AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಡ ನೋಡುತ್ತಿದ್ದಂತೆ ಹೋಟೆಲ್‌ಗೆ ನುಗ್ಗಿದ ಬಸ್‌: ಮೂವರು ಗಂಭೀರ

ಬೆಂಗಳೂರು: ಚಾಲಕನ ನಿಯಂತ್ರಣಕ್ಕೆ ಸಿಗದ ಬಸ್‌ ಒಂದು ಹೋಟೆಲ್‌ಗೆ ನುಗ್ಗಿರುವ ಘಟನೆ ಸದಾಶಿವನಗರದ ವಿನಾಯಕ ಸರ್ಕಲ್ ಬಳಿ ನಡೆದಿದೆ. ಚಾಲಕ ಬಸ್​ನಿಂದ ಇಳಿಯುತ್ತಿದ್ದಂತೆ ವಾಹನ ಚಲಿಸಲು ಆರಂಭಿಸಿತು. ಚಾಲಕ ಓಡಿ ಬಂದು ಹತ್ತಿದ್ರೂ ಬಸ್​ ಆತನ ನಿಯಂತ್ರಣಕ್ಕೆ ಬಾರದೆ ಅಲ್ಲೇ ಇದ್ದ ಹೋಟೆಲ್‌ಗೆ ನುಗ್ಗಿದೆ. ಹೋಟೆಲ್​ಗೆ ಬಸ್​ ಏಕಾಏಕಿ ನುಗ್ಗಿದ ಪರಿಣಾಮ ಮೂವರಿಗೆ ಗಂಭೀರ ಗಾಯಗಳಾಗಿದ್ದು ಚಾಲಕನ ಕಾಲು ಮುರಿದಿದೆ. ಗಾಯಾಳುಗಳಿಗೆ ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದಾಶಿವನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೋಡ ನೋಡುತ್ತಿದ್ದಂತೆ ಹೋಟೆಲ್‌ಗೆ ನುಗ್ಗಿದ ಬಸ್‌: ಮೂವರು ಗಂಭೀರ
KUSHAL V
|

Updated on: Oct 31, 2020 | 6:56 PM

Share

ಬೆಂಗಳೂರು: ಚಾಲಕನ ನಿಯಂತ್ರಣಕ್ಕೆ ಸಿಗದ ಬಸ್‌ ಒಂದು ಹೋಟೆಲ್‌ಗೆ ನುಗ್ಗಿರುವ ಘಟನೆ ಸದಾಶಿವನಗರದ ವಿನಾಯಕ ಸರ್ಕಲ್ ಬಳಿ ನಡೆದಿದೆ.

ಚಾಲಕ ಬಸ್​ನಿಂದ ಇಳಿಯುತ್ತಿದ್ದಂತೆ ವಾಹನ ಚಲಿಸಲು ಆರಂಭಿಸಿತು. ಚಾಲಕ ಓಡಿ ಬಂದು ಹತ್ತಿದ್ರೂ ಬಸ್​ ಆತನ ನಿಯಂತ್ರಣಕ್ಕೆ ಬಾರದೆ ಅಲ್ಲೇ ಇದ್ದ ಹೋಟೆಲ್‌ಗೆ ನುಗ್ಗಿದೆ. ಹೋಟೆಲ್​ಗೆ ಬಸ್​ ಏಕಾಏಕಿ ನುಗ್ಗಿದ ಪರಿಣಾಮ ಮೂವರಿಗೆ ಗಂಭೀರ ಗಾಯಗಳಾಗಿದ್ದು ಚಾಲಕನ ಕಾಲು ಮುರಿದಿದೆ. ಗಾಯಾಳುಗಳಿಗೆ ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದಾಶಿವನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್