AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021: ಬಜೆಟ್​ ಮಂಡನೆ ಬೆನ್ನಲ್ಲೇ ಷೇರು ಮಾರುಕಟ್ಟೆಯಲ್ಲಿ ಗೂಳಿ ಓಟ ಆರಂಭ

ಕೇಂದ್ರ ಸರ್ಕಾರ ಆರ್ಥಿಕತೆಗೆ ಹೆಚ್ಚಿನ ಒತ್ತು ನೀಡುವ ನಿರೀಕ್ಷೆ ಇದೆ. ಹೀಗಾಗಿ, ಷೇರು ಮಾರುಕಟ್ಟೆಯಲ್ಲಿ ಗೂಳಿ ಓಟ ಮುಂದುವರೆಯುವ ನಿರೀಕ್ಷೆ ಇದೆ.

Budget 2021: ಬಜೆಟ್​ ಮಂಡನೆ ಬೆನ್ನಲ್ಲೇ ಷೇರು ಮಾರುಕಟ್ಟೆಯಲ್ಲಿ ಗೂಳಿ ಓಟ ಆರಂಭ
ಲಾಭದ ನಗದು
ರಾಜೇಶ್ ದುಗ್ಗುಮನೆ
|

Updated on: Feb 01, 2021 | 11:27 AM

Share

ಮುಂಬೈ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಕೇಂದ್ರ ಬಜೆಟ್​ ಮಂಡನೆ ಆರಂಭಿಸಿದ್ದಾರೆ. ಆರೋಗ್ಯ ಸೇರಿದಂತೆ ಅನೇಕ ಕ್ಷೇತ್ರಗಳಿಗೆ ಒತ್ತು ನೀಡುವ ಭರವಸೆ ನೀಡಿದ್ದಾರೆ ನಿರ್ಮಲಾ. ಈ ಬೆನ್ನಲ್ಲೇ ಷೇರು ಮಾರುಕಟ್ಟೆಯಲ್ಲಿ ಗೂಳಿ ಓಟ ಆರಂಭವಾಗಿದೆ.

11:2.3ಕ್ಕೆ ಮುಂಬೈ ಷೇರುಪೇಟೆಯ ಸಂವೇದಿ ಸೂಚ್ಯಂಕ BSE 665 ಅಂಶಗಳಷ್ಟು ಏರಿಕೆ ಕಂಡಿದ್ದು 46,951.69 ತಲುಪಿದೆ. ರಾಷ್ಟ್ರೀಯ ಸಂವೇದಿ ಸೂಚ್ಯಂಕ NIFTY 176.50 ಅಂಶಗಳಷ್ಟು ಏರಿಕೆ ದಾಖಲಿಸಿದೆ. 13,809ರ ಮಟ್ಟದಲ್ಲಿ ವಹಿವಾಟು ನಡೆಯುತ್ತಿದೆ. ಇನ್ನು ನಿಫ್ಟಿ ಬ್ಯಾಂಕ್​ 810 ಅಂಕ ಏರಿಕೆ ಕಂಡು 31,377 ಆಗಿದೆ.

ಕೇಂದ್ರ ಸರ್ಕಾರ ಆರ್ಥಿಕತೆಗೆ ಹೆಚ್ಚಿನ ಒತ್ತು ನೀಡುವ ನಿರೀಕ್ಷೆ ಇದೆ. ಹೀಗಾಗಿ, ಷೇರು ಮಾರುಕಟ್ಟೆಯಲ್ಲಿ ಗೂಳಿ ಓಟ ಮುಂದುವರೆಯುವ ನಿರೀಕ್ಷೆ ಇದೆ.

Budget 2021 LIVE: ಸ್ವಚ್ಛ ಭಾರತ್ ಮತ್ತು ಸ್ವಸ್ಥ್ ಭಾರತ್​

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್