AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಡೋಂಟ್​ ಕೇರ್! ಮಳೆಯಲ್ಲೇ ಹೋರಿ ಓಡಿಸಿ ಸಂಭ್ರಮಿಸಿದ ಗ್ರಾಮಸ್ಥರು

ಹಾವೇರಿ: ಕಾರ ಹುಣ್ಣಿಮೆಯ ದಿನ, ಮಳೆಯ ಮಧ್ಯೆ, ಕೊರೊನಾ ಭೀತಿಯ ನಡುವೆಯೂ ಹೋರಿಗಳನ್ನು ಓಡ್ಸಿ, ಓಡಿಸಿ ಗ್ರಾಮಸ್ಥರು ಭರಪೂರ ಸಂಭ್ರಮಿಸಿದರು. ಯಾವ ಕೊರೊನಾ ಭಯವೂ ಇರಲಿಲ್ಲ ಅಲ್ಲಿ. ಕಾರ ಹುಣ್ಣಿಮೆಯ ಪ್ರಯುಕ್ತ ಜಿಲ್ಲೆಯ ಹಾನಗಲ್ ತಾಲೂಕಿನ ಅರಳೇಶ್ವರ ಗ್ರಾಮದಲ್ಲಿ ಈ ಹೋರಿ ಓಟ ಅಬಾಧಿತವಾಗಿ ನಡೆಯಿತು. ಕೊರೊನಾ ಸೋಂಕು ಭೀತಿಗೆ ಡೋಂಟ್ ಕೇರ್ ಅನ್ನದ ಸಾವಿರಾರು ಗ್ರಾಮಸ್ಥರು ಕೊರನಾ ಕಾಲದಲ್ಲಿ ಸಾಮಾಜಿಕ ಅಂತರ ಮರೆತು, ಹೋರಿ ಓಟದಲ್ಲಿ ಭಾಗಿಯಾದರು. ಜನ ಸೇರಬಾರದು ಎಂದು ಜಿಲ್ಲಾಧಿಕಾರಿ ಆದೇಶವಿದ್ದರೂ ಅದನ್ನು […]

ಕೊರೊನಾಗೆ ಡೋಂಟ್​ ಕೇರ್! ಮಳೆಯಲ್ಲೇ ಹೋರಿ ಓಡಿಸಿ ಸಂಭ್ರಮಿಸಿದ ಗ್ರಾಮಸ್ಥರು
ಸಾಧು ಶ್ರೀನಾಥ್​
| Edited By: |

Updated on:Jun 17, 2020 | 1:27 PM

Share

ಹಾವೇರಿ: ಕಾರ ಹುಣ್ಣಿಮೆಯ ದಿನ, ಮಳೆಯ ಮಧ್ಯೆ, ಕೊರೊನಾ ಭೀತಿಯ ನಡುವೆಯೂ ಹೋರಿಗಳನ್ನು ಓಡ್ಸಿ, ಓಡಿಸಿ ಗ್ರಾಮಸ್ಥರು ಭರಪೂರ ಸಂಭ್ರಮಿಸಿದರು. ಯಾವ ಕೊರೊನಾ ಭಯವೂ ಇರಲಿಲ್ಲ ಅಲ್ಲಿ. ಕಾರ ಹುಣ್ಣಿಮೆಯ ಪ್ರಯುಕ್ತ ಜಿಲ್ಲೆಯ ಹಾನಗಲ್ ತಾಲೂಕಿನ ಅರಳೇಶ್ವರ ಗ್ರಾಮದಲ್ಲಿ ಈ ಹೋರಿ ಓಟ ಅಬಾಧಿತವಾಗಿ ನಡೆಯಿತು.

ಕೊರೊನಾ ಸೋಂಕು ಭೀತಿಗೆ ಡೋಂಟ್ ಕೇರ್ ಅನ್ನದ ಸಾವಿರಾರು ಗ್ರಾಮಸ್ಥರು ಕೊರನಾ ಕಾಲದಲ್ಲಿ ಸಾಮಾಜಿಕ ಅಂತರ ಮರೆತು, ಹೋರಿ ಓಟದಲ್ಲಿ ಭಾಗಿಯಾದರು. ಜನ ಸೇರಬಾರದು ಎಂದು ಜಿಲ್ಲಾಧಿಕಾರಿ ಆದೇಶವಿದ್ದರೂ ಅದನ್ನು ಪಕ್ಕಕ್ಕಿಟ್ಟು ಹೋರಿಗಳನ್ನ ಓಡಿಸಿ, ಉಲ್ಲಸಿತರಾದರು ಗ್ರಾಮದ ಯುವಕರು. ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 6:04 pm, Mon, 15 June 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ