AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂದು ನಿರ್ಮಲಾ ಸೀತಾರಾಮನ್ ಈ ‘ಬಜೆಟ್​’ ಸಂಪ್ರದಾಯ ಮುರಿದಿದ್ದರು

ಪ್ರಥಮವಾಗಿ ಹೇಳಬೇಕು ಎಂದರೆ ಬಜೆಟ್​ ಎಂಬುದು ಭಾರತದಲ್ಲಿ ಬ್ರಿಟಿಷರು ಬಿಟ್ಟು ಹೋದ ಸಂಪ್ರದಾಯ. Budget ಎಂಬ ಶಬ್ದ ಉತ್ಪತ್ತಿಯಾಗಿದ್ದು ಫ್ರೆಂಚ್ ಭಾಷೆಯ Bougette ಎಂಬ ಪದದಿಂದ.

ಅಂದು ನಿರ್ಮಲಾ ಸೀತಾರಾಮನ್ ಈ ‘ಬಜೆಟ್​’ ಸಂಪ್ರದಾಯ ಮುರಿದಿದ್ದರು
ನಿರ್ಮಲಾ ಸೀತಾರಾಮನ್​ ಬಳಸುವ ಸಂಚಿ
Lakshmi Hegde
| Updated By: ರಶ್ಮಿ ಕಲ್ಲಕಟ್ಟ|

Updated on:Feb 01, 2021 | 10:54 AM

Share

ದೆಹಲಿ: ಬಜೆಟ್​ ಎಂಬ ಕಲ್ಪನೆ ಇತ್ತೀಚಿನ ವರ್ಷಗಳದ್ದಲ್ಲ. ಸ್ವಾತಂತ್ರ್ಯ ಪೂರ್ವದಲ್ಲೂ ಇತ್ತು. ಸ್ವರೂಪಗಳು ಬದಲಾಗುತ್ತ ಬಂದವು ಅಷ್ಟೇ. ಅಂಥದ್ದೇ ಒಂದು ಬಜೆಟ್​ನ್ನು ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಮಂಡಿಸಲಿದ್ದಾರೆ. ಅಷ್ಟಕ್ಕೂ ಬಜೆಟ್​ ಎಂದರೆ ಏನು? ಈ ಶಬ್ದ ಬಂದಿದ್ದೆಲ್ಲಿಂದ? ಇಲ್ಲಿದೆ ನೋಡಿ ಮಾಹಿತಿ..

ಪ್ರಥಮವಾಗಿ ಹೇಳಬೇಕು ಎಂದರೆ ಬಜೆಟ್​ ಎಂಬುದು ಭಾರತದಲ್ಲಿ ಬ್ರಿಟಿಷರು ಬಿಟ್ಟು ಹೋದ ಸಂಪ್ರದಾಯ. Budget ಎಂಬ ಶಬ್ದ ಉತ್ಪತ್ತಿಯಾಗಿದ್ದು ಫ್ರೆಂಚ್ ಭಾಷೆಯ Bougette ಎಂಬ ಪದದಿಂದ. ಅಂದರೆ leather ಎಂದು ಅರ್ಥ. 1860ರಲ್ಲಿ ಭಾರತದಲ್ಲಿ ಮೊದಲ ಬಜೆಟ್​ ಮಂಡನೆಯಾಗಿತ್ತು, ಅಂದು ಬಜೆಟ್ ಮಂಡಿಸಿದ್ದು. ಜೇಮ್ಸ್​ ವಿಲ್ಸನ್​.

ಅಂದಿನಿಂದ 2019ರವರೆಗೂ ಬ್ರೀಫ್​ಕೇಸ್​ನಲ್ಲಿಯೇ ಬಜೆಟ್ ದಾಖಲೆಗಳನ್ನು ತರುವ ವಾಡಿಕೆಯಿತ್ತು. 2019ರಲ್ಲಿ ನಿರ್ಮಲಾ ಸೀತಾರಾಮನ್ ಮೊದಲ ಬಾರಿಗೆ ದಾಖಲೆಗಳ ಸಂಚಿಯಲ್ಲಿ (ಬಹಿ ಖಾತಾ) ಬಜೆಟ್ ದಾಖಲೆಗಳನ್ನು ಸಂಸತ್ತಿಗೆ ತಂದಿದ್ದರು. ಈ ಮೂಲಕ ಬ್ರೀಫ್​ಕೇಸ್​ನಲ್ಲಿ ಬಜೆಟ್ ತರುವ ಸಂಪ್ರದಾಯ ಮುರಿದಿದ್ದರು.

Budget 2021 LIVE: ಕೆಲವೇ ಕ್ಷಣಗಳಲ್ಲಿ ಬಜೆಟ್​ ಮಂಡನೆ..

Published On - 10:49 am, Mon, 1 February 21

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್