AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 | ಬಜೆಟ್​ ಮಂಡನೆಗೂ ಮುನ್ನ ಷೇರು ಮಾರುಕಟ್ಟೆಯಲ್ಲಿ ಉತ್ಸಾಹ: ಏರಿಳಿತದ ನಿರೀಕ್ಷೆ

ಸಾಕಷ್ಟು ಷೇರುಗಳು ಇಂದು ಏರಿಕೆ ಮಟ್ಟದಲ್ಲಿ ವಹಿವಾಟು ನಡೆಸುತ್ತಿದೆ. ಐಸಿಐಸಿಐ ಬ್ಯಾಂಕ್​, ಟೈಟಾನ್​ ಕಂಪೆನಿ, ಎಚ್​​ಡಿಎಫ್​ಸಿ, ಇನ್​ಫೋಸಿಸ್​ ಷೇರುಗಳು ಉತ್ತಮ ಪ್ರದರ್ಶನ ನೀಡುತ್ತಿವೆ.

Budget 2021 | ಬಜೆಟ್​ ಮಂಡನೆಗೂ ಮುನ್ನ ಷೇರು ಮಾರುಕಟ್ಟೆಯಲ್ಲಿ ಉತ್ಸಾಹ: ಏರಿಳಿತದ ನಿರೀಕ್ಷೆ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on:Feb 01, 2021 | 10:37 AM

Share

ಮುಂಬೈ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಇಂದು ಬಜೆಟ್​ ಮಂಡನೆ ಮಾಡಲಿದ್ದಾರೆ. ಕೊರೊನಾ ವೈರಸ್​​ನಿಂದ ಸೊರಗಿದ್ದ ಆರ್ಥಿಕತೆ  ಚೇತರಿಸಿಕೊಳ್ಳುತ್ತಿದ್ದು, ಇಂದಿನ ಬಜೆಟ್​ನಲ್ಲಿ ಇದಕ್ಕೆ ಔಷಧ ಸಿಗುವ ನಿರೀಕ್ಷೆ ಇದೆ. ಹೀಗಾಗಿ, ಇಂದು ಷೇರುಪೇಟೆಯಲ್ಲಿ ಮುಂಜಾನೆಯೇ ಉತ್ಸಾಹದ ಮೂಡ್ ಕಾಣಿಸಿದೆ.

10 ಗಂಟೆ ಸುಮಾರಿಗೆ ಮುಂಬೈ ಷೇರುಪೇಟೆಯ ಸಂವೇದಿ ಸೂಚ್ಯಂಕ BSE 462 ಅಂಶಗಳಷ್ಟು ಏರಿಕೆ ಕಂಡಿದ್ದು 46,7483 ತಲುಪಿದೆ. ರಾಷ್ಟ್ರೀಯ ಸಂವೇದಿ ಸೂಚ್ಯಂಕ NIFTY 114.85 ಅಂಶಗಳಷ್ಟು ಏರಿಕೆ ದಾಖಲಿಸಿದೆ. 13,749.45ರ ಮಟ್ಟದಲ್ಲಿ ವಹಿವಾಟು ನಡೆಯುತ್ತಿದೆ. ಇನ್ನು ನಿಫ್ಟಿ ಬ್ಯಾಂಕ್​ 539 ಅಂಕ ಏರಿಕೆ ಕಂಡು 31,095 ಆಗಿದೆ.

ಇನ್ನು, ಸಾಕಷ್ಟು ಷೇರುಗಳು ಇಂದು ಏರಿಕೆ ಮಟ್ಟದಲ್ಲಿ ವಹಿವಾಟು ನಡೆಸುತ್ತಿದೆ. ಐಸಿಐಸಿಐ ಬ್ಯಾಂಕ್​, ಟೈಟಾನ್​ ಕಂಪೆನಿ, ಎಚ್​​ಡಿಎಫ್​ಸಿ, ಇನ್​ಫೋಸಿಸ್​ ಷೇರುಗಳು ಉತ್ತಮ ಪ್ರದರ್ಶನ ನೀಡುತ್ತಿವೆ.

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ 11 ಗಂಟೆಗೆ ಬಜೆಟ್​ ಮಂಡನೆ ಮಾಡಲಿದ್ದಾರೆ. ಈ ವೇಳೆ ಷೇರು ಮಾರುಕಟ್ಟೆಯಲ್ಲಿ ಭಾರೀ ಏರಿಳಿತ ಕಾಣುವ ನಿರೀಕ್ಷೆ ಇದೆ. ಕೇಂದ್ರ ಸರ್ಕಾರ ಆರ್ಥಿಕತೆಗೆ ಹೆಚ್ಚು ಒತ್ತು ನೀಡಿದರೆ, ಸ್ಟಾಕ್​ ಮಾರ್ಕೆಟ್​ನಲ್ಲಿ ಗೂಳಿ ಓಟ ನಿರೀಕ್ಷೆ ಮಾಡಬಹುದು. ಕಳೆದ ವಾರ ಷೇರು ಮಾರುಕಟ್ಟೆಯಲ್ಲಿ ಭಾರೀ ಇಳಿತ ಕಂಡಿತ್ತು.

Budget 2021 LIVE: ಇಂದು ಕೇಂದ್ರ ಬಜೆಟ್​.. ಸೊರಗಿರುವ ಆರ್ಥಿಕತೆಗೆ ನಿರ್ಮಲಾ ನೀಡಲಿದ್ದಾರಾ ಮದ್ದು?

Published On - 10:37 am, Mon, 1 February 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್