AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021: ಆದಾಯ ತೆರಿಗೆ ಸ್ಲ್ಯಾಬ್​ಗಳಲ್ಲಿಲ್ಲ ಬದಲಾವಣೆ: 75 ವರ್ಷ ಮೇಲ್ಪಟ್ಟವರಿಗೆ ವಿನಾಯಿತಿ

ಹೆಚ್ಚು ತೆರಿಗೆ ಪಾವತಿ ಮಾಡುವವರಿಗೆ ಕೊವಿಡ್​ ಸೆಸ್​ ಹೇರಿಕೆ ಮಾಡಲಾಗುತ್ತದೆ ಎನ್ನುವ ಸುದ್ದಿ ಹರಿದಾಡಿತ್ತು. ಆದರೆ, ಬಜೆಟ್​ನಲ್ಲಿ ಕೇಂದ್ರ ಈ ಬಗ್ಗೆ ಯಾವುದೇ ಘೋಷಣೆ ಮಾಡಿಲ್ಲ.

Budget 2021: ಆದಾಯ ತೆರಿಗೆ ಸ್ಲ್ಯಾಬ್​ಗಳಲ್ಲಿಲ್ಲ ಬದಲಾವಣೆ: 75 ವರ್ಷ ಮೇಲ್ಪಟ್ಟವರಿಗೆ ವಿನಾಯಿತಿ
ಪ್ರಾತಿನಿಧಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on:Feb 01, 2021 | 2:40 PM

Share

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಘೋಷಣೆ ಮಾಡಿದ ಇಂದಿನ ಬಜೆಟ್​ನಲ್ಲಿ ಆದಾಯ ತೆರಿಗೆ ಸ್ಲ್ಯಾಬ್​ಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇದರ ಜೊತೆಗೆ ನೇರ ತೆರಿಗೆಯಲ್ಲೂ ಹೆಚ್ಚಿನ ವ್ಯತ್ಯಾಸ ಆಗಿಲ್ಲ.

ಕೊರೊನಾ ಲಸಿಕೆ ನೀಡಲು ಅಂದಾಜು 60-65 ಸಾವಿರ ಕೋಟಿ ಅಗತ್ಯವಿದ್ದು, ಈ ಮೊತ್ತದ ಹಣ ಸಂಗ್ರಹಿಸಲು ಗರಿಷ್ಠ ಶೇ 2ರಷ್ಟು ಕೊರೊನಾ ಸೆಸ್ ವಿಧಿಸುವ ಕುರಿತು ಹಣಕಾಸು ಇಲಾಖೆ ಪರಿಶೀಲನೆ ನಡೆಸುತ್ತಿದೆ ಎನ್ನಲಾಗಿತ್ತು. ಆದರೆ, ಬಜೆಟ್​ನಲ್ಲಿ ಕೇಂದ್ರ ಈ ಬಗ್ಗೆ ಯಾವುದೇ ಘೋಷಣೆ ಮಾಡಿಲ್ಲ. ಇದು ತೆರಿಗೆ ಪಾವತಿದಾರರಿಗೆ ದೊಡ್ಡ ರಿಲೀಫ್​ ನೀಡಿದಂತಾಗಿದೆ.

75 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಕೇಂದ್ರ ಸರ್ಕಾರ ದೊಡ್ಡ ರಿಲೀಫ್​ ನೀಡಿದೆ. 75 ವರ್ಷ ಮೇಲ್ಪಟ್ಟಟ್ಟಿದ್ದು ಅವರಿಗೆ ಪಿಂಚಣಿ ಹಾಗೂ ಬಡ್ಡಿ ಮಾತ್ರ ಆದಾಯವಾಗಿದ್ದರೆ ತೆರಿಗೆಯಲ್ಲಿ ವಿನಾಯಿತಿ ನಿಡುತ್ತಿದ್ದೇವೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದರು.

ಕಳೆದ ವರ್ಷ ಸರ್ಕಾರ ಆದಾಯ ತೆರಿಗೆ ವಿನಾಯಿತಿ ನೀಡಿತ್ತು. 2.5- 5 ಲಕ್ಷ ರೂಪಾಯಿವರೆಗೆ ಗಳಿಕೆ ಮಾಡುವವರು ಶೇ. 5 ತೆರಿಗೆ ಪಾವತಿಸಬೇಕು. 5-7.5 ಲಕ್ಷದವರೆಗೆ ಶೇ.10, 7.5-10 ಲಕ್ಷ ಆದಾಯದವರಿಗೆ ಶೇ.15, 10-12.5 ಲಕ್ಷ ಆದಾಯ ಹೊಂದುವರಿಗೆ ಶೇ.20 ಹಾಗೂ 12.5-15 ಲಕ್ಷ ಆದಾಯ ಇರುವವರಿಗೆ ಶೇ. 25 ಹಾಗೂ 15 ಲಕ್ಷ ರೂಪಾಯಿಗಿಂತ ಮೇಲ್ಪಟ್ಟವರಿಗೆ ಶೇ.20 ತೆರಿಗೆ ವಿಧಿಸುವ ಬಗ್ಗೆ ಸರ್ಕಾರ ಘೋಷಣೆ ಮಾಡಿತ್ತು.

Budget 2021 | ಷೇರುಪೇಟೆ ಭಾರೀ ಏರಿಕೆ: ಬ್ಯಾಂಕ್​, ಆಟೊಮೊಬೈಲ್​ ವಲಯ ಜಿಗಿತ

Published On - 2:15 pm, Mon, 1 February 21

Follow Us
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್