಕಡಿತ ಮಾಡಿದ ಹಿನ್ನೆಲೆಯಲ್ಲಿ ಸಿಎಂ ಬಿಎಸ್‌ವೈ ಹಾಗೂ ನನ್ನ ಮಧ್ಯೆ ಜಗಳ ಶುರುವಾಗಿದೆ. ಇನ್ನೇನು ಸಿಎಂ ಬಿಎಸ್‌ವೈ ಬಹಳ ದಿನ ಅಧಿಕಾರದಲ್ಲಿ ಇರಲ್ಲ ಎಂದು ಸಭೆಯನ್ನುದ್ದೇಶಿಸಿ ಮಾತನಾಡಿದ್ದಾರೆ.

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌