AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 | ಮಧ್ಯಮ ವರ್ಗದವರಿಗಿಲ್ಲ ರಿಲೀಫ್​: ಟ್ವಿಟರ್​ನಲ್ಲಿ ಸಖತ್​ ಟ್ರೋಲ್​

ಬಜೆಟ್​ ಮಂಡನೆ ಪೂರ್ಣಗೊಂಡ ಬೆನ್ನಲ್ಲೇ ಟ್ವಿಟರ್​ನಲ್ಲಿ ಸಾಕಷ್ಟು ಟ್ರೋಲ್​​ಗಳು ಹರಿದಾಡಿವೆ. ಕೇಂದ್ರ ಸರ್ಕಾರ ಆಯವ್ಯಯ ಪತ್ರದಲ್ಲಿ ಮಧ್ಯವರ್ಗದವರಿಗೆ ಏನು ನೀಡಿಲ್ಲ ಎನ್ನುವ ವಿಚಾರದ ಬಗ್ಗೆ ಟ್ರೋಲ್​ ಮಾಡಲಾಗಿದೆ.

Budget 2021 | ಮಧ್ಯಮ ವರ್ಗದವರಿಗಿಲ್ಲ ರಿಲೀಫ್​: ಟ್ವಿಟರ್​ನಲ್ಲಿ ಸಖತ್​  ಟ್ರೋಲ್​
ಟ್ರೋಲ್​ ಆದ ಟ್ವೀಟ್​
ರಾಜೇಶ್ ದುಗ್ಗುಮನೆ
| Edited By: |

Updated on: Feb 01, 2021 | 4:24 PM

Share

ನವದೆಹಲಿ: 2021-22ರ ಬಜೆಟ್​ಗೆ ಕೆಲವರು ಮೆಚ್ಚುಗೆಯ ಮಾತನಾಡಿದರೆ, ಇನ್ನೂ ಕೆಲವರು ಬಜೆಟ್​ ಕಾರ್ಪೋರೇಟ್ ಕಂಪನಿಗಳ ಪರವಾಗಿದೆ ಎಂದು ಆರೋಪಿಸಿದ್ದಾರೆ. ಈ ಮಧ್ಯೆ, ಮಧ್ಯಮ ವರ್ಗದವರಿಗೆ ಬಜೆಟ್​ನಲ್ಲಿ ಏನೂ ನೀಡಿಲ್ಲ ಎನ್ನುವ ವಿಚಾರ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್​ ಆಗಿದೆ.

ಬೆಳಗ್ಗೆ 11 ಗಂಟೆಗೆ ಬಜೆಟ್ ಆರಂಭಗೊಂಡಿತ್ತು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬರೋಬ್ಬರಿ 1.50 ಗಂಟೆಗಳ ಕಾಲ ಬಜೆಟ್​ ಮಂಡನೆ ಮಾಡಿದರು. ಆದಾಯ ತೆರಿಗೆ ವಿನಾಯಿತಿ ಸೇರಿ ಸಾಕಷ್ಟು ಭರವಸೆಗಳನ್ನು ಮಧ್ಯಮ ವರ್ಗದವರು ಹೊಂದಿದ್ದರು. ಆದರೆ, ಮಧ್ಯಮ ವರ್ಗದವರಿಗೆ ಹೇಳಿಕೊಳ್ಳುವಂಥ ಯಾವುದೇ ಭರವಸೆ ಸಿಕ್ಕಿಲ್ಲ.

ಬಜೆಟ್​ ಮಂಡನೆ ಪೂರ್ಣಗೊಂಡ ಬೆನ್ನಲ್ಲೇ ಟ್ವಿಟರ್​ನಲ್ಲಿ ಸಾಕಷ್ಟು ಟ್ರೋಲ್​​ಗಳು ಹರಿದಾಡಿವೆ. ಕೇಂದ್ರ ಸರ್ಕಾರ ಆಯವ್ಯಯ ಪತ್ರದಲ್ಲಿ ಮಧ್ಯವರ್ಗದವರಿಗೆ ಏನು ನೀಡಿಲ್ಲ ಎನ್ನುವ ವಿಚಾರದ ಬಗ್ಗೆ ಟ್ರೋಲ್​ ಮಾಡಲಾಗಿದೆ. ಟ್ರೋಲ್​ ಆದ ಟ್ವೀಟ್​ಗಳು ಇಲ್ಲಿವೆ.

Budget 2021: ಕೃಷಿ ಸೆಸ್‌ನಿಂದ ಗ್ರಾಹಕರಿಗೆ ಯಾವುದೇ ಹೊರೆ ಆಗುವುದಿಲ್ಲ- ನಿರ್ಮಲಾ ಸೀತಾರಾಮನ್​ ಸ್ಪಷ್ಟನೆ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!