AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ಯಾಕ್ಸ್ ಕಟ್ಟಿಲ್ಲ ಅಂತ ಸೀಜ್ ಮಾಡಿದ್ದ ಬಸ್ಸನ್ನೇ ಕದ್ದ ಖದೀಮರು..

ಜನವರಿ 18 ರಂದು ಬೆಂಗಳೂರಿನ ನಾಗವಾರ ಬಳಿ ರೋಡ್ ಟ್ಯಾಕ್ಸ್ ಕಟ್ಟದೇ ಅಕ್ರಮವಾಗಿ ಓಡಾಡುತ್ತಿದ್ದ ಕೆಎ 22 ಬಿ 266 ನಂಬರ್​ನ ಬಸ್ಸನ್ನು RTO ಅಧಿಕಾರಿಗಳು ಸೀಜ್ ಮಾಡಿದ್ದರು. ಖದೀಮರು ರಾತ್ರೋರಾತ್ರಿ ಕದ್ದು ಪರಾರಿಯಾಗಿದ್ದಾರೆ. RTO ಕಚೇರಿ ಬಳಿಯಿಂದಲೇ ಬಸ್ ಕಳ್ಳತನ ಮಾಡಿದ್ದಾರೆ.

ಟ್ಯಾಕ್ಸ್ ಕಟ್ಟಿಲ್ಲ ಅಂತ ಸೀಜ್ ಮಾಡಿದ್ದ ಬಸ್ಸನ್ನೇ ಕದ್ದ ಖದೀಮರು..
ಆಯೇಷಾ ಬಾನು
|

Updated on: Jan 29, 2021 | 9:06 AM

Share

ದೇವನಹಳ್ಳಿ: ಟ್ಯಾಕ್ಸ್ ಕಟ್ಟದಿದದಕ್ಕೆ ಸೀಜ್ ಮಾಡಿದ್ದ ಬಸ್ಸನ್ನೇ ಖದೀಮರು ಕದ್ದ ಘಟನೆ ನಗರದಲ್ಲಿ ನಡೆದಿದೆ. ಯಲಹಂಕದ RTO ಕಚೇರಿ ಬಳಿ ನಿಲ್ಲಿಸಿದ್ದ ಬಸ್ಸನ್ನು ಖದೀಮರು ರಾತ್ರೋರಾತ್ರಿ ಕದ್ದಿದ್ದಾರೆ.

ಜನವರಿ 18 ರಂದು ಬೆಂಗಳೂರಿನ ನಾಗವಾರ ಬಳಿ ರೋಡ್ ಟ್ಯಾಕ್ಸ್ ಕಟ್ಟದೇ ಅಕ್ರಮವಾಗಿ ಓಡಾಡುತ್ತಿದ್ದ ಕೆಎ 22 ಬಿ 266 ನಂಬರ್​ನ ಬಸ್ಸನ್ನು RTO ಅಧಿಕಾರಿಗಳು ಸೀಜ್ ಮಾಡಿದ್ದರು. ಬಳಿಕ ಅದನ್ನು ಯಲಹಂಕ RTO ಕಚೇರಿ ಬಳಿ ತಂದು ನಿಲ್ಲಿಸಲಾಗಿತ್ತು ಆದ್ರೆ ಇದೇ ತಿಂಗಳ 23 ರಂದು ಬೆಳಗ್ಗಿನ ಜಾವ ಬಸ್ ಕಾಣೆಯಾಗಿದೆ. ಖದೀಮರು ರಾತ್ರೋರಾತ್ರಿ ಕದ್ದು ಪರಾರಿಯಾಗಿದ್ದಾರೆ. RTO ಕಚೇರಿ ಬಳಿಯಿಂದಲೇ ಬಸ್ ಕಳ್ಳತನ ಮಾಡಿದ್ದಾರೆ.

ಅಮರನಾಥ್ ಎಂಬ ಮಾಲೀಕರಿಗೆ ಸೇರಿದ ಬಸ್ ಇದಾಗಿದ್ದು, ಇರ್ಫಾನ್ ಎಂಬುವವರಿಗೆ ಗುತ್ತಿಗೆಗೆ ನೀಡಲಾಗಿತ್ತು. ರೋಡ್ ಟ್ಯಾಕ್ಸ್ ಕಟ್ಟದೇ ಮೂರು ಲಕ್ಷ ಬಾಕಿ ಉಳಿಸಿಕೊಂಡಿದ್ದ ಕಾರಣ ಬಸ್ಸನ್ನು ಸೀಜ್ ಮಾಡಲಾಗಿತ್ತು. ಆದ್ರೆ ರಾತ್ರೋರಾತ್ರಿ ಬಸ್ ಕಳ್ಳತನವಾಗಿದ್ದು RTO ಅಧಿಕಾರಿಗಳು ಕಂಗಾಲಾಗಿದ್ದಾರೆ. ಬಸ್ ನಾಪತ್ತೆ ಸಂಬಂಧ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಐಷಾರಾಮಿ ಮನೆಗಳಲ್ಲಿಯೇ ಕಳ್ಳತನ.. ಆ್ಯಪಲ್ ತಿಂದು ಪೊಲೀಸರಿಗೆ ಸಿಕ್ಕಿಬಿದ್ದ ಬನಶಂಕರಿ ಮೂಲದ ಕಳ್ಳರು!

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್