AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಡೋಂಟ್​ ಕೇರ್! ಮಳೆಯಲ್ಲೇ ಹೋರಿ ಓಡಿಸಿ ಸಂಭ್ರಮಿಸಿದ ಗ್ರಾಮಸ್ಥರು

ಹಾವೇರಿ: ಕಾರ ಹುಣ್ಣಿಮೆಯ ದಿನ, ಮಳೆಯ ಮಧ್ಯೆ, ಕೊರೊನಾ ಭೀತಿಯ ನಡುವೆಯೂ ಹೋರಿಗಳನ್ನು ಓಡ್ಸಿ, ಓಡಿಸಿ ಗ್ರಾಮಸ್ಥರು ಭರಪೂರ ಸಂಭ್ರಮಿಸಿದರು. ಯಾವ ಕೊರೊನಾ ಭಯವೂ ಇರಲಿಲ್ಲ ಅಲ್ಲಿ. ಕಾರ ಹುಣ್ಣಿಮೆಯ ಪ್ರಯುಕ್ತ ಜಿಲ್ಲೆಯ ಹಾನಗಲ್ ತಾಲೂಕಿನ ಅರಳೇಶ್ವರ ಗ್ರಾಮದಲ್ಲಿ ಈ ಹೋರಿ ಓಟ ಅಬಾಧಿತವಾಗಿ ನಡೆಯಿತು. ಕೊರೊನಾ ಸೋಂಕು ಭೀತಿಗೆ ಡೋಂಟ್ ಕೇರ್ ಅನ್ನದ ಸಾವಿರಾರು ಗ್ರಾಮಸ್ಥರು ಕೊರನಾ ಕಾಲದಲ್ಲಿ ಸಾಮಾಜಿಕ ಅಂತರ ಮರೆತು, ಹೋರಿ ಓಟದಲ್ಲಿ ಭಾಗಿಯಾದರು. ಜನ ಸೇರಬಾರದು ಎಂದು ಜಿಲ್ಲಾಧಿಕಾರಿ ಆದೇಶವಿದ್ದರೂ ಅದನ್ನು […]

ಕೊರೊನಾಗೆ ಡೋಂಟ್​ ಕೇರ್! ಮಳೆಯಲ್ಲೇ ಹೋರಿ ಓಡಿಸಿ ಸಂಭ್ರಮಿಸಿದ ಗ್ರಾಮಸ್ಥರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: ಆಯೇಷಾ ಬಾನು|

Updated on:Jun 17, 2020 | 1:27 PM

Share

ಹಾವೇರಿ: ಕಾರ ಹುಣ್ಣಿಮೆಯ ದಿನ, ಮಳೆಯ ಮಧ್ಯೆ, ಕೊರೊನಾ ಭೀತಿಯ ನಡುವೆಯೂ ಹೋರಿಗಳನ್ನು ಓಡ್ಸಿ, ಓಡಿಸಿ ಗ್ರಾಮಸ್ಥರು ಭರಪೂರ ಸಂಭ್ರಮಿಸಿದರು. ಯಾವ ಕೊರೊನಾ ಭಯವೂ ಇರಲಿಲ್ಲ ಅಲ್ಲಿ. ಕಾರ ಹುಣ್ಣಿಮೆಯ ಪ್ರಯುಕ್ತ ಜಿಲ್ಲೆಯ ಹಾನಗಲ್ ತಾಲೂಕಿನ ಅರಳೇಶ್ವರ ಗ್ರಾಮದಲ್ಲಿ ಈ ಹೋರಿ ಓಟ ಅಬಾಧಿತವಾಗಿ ನಡೆಯಿತು.

ಕೊರೊನಾ ಸೋಂಕು ಭೀತಿಗೆ ಡೋಂಟ್ ಕೇರ್ ಅನ್ನದ ಸಾವಿರಾರು ಗ್ರಾಮಸ್ಥರು ಕೊರನಾ ಕಾಲದಲ್ಲಿ ಸಾಮಾಜಿಕ ಅಂತರ ಮರೆತು, ಹೋರಿ ಓಟದಲ್ಲಿ ಭಾಗಿಯಾದರು. ಜನ ಸೇರಬಾರದು ಎಂದು ಜಿಲ್ಲಾಧಿಕಾರಿ ಆದೇಶವಿದ್ದರೂ ಅದನ್ನು ಪಕ್ಕಕ್ಕಿಟ್ಟು ಹೋರಿಗಳನ್ನ ಓಡಿಸಿ, ಉಲ್ಲಸಿತರಾದರು ಗ್ರಾಮದ ಯುವಕರು. ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 6:04 pm, Mon, 15 June 20

Follow Us
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ