AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ಯಾಕ್ಸ್ ಕಟ್ಟಿಲ್ಲ ಅಂತ ಸೀಜ್ ಮಾಡಿದ್ದ ಬಸ್ಸನ್ನೇ ಕದ್ದ ಖದೀಮರು..

ಜನವರಿ 18 ರಂದು ಬೆಂಗಳೂರಿನ ನಾಗವಾರ ಬಳಿ ರೋಡ್ ಟ್ಯಾಕ್ಸ್ ಕಟ್ಟದೇ ಅಕ್ರಮವಾಗಿ ಓಡಾಡುತ್ತಿದ್ದ ಕೆಎ 22 ಬಿ 266 ನಂಬರ್​ನ ಬಸ್ಸನ್ನು RTO ಅಧಿಕಾರಿಗಳು ಸೀಜ್ ಮಾಡಿದ್ದರು. ಖದೀಮರು ರಾತ್ರೋರಾತ್ರಿ ಕದ್ದು ಪರಾರಿಯಾಗಿದ್ದಾರೆ. RTO ಕಚೇರಿ ಬಳಿಯಿಂದಲೇ ಬಸ್ ಕಳ್ಳತನ ಮಾಡಿದ್ದಾರೆ.

ಟ್ಯಾಕ್ಸ್ ಕಟ್ಟಿಲ್ಲ ಅಂತ ಸೀಜ್ ಮಾಡಿದ್ದ ಬಸ್ಸನ್ನೇ ಕದ್ದ ಖದೀಮರು..
ಆಯೇಷಾ ಬಾನು
ಆಯೇಷಾ ಬಾನು|

Updated on: Jan 29, 2021 | 9:06 AM

Share

ದೇವನಹಳ್ಳಿ: ಟ್ಯಾಕ್ಸ್ ಕಟ್ಟದಿದದಕ್ಕೆ ಸೀಜ್ ಮಾಡಿದ್ದ ಬಸ್ಸನ್ನೇ ಖದೀಮರು ಕದ್ದ ಘಟನೆ ನಗರದಲ್ಲಿ ನಡೆದಿದೆ. ಯಲಹಂಕದ RTO ಕಚೇರಿ ಬಳಿ ನಿಲ್ಲಿಸಿದ್ದ ಬಸ್ಸನ್ನು ಖದೀಮರು ರಾತ್ರೋರಾತ್ರಿ ಕದ್ದಿದ್ದಾರೆ.

ಜನವರಿ 18 ರಂದು ಬೆಂಗಳೂರಿನ ನಾಗವಾರ ಬಳಿ ರೋಡ್ ಟ್ಯಾಕ್ಸ್ ಕಟ್ಟದೇ ಅಕ್ರಮವಾಗಿ ಓಡಾಡುತ್ತಿದ್ದ ಕೆಎ 22 ಬಿ 266 ನಂಬರ್​ನ ಬಸ್ಸನ್ನು RTO ಅಧಿಕಾರಿಗಳು ಸೀಜ್ ಮಾಡಿದ್ದರು. ಬಳಿಕ ಅದನ್ನು ಯಲಹಂಕ RTO ಕಚೇರಿ ಬಳಿ ತಂದು ನಿಲ್ಲಿಸಲಾಗಿತ್ತು ಆದ್ರೆ ಇದೇ ತಿಂಗಳ 23 ರಂದು ಬೆಳಗ್ಗಿನ ಜಾವ ಬಸ್ ಕಾಣೆಯಾಗಿದೆ. ಖದೀಮರು ರಾತ್ರೋರಾತ್ರಿ ಕದ್ದು ಪರಾರಿಯಾಗಿದ್ದಾರೆ. RTO ಕಚೇರಿ ಬಳಿಯಿಂದಲೇ ಬಸ್ ಕಳ್ಳತನ ಮಾಡಿದ್ದಾರೆ.

ಅಮರನಾಥ್ ಎಂಬ ಮಾಲೀಕರಿಗೆ ಸೇರಿದ ಬಸ್ ಇದಾಗಿದ್ದು, ಇರ್ಫಾನ್ ಎಂಬುವವರಿಗೆ ಗುತ್ತಿಗೆಗೆ ನೀಡಲಾಗಿತ್ತು. ರೋಡ್ ಟ್ಯಾಕ್ಸ್ ಕಟ್ಟದೇ ಮೂರು ಲಕ್ಷ ಬಾಕಿ ಉಳಿಸಿಕೊಂಡಿದ್ದ ಕಾರಣ ಬಸ್ಸನ್ನು ಸೀಜ್ ಮಾಡಲಾಗಿತ್ತು. ಆದ್ರೆ ರಾತ್ರೋರಾತ್ರಿ ಬಸ್ ಕಳ್ಳತನವಾಗಿದ್ದು RTO ಅಧಿಕಾರಿಗಳು ಕಂಗಾಲಾಗಿದ್ದಾರೆ. ಬಸ್ ನಾಪತ್ತೆ ಸಂಬಂಧ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಐಷಾರಾಮಿ ಮನೆಗಳಲ್ಲಿಯೇ ಕಳ್ಳತನ.. ಆ್ಯಪಲ್ ತಿಂದು ಪೊಲೀಸರಿಗೆ ಸಿಕ್ಕಿಬಿದ್ದ ಬನಶಂಕರಿ ಮೂಲದ ಕಳ್ಳರು!

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್