AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಡ ನೋಡುತ್ತಿದ್ದಂತೆ ಹೋಟೆಲ್‌ಗೆ ನುಗ್ಗಿದ ಬಸ್‌: ಮೂವರು ಗಂಭೀರ

ಬೆಂಗಳೂರು: ಚಾಲಕನ ನಿಯಂತ್ರಣಕ್ಕೆ ಸಿಗದ ಬಸ್‌ ಒಂದು ಹೋಟೆಲ್‌ಗೆ ನುಗ್ಗಿರುವ ಘಟನೆ ಸದಾಶಿವನಗರದ ವಿನಾಯಕ ಸರ್ಕಲ್ ಬಳಿ ನಡೆದಿದೆ. ಚಾಲಕ ಬಸ್​ನಿಂದ ಇಳಿಯುತ್ತಿದ್ದಂತೆ ವಾಹನ ಚಲಿಸಲು ಆರಂಭಿಸಿತು. ಚಾಲಕ ಓಡಿ ಬಂದು ಹತ್ತಿದ್ರೂ ಬಸ್​ ಆತನ ನಿಯಂತ್ರಣಕ್ಕೆ ಬಾರದೆ ಅಲ್ಲೇ ಇದ್ದ ಹೋಟೆಲ್‌ಗೆ ನುಗ್ಗಿದೆ. ಹೋಟೆಲ್​ಗೆ ಬಸ್​ ಏಕಾಏಕಿ ನುಗ್ಗಿದ ಪರಿಣಾಮ ಮೂವರಿಗೆ ಗಂಭೀರ ಗಾಯಗಳಾಗಿದ್ದು ಚಾಲಕನ ಕಾಲು ಮುರಿದಿದೆ. ಗಾಯಾಳುಗಳಿಗೆ ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದಾಶಿವನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೋಡ ನೋಡುತ್ತಿದ್ದಂತೆ ಹೋಟೆಲ್‌ಗೆ ನುಗ್ಗಿದ ಬಸ್‌: ಮೂವರು ಗಂಭೀರ
KUSHAL V
|

Updated on: Oct 31, 2020 | 6:56 PM

Share

ಬೆಂಗಳೂರು: ಚಾಲಕನ ನಿಯಂತ್ರಣಕ್ಕೆ ಸಿಗದ ಬಸ್‌ ಒಂದು ಹೋಟೆಲ್‌ಗೆ ನುಗ್ಗಿರುವ ಘಟನೆ ಸದಾಶಿವನಗರದ ವಿನಾಯಕ ಸರ್ಕಲ್ ಬಳಿ ನಡೆದಿದೆ.

ಚಾಲಕ ಬಸ್​ನಿಂದ ಇಳಿಯುತ್ತಿದ್ದಂತೆ ವಾಹನ ಚಲಿಸಲು ಆರಂಭಿಸಿತು. ಚಾಲಕ ಓಡಿ ಬಂದು ಹತ್ತಿದ್ರೂ ಬಸ್​ ಆತನ ನಿಯಂತ್ರಣಕ್ಕೆ ಬಾರದೆ ಅಲ್ಲೇ ಇದ್ದ ಹೋಟೆಲ್‌ಗೆ ನುಗ್ಗಿದೆ. ಹೋಟೆಲ್​ಗೆ ಬಸ್​ ಏಕಾಏಕಿ ನುಗ್ಗಿದ ಪರಿಣಾಮ ಮೂವರಿಗೆ ಗಂಭೀರ ಗಾಯಗಳಾಗಿದ್ದು ಚಾಲಕನ ಕಾಲು ಮುರಿದಿದೆ. ಗಾಯಾಳುಗಳಿಗೆ ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದಾಶಿವನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!