AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021: ಆದಾಯ ತೆರಿಗೆ ಸ್ಲ್ಯಾಬ್​ಗಳಲ್ಲಿಲ್ಲ ಬದಲಾವಣೆ: 75 ವರ್ಷ ಮೇಲ್ಪಟ್ಟವರಿಗೆ ವಿನಾಯಿತಿ

ಹೆಚ್ಚು ತೆರಿಗೆ ಪಾವತಿ ಮಾಡುವವರಿಗೆ ಕೊವಿಡ್​ ಸೆಸ್​ ಹೇರಿಕೆ ಮಾಡಲಾಗುತ್ತದೆ ಎನ್ನುವ ಸುದ್ದಿ ಹರಿದಾಡಿತ್ತು. ಆದರೆ, ಬಜೆಟ್​ನಲ್ಲಿ ಕೇಂದ್ರ ಈ ಬಗ್ಗೆ ಯಾವುದೇ ಘೋಷಣೆ ಮಾಡಿಲ್ಲ.

Budget 2021: ಆದಾಯ ತೆರಿಗೆ ಸ್ಲ್ಯಾಬ್​ಗಳಲ್ಲಿಲ್ಲ ಬದಲಾವಣೆ: 75 ವರ್ಷ ಮೇಲ್ಪಟ್ಟವರಿಗೆ ವಿನಾಯಿತಿ
ಪ್ರಾತಿನಿಧಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on:Feb 01, 2021 | 2:40 PM

Share

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಘೋಷಣೆ ಮಾಡಿದ ಇಂದಿನ ಬಜೆಟ್​ನಲ್ಲಿ ಆದಾಯ ತೆರಿಗೆ ಸ್ಲ್ಯಾಬ್​ಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇದರ ಜೊತೆಗೆ ನೇರ ತೆರಿಗೆಯಲ್ಲೂ ಹೆಚ್ಚಿನ ವ್ಯತ್ಯಾಸ ಆಗಿಲ್ಲ.

ಕೊರೊನಾ ಲಸಿಕೆ ನೀಡಲು ಅಂದಾಜು 60-65 ಸಾವಿರ ಕೋಟಿ ಅಗತ್ಯವಿದ್ದು, ಈ ಮೊತ್ತದ ಹಣ ಸಂಗ್ರಹಿಸಲು ಗರಿಷ್ಠ ಶೇ 2ರಷ್ಟು ಕೊರೊನಾ ಸೆಸ್ ವಿಧಿಸುವ ಕುರಿತು ಹಣಕಾಸು ಇಲಾಖೆ ಪರಿಶೀಲನೆ ನಡೆಸುತ್ತಿದೆ ಎನ್ನಲಾಗಿತ್ತು. ಆದರೆ, ಬಜೆಟ್​ನಲ್ಲಿ ಕೇಂದ್ರ ಈ ಬಗ್ಗೆ ಯಾವುದೇ ಘೋಷಣೆ ಮಾಡಿಲ್ಲ. ಇದು ತೆರಿಗೆ ಪಾವತಿದಾರರಿಗೆ ದೊಡ್ಡ ರಿಲೀಫ್​ ನೀಡಿದಂತಾಗಿದೆ.

75 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಕೇಂದ್ರ ಸರ್ಕಾರ ದೊಡ್ಡ ರಿಲೀಫ್​ ನೀಡಿದೆ. 75 ವರ್ಷ ಮೇಲ್ಪಟ್ಟಟ್ಟಿದ್ದು ಅವರಿಗೆ ಪಿಂಚಣಿ ಹಾಗೂ ಬಡ್ಡಿ ಮಾತ್ರ ಆದಾಯವಾಗಿದ್ದರೆ ತೆರಿಗೆಯಲ್ಲಿ ವಿನಾಯಿತಿ ನಿಡುತ್ತಿದ್ದೇವೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದರು.

ಕಳೆದ ವರ್ಷ ಸರ್ಕಾರ ಆದಾಯ ತೆರಿಗೆ ವಿನಾಯಿತಿ ನೀಡಿತ್ತು. 2.5- 5 ಲಕ್ಷ ರೂಪಾಯಿವರೆಗೆ ಗಳಿಕೆ ಮಾಡುವವರು ಶೇ. 5 ತೆರಿಗೆ ಪಾವತಿಸಬೇಕು. 5-7.5 ಲಕ್ಷದವರೆಗೆ ಶೇ.10, 7.5-10 ಲಕ್ಷ ಆದಾಯದವರಿಗೆ ಶೇ.15, 10-12.5 ಲಕ್ಷ ಆದಾಯ ಹೊಂದುವರಿಗೆ ಶೇ.20 ಹಾಗೂ 12.5-15 ಲಕ್ಷ ಆದಾಯ ಇರುವವರಿಗೆ ಶೇ. 25 ಹಾಗೂ 15 ಲಕ್ಷ ರೂಪಾಯಿಗಿಂತ ಮೇಲ್ಪಟ್ಟವರಿಗೆ ಶೇ.20 ತೆರಿಗೆ ವಿಧಿಸುವ ಬಗ್ಗೆ ಸರ್ಕಾರ ಘೋಷಣೆ ಮಾಡಿತ್ತು.

Budget 2021 | ಷೇರುಪೇಟೆ ಭಾರೀ ಏರಿಕೆ: ಬ್ಯಾಂಕ್​, ಆಟೊಮೊಬೈಲ್​ ವಲಯ ಜಿಗಿತ

Published On - 2:15 pm, Mon, 1 February 21

Follow Us
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ