Budget 2021 | ಷೇರುಪೇಟೆ ಭಾರೀ ಏರಿಕೆ: ಬ್ಯಾಂಕ್​, ಆಟೊಮೊಬೈಲ್​ ವಲಯ ಜಿಗಿತ

01:15ಕ್ಕೆ ಮುಂಬೈ ಷೇರುಪೇಟೆಯ ಸಂವೇದಿ ಸೂಚ್ಯಂಕ BSE 1,511 ಅಂಶಗಳಷ್ಟು ಏರಿಕೆ ಕಂಡಿದ್ದು 47,796.96 ತಲುಪಿದೆ. ರಾಷ್ಟ್ರೀಯ ಸಂವೇದಿ ಸೂಚ್ಯಂಕ NIFTY 394.35 ಅಂಶಗಳಷ್ಟು ಏರಿಕೆ ದಾಖಲಿಸಿದೆ.

Budget 2021 | ಷೇರುಪೇಟೆ ಭಾರೀ ಏರಿಕೆ: ಬ್ಯಾಂಕ್​, ಆಟೊಮೊಬೈಲ್​ ವಲಯ ಜಿಗಿತ
ಸಾಂದರ್ಭಿಕ ಚಿತ್ರ
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 01, 2021 | 1:46 PM

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಸುಮಾರು ಎರಡು ಗಂಟೆ ಕಾಲ ಬಜೆಟ್​ ಮಂಡನೆ ಮಾಡಿದ್ದಾರೆ. ಈ​ ಬೆನ್ನಲ್ಲೇ ಷೇರು ಮಾರುಕಟ್ಟೆಯಲ್ಲಿ ಕೆಲ ಷೇರುಗಳ ಮೌಲ್ಯ ಭಾರೀ ಏರಿಕೆ ಕಂಡಿದೆ.

ಮಧ್ಯಾಹ್ನ 01:15ಕ್ಕೆ ಮುಂಬೈ ಷೇರುಪೇಟೆಯ ಸಂವೇದಿ ಸೂಚ್ಯಂಕ BSE 1,511 ಅಂಶಗಳಷ್ಟು ಏರಿಕೆ ಕಂಡಿದ್ದು 47,796.96 ತಲುಪಿದೆ. ರಾಷ್ಟ್ರೀಯ ಸಂವೇದಿ ಸೂಚ್ಯಂಕ NIFTY 394.35 ಅಂಶಗಳಷ್ಟು ಏರಿಕೆ ದಾಖಲಿಸಿದೆ. 14,042.95 ಮಟ್ಟದಲ್ಲಿ ವಹಿವಾಟು ನಡೆಯುತ್ತಿದೆ. ಇನ್ನು ನಿಫ್ಟಿ ಬ್ಯಾಂಕ್​ 1725 ಅಂಕ ಏರಿಕೆ ಕಂಡು 32,241 ಆಗಿದೆ.

ಸರ್ಕಾರಿ ಸ್ವಾಮ್ಯದ ಬ್ಯಾಂಕ್​ಗಳಿಗೆ ಕೇಂದ್ರ ಸರ್ಕಾರ ₹ 20 ಸಾವಿರ ಕೋಟಿ ಬಂಡವಾಳ ಮರುಪೂರಣ ಮಾಡುವ ನಿರ್ಧಾರ ಘೋಷಿಸಿದ ಬೆನ್ನಲ್ಲೇ ಬ್ಯಾಂಕ್​ ಷೇರುಗಳು ಭಾರೀ ಏರಿಕೆ ಕಂಡಿವೆ.

ಹಳೆಯದಾದ ಮತ್ತು ಮಾಲಿನ್ಯಕಾರಕ ವಾಹನಗಳ ಬಳಕೆ ತಡೆಯುವ ನಿಟ್ಟಿನಲ್ಲಿ ಇಂದು ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್​ ಹೊಸ ನೀತಿ ಘೋಷಿಸಿದ್ದಾರೆ. ಈ ಘೋಷಣೆ ಬೆನ್ನಲ್ಲೇ ಆಟೋ ಮೊಬೈಲ್​ ಷೇರುಗಳ ಬೆಲೆ ಹೆಚ್ಚಿದೆ.

Budget 2021 | ಹಳೆಯ, ಮಾಲಿನ್ಯಕಾರಕ ವಾಹನಗಳನ್ನು ಗುಜರಿಗೆ ಹಾಕಲು ಹೊಸ ನೀತಿ ಘೋಷಿಸಿದ ನಿರ್ಮಲಾ ಸೀತಾರಾಮನ್​

Budget 2021 LIVE: ಆದಾಯ ತೆರಿಗೆ ನಿಯಮದಲ್ಲಿ ಬದಲಾವಣೆ ಇಲ್ಲ.. ಹಿರಿಯ ನಾಗರಿಕರಿಗೆ ಐಟಿ ರಿಟರ್ನ್​ ಸಲ್ಲಿಕೆ ವಿನಾಯ್ತಿ

Budget 2021: ಬಜೆಟ್​ ಮಂಡನೆ ಬೆನ್ನಲ್ಲೇ ಷೇರು ಮಾರುಕಟ್ಟೆಯಲ್ಲಿ ಗೂಳಿ ಓಟ ಆರಂಭ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್