AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ಯಾಕ್ಸ್ ಕಟ್ಟಿಲ್ಲ ಅಂತ ಸೀಜ್ ಮಾಡಿದ್ದ ಬಸ್ಸನ್ನೇ ಕದ್ದ ಖದೀಮರು..

ಜನವರಿ 18 ರಂದು ಬೆಂಗಳೂರಿನ ನಾಗವಾರ ಬಳಿ ರೋಡ್ ಟ್ಯಾಕ್ಸ್ ಕಟ್ಟದೇ ಅಕ್ರಮವಾಗಿ ಓಡಾಡುತ್ತಿದ್ದ ಕೆಎ 22 ಬಿ 266 ನಂಬರ್​ನ ಬಸ್ಸನ್ನು RTO ಅಧಿಕಾರಿಗಳು ಸೀಜ್ ಮಾಡಿದ್ದರು. ಖದೀಮರು ರಾತ್ರೋರಾತ್ರಿ ಕದ್ದು ಪರಾರಿಯಾಗಿದ್ದಾರೆ. RTO ಕಚೇರಿ ಬಳಿಯಿಂದಲೇ ಬಸ್ ಕಳ್ಳತನ ಮಾಡಿದ್ದಾರೆ.

ಟ್ಯಾಕ್ಸ್ ಕಟ್ಟಿಲ್ಲ ಅಂತ ಸೀಜ್ ಮಾಡಿದ್ದ ಬಸ್ಸನ್ನೇ ಕದ್ದ ಖದೀಮರು..
ಆಯೇಷಾ ಬಾನು
|

Updated on: Jan 29, 2021 | 9:06 AM

Share

ದೇವನಹಳ್ಳಿ: ಟ್ಯಾಕ್ಸ್ ಕಟ್ಟದಿದದಕ್ಕೆ ಸೀಜ್ ಮಾಡಿದ್ದ ಬಸ್ಸನ್ನೇ ಖದೀಮರು ಕದ್ದ ಘಟನೆ ನಗರದಲ್ಲಿ ನಡೆದಿದೆ. ಯಲಹಂಕದ RTO ಕಚೇರಿ ಬಳಿ ನಿಲ್ಲಿಸಿದ್ದ ಬಸ್ಸನ್ನು ಖದೀಮರು ರಾತ್ರೋರಾತ್ರಿ ಕದ್ದಿದ್ದಾರೆ.

ಜನವರಿ 18 ರಂದು ಬೆಂಗಳೂರಿನ ನಾಗವಾರ ಬಳಿ ರೋಡ್ ಟ್ಯಾಕ್ಸ್ ಕಟ್ಟದೇ ಅಕ್ರಮವಾಗಿ ಓಡಾಡುತ್ತಿದ್ದ ಕೆಎ 22 ಬಿ 266 ನಂಬರ್​ನ ಬಸ್ಸನ್ನು RTO ಅಧಿಕಾರಿಗಳು ಸೀಜ್ ಮಾಡಿದ್ದರು. ಬಳಿಕ ಅದನ್ನು ಯಲಹಂಕ RTO ಕಚೇರಿ ಬಳಿ ತಂದು ನಿಲ್ಲಿಸಲಾಗಿತ್ತು ಆದ್ರೆ ಇದೇ ತಿಂಗಳ 23 ರಂದು ಬೆಳಗ್ಗಿನ ಜಾವ ಬಸ್ ಕಾಣೆಯಾಗಿದೆ. ಖದೀಮರು ರಾತ್ರೋರಾತ್ರಿ ಕದ್ದು ಪರಾರಿಯಾಗಿದ್ದಾರೆ. RTO ಕಚೇರಿ ಬಳಿಯಿಂದಲೇ ಬಸ್ ಕಳ್ಳತನ ಮಾಡಿದ್ದಾರೆ.

ಅಮರನಾಥ್ ಎಂಬ ಮಾಲೀಕರಿಗೆ ಸೇರಿದ ಬಸ್ ಇದಾಗಿದ್ದು, ಇರ್ಫಾನ್ ಎಂಬುವವರಿಗೆ ಗುತ್ತಿಗೆಗೆ ನೀಡಲಾಗಿತ್ತು. ರೋಡ್ ಟ್ಯಾಕ್ಸ್ ಕಟ್ಟದೇ ಮೂರು ಲಕ್ಷ ಬಾಕಿ ಉಳಿಸಿಕೊಂಡಿದ್ದ ಕಾರಣ ಬಸ್ಸನ್ನು ಸೀಜ್ ಮಾಡಲಾಗಿತ್ತು. ಆದ್ರೆ ರಾತ್ರೋರಾತ್ರಿ ಬಸ್ ಕಳ್ಳತನವಾಗಿದ್ದು RTO ಅಧಿಕಾರಿಗಳು ಕಂಗಾಲಾಗಿದ್ದಾರೆ. ಬಸ್ ನಾಪತ್ತೆ ಸಂಬಂಧ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಐಷಾರಾಮಿ ಮನೆಗಳಲ್ಲಿಯೇ ಕಳ್ಳತನ.. ಆ್ಯಪಲ್ ತಿಂದು ಪೊಲೀಸರಿಗೆ ಸಿಕ್ಕಿಬಿದ್ದ ಬನಶಂಕರಿ ಮೂಲದ ಕಳ್ಳರು!

ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ