AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 | ಮಧ್ಯಮ ವರ್ಗದವರಿಗಿಲ್ಲ ರಿಲೀಫ್​: ಟ್ವಿಟರ್​ನಲ್ಲಿ ಸಖತ್​ ಟ್ರೋಲ್​

ಬಜೆಟ್​ ಮಂಡನೆ ಪೂರ್ಣಗೊಂಡ ಬೆನ್ನಲ್ಲೇ ಟ್ವಿಟರ್​ನಲ್ಲಿ ಸಾಕಷ್ಟು ಟ್ರೋಲ್​​ಗಳು ಹರಿದಾಡಿವೆ. ಕೇಂದ್ರ ಸರ್ಕಾರ ಆಯವ್ಯಯ ಪತ್ರದಲ್ಲಿ ಮಧ್ಯವರ್ಗದವರಿಗೆ ಏನು ನೀಡಿಲ್ಲ ಎನ್ನುವ ವಿಚಾರದ ಬಗ್ಗೆ ಟ್ರೋಲ್​ ಮಾಡಲಾಗಿದೆ.

Budget 2021 | ಮಧ್ಯಮ ವರ್ಗದವರಿಗಿಲ್ಲ ರಿಲೀಫ್​: ಟ್ವಿಟರ್​ನಲ್ಲಿ ಸಖತ್​  ಟ್ರೋಲ್​
ಟ್ರೋಲ್​ ಆದ ಟ್ವೀಟ್​
ರಾಜೇಶ್ ದುಗ್ಗುಮನೆ
| Edited By: |

Updated on: Feb 01, 2021 | 4:24 PM

Share

ನವದೆಹಲಿ: 2021-22ರ ಬಜೆಟ್​ಗೆ ಕೆಲವರು ಮೆಚ್ಚುಗೆಯ ಮಾತನಾಡಿದರೆ, ಇನ್ನೂ ಕೆಲವರು ಬಜೆಟ್​ ಕಾರ್ಪೋರೇಟ್ ಕಂಪನಿಗಳ ಪರವಾಗಿದೆ ಎಂದು ಆರೋಪಿಸಿದ್ದಾರೆ. ಈ ಮಧ್ಯೆ, ಮಧ್ಯಮ ವರ್ಗದವರಿಗೆ ಬಜೆಟ್​ನಲ್ಲಿ ಏನೂ ನೀಡಿಲ್ಲ ಎನ್ನುವ ವಿಚಾರ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್​ ಆಗಿದೆ.

ಬೆಳಗ್ಗೆ 11 ಗಂಟೆಗೆ ಬಜೆಟ್ ಆರಂಭಗೊಂಡಿತ್ತು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬರೋಬ್ಬರಿ 1.50 ಗಂಟೆಗಳ ಕಾಲ ಬಜೆಟ್​ ಮಂಡನೆ ಮಾಡಿದರು. ಆದಾಯ ತೆರಿಗೆ ವಿನಾಯಿತಿ ಸೇರಿ ಸಾಕಷ್ಟು ಭರವಸೆಗಳನ್ನು ಮಧ್ಯಮ ವರ್ಗದವರು ಹೊಂದಿದ್ದರು. ಆದರೆ, ಮಧ್ಯಮ ವರ್ಗದವರಿಗೆ ಹೇಳಿಕೊಳ್ಳುವಂಥ ಯಾವುದೇ ಭರವಸೆ ಸಿಕ್ಕಿಲ್ಲ.

ಬಜೆಟ್​ ಮಂಡನೆ ಪೂರ್ಣಗೊಂಡ ಬೆನ್ನಲ್ಲೇ ಟ್ವಿಟರ್​ನಲ್ಲಿ ಸಾಕಷ್ಟು ಟ್ರೋಲ್​​ಗಳು ಹರಿದಾಡಿವೆ. ಕೇಂದ್ರ ಸರ್ಕಾರ ಆಯವ್ಯಯ ಪತ್ರದಲ್ಲಿ ಮಧ್ಯವರ್ಗದವರಿಗೆ ಏನು ನೀಡಿಲ್ಲ ಎನ್ನುವ ವಿಚಾರದ ಬಗ್ಗೆ ಟ್ರೋಲ್​ ಮಾಡಲಾಗಿದೆ. ಟ್ರೋಲ್​ ಆದ ಟ್ವೀಟ್​ಗಳು ಇಲ್ಲಿವೆ.

Budget 2021: ಕೃಷಿ ಸೆಸ್‌ನಿಂದ ಗ್ರಾಹಕರಿಗೆ ಯಾವುದೇ ಹೊರೆ ಆಗುವುದಿಲ್ಲ- ನಿರ್ಮಲಾ ಸೀತಾರಾಮನ್​ ಸ್ಪಷ್ಟನೆ

Follow Us
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ