AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿನೆಸ್‌ ಪಾರ್ಟನರ್‌ಗೆ ಅವರು ಮಾಡಿದ ದೋಖಾ ಎಷ್ಟು ಕೋಟಿ ಗೊತ್ತಾ?

ಬೆಂಗಳೂರು: ಚೆಕ್ ಮೌಲ್ಯ ಮಾರ್ಪಾಡುಗೊಳಿಸಿ ಉದ್ಯಮಿಯೊಬ್ಬರಿಗೆ ಅವರ ಪಾರ್ಟನರ್‌ಗಳೇ ಕೋಟ್ಯಂತರ ರೂಪಾಯಿಗಳನ್ನು ವಂಚಿಸಿರುವ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಹೌದು ಬೆಂಗಳೂರಿನ ರಾಜಶೇಖರ ರೆಡ್ಡಿ ಎಂಬ ಉದ್ಯಮಿಗೆ ಅವರ ಬಿಸಿನೆಸ್‌ ಪಾರ್ಟನರ್‌ಗಳಾದ ಭಾಸ್ಕರ ರೆಡ್ಡಿ, ವೆಂಕಟರಮಣ ರೆಡ್ಡಿ ಹಾಗೂ ಸುದರ್ಶನ ಗಾಲಿ ಎಂಬುವವರು 6 ಕೋಟಿ 30ಲಕ್ಷ ರೂ ವಂಚಿಸಿದ್ದಾರೆ. ಇವರೆಲ್ಲಾ ರಾಜಶೇಖರ ರೆಡ್ಡಿ ಜೊತೆ ಖಾಸಗಿ ಕಂಪನಿಯ ಸಹಭಾಗಿತ್ವ ಹೊಂದಿದ್ದ ಆರೋಪಿಗಳು. ರಾಜಶೇಖರ ರೆಡ್ಡಿ ನೀಡಿದ್ದ 8 ಲಕ್ಷದ 7 ಚೆಕ್ ಗಳನ್ನ 80 ಲಕ್ಷಕ್ಕೆ […]

ಬಿಸಿನೆಸ್‌ ಪಾರ್ಟನರ್‌ಗೆ ಅವರು ಮಾಡಿದ ದೋಖಾ ಎಷ್ಟು ಕೋಟಿ ಗೊತ್ತಾ?
Guru
Guru| Edited By: ಸಾಧು ಶ್ರೀನಾಥ್​|

Updated on: Jul 31, 2020 | 5:33 PM

Share

ಬೆಂಗಳೂರು: ಚೆಕ್ ಮೌಲ್ಯ ಮಾರ್ಪಾಡುಗೊಳಿಸಿ ಉದ್ಯಮಿಯೊಬ್ಬರಿಗೆ ಅವರ ಪಾರ್ಟನರ್‌ಗಳೇ ಕೋಟ್ಯಂತರ ರೂಪಾಯಿಗಳನ್ನು ವಂಚಿಸಿರುವ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

ಹೌದು ಬೆಂಗಳೂರಿನ ರಾಜಶೇಖರ ರೆಡ್ಡಿ ಎಂಬ ಉದ್ಯಮಿಗೆ ಅವರ ಬಿಸಿನೆಸ್‌ ಪಾರ್ಟನರ್‌ಗಳಾದ ಭಾಸ್ಕರ ರೆಡ್ಡಿ, ವೆಂಕಟರಮಣ ರೆಡ್ಡಿ ಹಾಗೂ ಸುದರ್ಶನ ಗಾಲಿ ಎಂಬುವವರು 6 ಕೋಟಿ 30ಲಕ್ಷ ರೂ ವಂಚಿಸಿದ್ದಾರೆ. ಇವರೆಲ್ಲಾ ರಾಜಶೇಖರ ರೆಡ್ಡಿ ಜೊತೆ ಖಾಸಗಿ ಕಂಪನಿಯ ಸಹಭಾಗಿತ್ವ ಹೊಂದಿದ್ದ ಆರೋಪಿಗಳು. ರಾಜಶೇಖರ ರೆಡ್ಡಿ ನೀಡಿದ್ದ 8 ಲಕ್ಷದ 7 ಚೆಕ್ ಗಳನ್ನ 80 ಲಕ್ಷಕ್ಕೆ ಮತ್ತು 7 ಲಕ್ಷದ ಒಂದು ಚೆಕ್‌ನ್ನು  70 ಲಕ್ಷವೆಂದು ಬದಲಿಸಿ ಹಣವನ್ನು ವರ್ಗಾವಣೆ ಮಾಡಿಕೊಂಡಿದ್ದಾರೆ.

ಒಂದು ವರ್ಷದ ಹಿಂದೆ ನಡೆದ ಈ ಮೋಸ ಆಡಿಟ್ ವೇಳೆ ಬಯಲಿಗೆ ಬಂದಿದೆ. ಅಸಲಿ ವಿಚಾರ ತಿಳಿಯತ್ತಿದ್ದಂತೆ 1 ಕೋಟಿ 60 ಸಾವಿರ ರೂ.ಗಳನ್ನು ಆರೋಪಿಗಳು ವಾಪಸ್‌ ಮಾಡಿದ್ದಾರೆ. ಆದ್ರೆ ಉಳಿದ ಹಣ ವಾಪಾಸ್ ಮಾಡದೆ ಸತಾಯಿಸುತ್ತಿದ್ದಾರೆ. ಇದರಿಂದ ರೋಸೆತ್ತು ಹೋಗಿರುವ ರಾಜಶೇಖರ್‌ ರೆಡ್ಡಿ ವೈಟ್ ಫೀಲ್ಡ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ