AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 | ಚಿನ್ನ-ಬೆಳ್ಳಿ ಮೇಲೆ ಕಸ್ಟಮ್ಸ್​ ಸುಂಕ ಇಳಿಸಿದ ನಿರ್ಮಲಾ ಸೀತಾರಾಮನ್: ಚಿನ್ನದ ಬೆಲೆ ದಿಢೀರ್ ಇಳಿಕೆ

ಬಜೆಟ್​ನಲ್ಲಿ ಚಿನ್ನ ಹಾಗೂ ಬೆಳ್ಳಿಯ ಮೇಲಿನ ಕಸ್ಟಮ್ಸ್​ ಸುಂಕವನ್ನು ಕಡಿಮೆ ಮಾಡುವುದಾಗಿ ನಿರ್ಮಲಾ ಸೀತಾರಾಮನ್​ ಘೋಷಿಸುತ್ತಿದ್ದಂತೆ ಎಂಸಿಎಕ್ಸ್​ನಲ್ಲಿ ಚಿನ್ನದ ಬೆಲೆ ಶೇ.3 ಅಂದರೆ 10 ಗ್ರಾಂ. ಸುಮಾರು 1500 ರೂ.ಕುಸಿದಿದೆ.

Budget 2021 | ಚಿನ್ನ-ಬೆಳ್ಳಿ ಮೇಲೆ ಕಸ್ಟಮ್ಸ್​ ಸುಂಕ ಇಳಿಸಿದ ನಿರ್ಮಲಾ ಸೀತಾರಾಮನ್: ಚಿನ್ನದ ಬೆಲೆ ದಿಢೀರ್ ಇಳಿಕೆ
ಸಾಂದರ್ಭಿಕ ಚಿತ್ರ
Lakshmi Hegde
| Edited By: |

Updated on:Feb 01, 2021 | 6:04 PM

Share

ಚಿನ್ನ ಮತ್ತು ಬೆಳ್ಳಿಯ ಮೇಲಿನ ಸೀಮಾ ಸುಂಕವನ್ನು (Customs Duty) ಕಡಿಮೆ ಮಾಡುವುದಾಗಿ ಇಂದಿನ ಬಜೆಟ್​​ನಲ್ಲಿ ನಿರ್ಮಲಾ ಸೀತಾರಾಮನ್​ ಹೇಳಿದ್ದಾರೆ. ಸದ್ಯ ಚಿನ್ನ ಹಾಗೂ ಬೆಳ್ಳಿಯ ಮೇಲೆ ಶೇ 12.5ರಷ್ಟು ಆಮದು ಸುಂಕ ವಿಧಿಸಲಾಗುತ್ತಿದ್ದು, ಇದನ್ನು ಶೇ 7.5ಕ್ಕೆ ಇಳಿಕೆ ಮಾಡಲು ನಿರ್ಧರಿಸಿರುವುದಾಗಿ ಮಾಹಿತಿ ನೀಡಿದ್ದಾರೆ.

ಚಿನ್ನ-ಬೆಳ್ಳಿಯ ಮೇಲಿನ ಆಮದು ಸುಂಕ 2019ರ ಜುಲೈವರೆಗೆ ಶೇ 10ರಷ್ಟಿತ್ತು. ಜುಲೈನಲ್ಲಿ ಅದನ್ನು ಶೇ 12.5ಕ್ಕೆ ಏರಿಸಲಾಗಿತ್ತು. ಆದಗಿನಿಂದಲೂ ಕಸ್ಟಮ್ಸ್​ ಸುಂಕ​ ಕಡಿಮೆ ಮಾಡುವಂತೆ ಚಿನ್ನದ ಉದ್ಯಮಿಗಳು ಒತ್ತಾಯಿಸುತ್ತಲೇ ಇದ್ದರು. ಆದರೆ ಸದ್ಯಕ್ಕಂತೂ ಸೀಮಾ ಶುಲ್ಕ ಕಡಿಮೆ ಮಾಡಲು ಸಾಧ್ಯವೇ ಇಲ್ಲ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದರು. ಈಗ ಚಿನ್ನದ ಬೆಲೆ ಸತತವಾಗಿ ಏರುತ್ತಿರುವ ಬೆನ್ನಲ್ಲೇ ಕಸ್ಟಮ್ಸ್​ ಸುಂಕವನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ.

ಬಜೆಟ್​ನಲ್ಲಿ ಚಿನ್ನ ಹಾಗೂ ಬೆಳ್ಳಿಯ ಮೇಲಿನ ಕಸ್ಟಮ್ಸ್​ ಸುಂಕವನ್ನು ಕಡಿಮೆ ಮಾಡುವುದಾಗಿ ನಿರ್ಮಲಾ ಸೀತಾರಾಮನ್​ ಘೋಷಿಸುತ್ತಿದ್ದಂತೆ ಮಲ್ಟಿ ಕಮಾಡಿಟಿ ಎಕ್ಸ್​ಚೇಂಜ್​ನಲ್ಲಿ (ಎಂಸಿಎಕ್ಸ್​) ಚಿನ್ನದ ಬೆಲೆ ಶೇ 3 ಅಂದರೆ 10 ಗ್ರಾಂಗೆ ಸುಮಾರು ₹ 1500ಕ್ಕೆ ಕುಸಿಯಿತು. ಪ್ರಸ್ತುತ ₹ 47,918ಕ್ಕೆ ವಹಿವಾಟು ನಡೆಯುತ್ತಿದೆ.

Gold Silver Price ಬಜೆಟ್‌ನಲ್ಲಿ ಚಿನ್ನದ ಮೇಲಿನ ಆಮದು ಸುಂಕ ಕಡಿತ.. ನಗರದಲ್ಲಿ ಚಿನ್ನದ ದರ ಎಷ್ಟಿದೆ ಇಂದು?

Budget 2021 LIVE: ಆದಾಯ ತೆರಿಗೆ ನಿಯಮದಲ್ಲಿ ಬದಲಾವಣೆ ಇಲ್ಲ.. ಹಿರಿಯ ನಾಗರಿಕರಿಗೆ ಐಟಿ ರಿಟರ್ನ್​ ಸಲ್ಲಿಕೆ ವಿನಾಯ್ತಿ

Published On - 3:25 pm, Mon, 1 February 21

Follow Us
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು