AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಡೋಂಟ್​ ಕೇರ್! ಮಳೆಯಲ್ಲೇ ಹೋರಿ ಓಡಿಸಿ ಸಂಭ್ರಮಿಸಿದ ಗ್ರಾಮಸ್ಥರು

ಹಾವೇರಿ: ಕಾರ ಹುಣ್ಣಿಮೆಯ ದಿನ, ಮಳೆಯ ಮಧ್ಯೆ, ಕೊರೊನಾ ಭೀತಿಯ ನಡುವೆಯೂ ಹೋರಿಗಳನ್ನು ಓಡ್ಸಿ, ಓಡಿಸಿ ಗ್ರಾಮಸ್ಥರು ಭರಪೂರ ಸಂಭ್ರಮಿಸಿದರು. ಯಾವ ಕೊರೊನಾ ಭಯವೂ ಇರಲಿಲ್ಲ ಅಲ್ಲಿ. ಕಾರ ಹುಣ್ಣಿಮೆಯ ಪ್ರಯುಕ್ತ ಜಿಲ್ಲೆಯ ಹಾನಗಲ್ ತಾಲೂಕಿನ ಅರಳೇಶ್ವರ ಗ್ರಾಮದಲ್ಲಿ ಈ ಹೋರಿ ಓಟ ಅಬಾಧಿತವಾಗಿ ನಡೆಯಿತು. ಕೊರೊನಾ ಸೋಂಕು ಭೀತಿಗೆ ಡೋಂಟ್ ಕೇರ್ ಅನ್ನದ ಸಾವಿರಾರು ಗ್ರಾಮಸ್ಥರು ಕೊರನಾ ಕಾಲದಲ್ಲಿ ಸಾಮಾಜಿಕ ಅಂತರ ಮರೆತು, ಹೋರಿ ಓಟದಲ್ಲಿ ಭಾಗಿಯಾದರು. ಜನ ಸೇರಬಾರದು ಎಂದು ಜಿಲ್ಲಾಧಿಕಾರಿ ಆದೇಶವಿದ್ದರೂ ಅದನ್ನು […]

ಕೊರೊನಾಗೆ ಡೋಂಟ್​ ಕೇರ್! ಮಳೆಯಲ್ಲೇ ಹೋರಿ ಓಡಿಸಿ ಸಂಭ್ರಮಿಸಿದ ಗ್ರಾಮಸ್ಥರು
ಸಾಧು ಶ್ರೀನಾಥ್​
| Edited By: |

Updated on:Jun 17, 2020 | 1:27 PM

Share

ಹಾವೇರಿ: ಕಾರ ಹುಣ್ಣಿಮೆಯ ದಿನ, ಮಳೆಯ ಮಧ್ಯೆ, ಕೊರೊನಾ ಭೀತಿಯ ನಡುವೆಯೂ ಹೋರಿಗಳನ್ನು ಓಡ್ಸಿ, ಓಡಿಸಿ ಗ್ರಾಮಸ್ಥರು ಭರಪೂರ ಸಂಭ್ರಮಿಸಿದರು. ಯಾವ ಕೊರೊನಾ ಭಯವೂ ಇರಲಿಲ್ಲ ಅಲ್ಲಿ. ಕಾರ ಹುಣ್ಣಿಮೆಯ ಪ್ರಯುಕ್ತ ಜಿಲ್ಲೆಯ ಹಾನಗಲ್ ತಾಲೂಕಿನ ಅರಳೇಶ್ವರ ಗ್ರಾಮದಲ್ಲಿ ಈ ಹೋರಿ ಓಟ ಅಬಾಧಿತವಾಗಿ ನಡೆಯಿತು.

ಕೊರೊನಾ ಸೋಂಕು ಭೀತಿಗೆ ಡೋಂಟ್ ಕೇರ್ ಅನ್ನದ ಸಾವಿರಾರು ಗ್ರಾಮಸ್ಥರು ಕೊರನಾ ಕಾಲದಲ್ಲಿ ಸಾಮಾಜಿಕ ಅಂತರ ಮರೆತು, ಹೋರಿ ಓಟದಲ್ಲಿ ಭಾಗಿಯಾದರು. ಜನ ಸೇರಬಾರದು ಎಂದು ಜಿಲ್ಲಾಧಿಕಾರಿ ಆದೇಶವಿದ್ದರೂ ಅದನ್ನು ಪಕ್ಕಕ್ಕಿಟ್ಟು ಹೋರಿಗಳನ್ನ ಓಡಿಸಿ, ಉಲ್ಲಸಿತರಾದರು ಗ್ರಾಮದ ಯುವಕರು. ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 6:04 pm, Mon, 15 June 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್