AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MSIL ಮದ್ಯದ ಮಳಿಗೆಗೆ ಕನ್ನ ಹಾಕಿದ ಖದೀಮರು, ಯಾವೂರಲ್ಲಿ?

ದೇವನಹಳ್ಳಿ: ತಡರಾತ್ರಿ ರಾಡ್​ನಿಂದ MSIL ಮದ್ಯದ ಮಳಿಗೆ ಶಟರ್ ಮುರಿದು ಒಳ‌ ನುಗ್ಗಿದ ಕಳ್ಳರು, ಮದ್ಯ ಹಾಗೂ ಹಣ ಕದ್ದು ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ನಡೆದಿದೆ. ಶಟರ್ ಮುರಿದು ಒಳ‌ ನುಗ್ಗಿರುವ ಕಳ್ಳರು ಬಾರ್​ನಲ್ಲಿದ್ದ ಒಂದು ಲಕ್ಷ ಮೌಲ್ಯದ ಮದ್ಯ ಮತ್ತು 65 ಸಾವಿರ ನಗದು ಕದ್ದು ಸ್ಥಳದಿಂದ ಪರಾರಿಯಾಗಿದ್ದಾರೆ. ಬೆಳಗ್ಗೆ ಗ್ರಾಮಸ್ಥರು ಬಾರ್ ಕಡೆ ಹೋದಾಗ ಘಟನೆ ಬೆಳಕಿಗೆ ಬಂದಿದೆ. ಸಿಸಿಟಿವಿಗಳನ್ನ ದ್ವಂಸ ಮಾಡಿರುವ ಖದೀಮರು ಹಾರ್ಡ್ […]

MSIL ಮದ್ಯದ ಮಳಿಗೆಗೆ ಕನ್ನ ಹಾಕಿದ ಖದೀಮರು, ಯಾವೂರಲ್ಲಿ?
ಪೃಥ್ವಿಶಂಕರ
|

Updated on: Nov 21, 2020 | 7:53 AM

Share

ದೇವನಹಳ್ಳಿ: ತಡರಾತ್ರಿ ರಾಡ್​ನಿಂದ MSIL ಮದ್ಯದ ಮಳಿಗೆ ಶಟರ್ ಮುರಿದು ಒಳ‌ ನುಗ್ಗಿದ ಕಳ್ಳರು, ಮದ್ಯ ಹಾಗೂ ಹಣ ಕದ್ದು ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ನಡೆದಿದೆ.

ಶಟರ್ ಮುರಿದು ಒಳ‌ ನುಗ್ಗಿರುವ ಕಳ್ಳರು ಬಾರ್​ನಲ್ಲಿದ್ದ ಒಂದು ಲಕ್ಷ ಮೌಲ್ಯದ ಮದ್ಯ ಮತ್ತು 65 ಸಾವಿರ ನಗದು ಕದ್ದು ಸ್ಥಳದಿಂದ ಪರಾರಿಯಾಗಿದ್ದಾರೆ. ಬೆಳಗ್ಗೆ ಗ್ರಾಮಸ್ಥರು ಬಾರ್ ಕಡೆ ಹೋದಾಗ ಘಟನೆ ಬೆಳಕಿಗೆ ಬಂದಿದೆ. ಸಿಸಿಟಿವಿಗಳನ್ನ ದ್ವಂಸ ಮಾಡಿರುವ ಖದೀಮರು ಹಾರ್ಡ್ ಡಿಸ್ಕ್ ಹೊತ್ತೋಯ್ದಿದ್ದಾರೆ. ಹೀಗಾಗಿ ಪರಿಚಿತರಿಂದಲೆ ಕಳ್ಳತನ ನಡೆದಿದೆ ಎಂದು ಸ್ಥಳೀಕರು ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ