AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿನೆಸ್‌ ಪಾರ್ಟನರ್‌ಗೆ ಅವರು ಮಾಡಿದ ದೋಖಾ ಎಷ್ಟು ಕೋಟಿ ಗೊತ್ತಾ?

ಬೆಂಗಳೂರು: ಚೆಕ್ ಮೌಲ್ಯ ಮಾರ್ಪಾಡುಗೊಳಿಸಿ ಉದ್ಯಮಿಯೊಬ್ಬರಿಗೆ ಅವರ ಪಾರ್ಟನರ್‌ಗಳೇ ಕೋಟ್ಯಂತರ ರೂಪಾಯಿಗಳನ್ನು ವಂಚಿಸಿರುವ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಹೌದು ಬೆಂಗಳೂರಿನ ರಾಜಶೇಖರ ರೆಡ್ಡಿ ಎಂಬ ಉದ್ಯಮಿಗೆ ಅವರ ಬಿಸಿನೆಸ್‌ ಪಾರ್ಟನರ್‌ಗಳಾದ ಭಾಸ್ಕರ ರೆಡ್ಡಿ, ವೆಂಕಟರಮಣ ರೆಡ್ಡಿ ಹಾಗೂ ಸುದರ್ಶನ ಗಾಲಿ ಎಂಬುವವರು 6 ಕೋಟಿ 30ಲಕ್ಷ ರೂ ವಂಚಿಸಿದ್ದಾರೆ. ಇವರೆಲ್ಲಾ ರಾಜಶೇಖರ ರೆಡ್ಡಿ ಜೊತೆ ಖಾಸಗಿ ಕಂಪನಿಯ ಸಹಭಾಗಿತ್ವ ಹೊಂದಿದ್ದ ಆರೋಪಿಗಳು. ರಾಜಶೇಖರ ರೆಡ್ಡಿ ನೀಡಿದ್ದ 8 ಲಕ್ಷದ 7 ಚೆಕ್ ಗಳನ್ನ 80 ಲಕ್ಷಕ್ಕೆ […]

ಬಿಸಿನೆಸ್‌ ಪಾರ್ಟನರ್‌ಗೆ ಅವರು ಮಾಡಿದ ದೋಖಾ ಎಷ್ಟು ಕೋಟಿ ಗೊತ್ತಾ?
Guru
Guru| Edited By: ಸಾಧು ಶ್ರೀನಾಥ್​|

Updated on: Jul 31, 2020 | 5:33 PM

Share

ಬೆಂಗಳೂರು: ಚೆಕ್ ಮೌಲ್ಯ ಮಾರ್ಪಾಡುಗೊಳಿಸಿ ಉದ್ಯಮಿಯೊಬ್ಬರಿಗೆ ಅವರ ಪಾರ್ಟನರ್‌ಗಳೇ ಕೋಟ್ಯಂತರ ರೂಪಾಯಿಗಳನ್ನು ವಂಚಿಸಿರುವ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

ಹೌದು ಬೆಂಗಳೂರಿನ ರಾಜಶೇಖರ ರೆಡ್ಡಿ ಎಂಬ ಉದ್ಯಮಿಗೆ ಅವರ ಬಿಸಿನೆಸ್‌ ಪಾರ್ಟನರ್‌ಗಳಾದ ಭಾಸ್ಕರ ರೆಡ್ಡಿ, ವೆಂಕಟರಮಣ ರೆಡ್ಡಿ ಹಾಗೂ ಸುದರ್ಶನ ಗಾಲಿ ಎಂಬುವವರು 6 ಕೋಟಿ 30ಲಕ್ಷ ರೂ ವಂಚಿಸಿದ್ದಾರೆ. ಇವರೆಲ್ಲಾ ರಾಜಶೇಖರ ರೆಡ್ಡಿ ಜೊತೆ ಖಾಸಗಿ ಕಂಪನಿಯ ಸಹಭಾಗಿತ್ವ ಹೊಂದಿದ್ದ ಆರೋಪಿಗಳು. ರಾಜಶೇಖರ ರೆಡ್ಡಿ ನೀಡಿದ್ದ 8 ಲಕ್ಷದ 7 ಚೆಕ್ ಗಳನ್ನ 80 ಲಕ್ಷಕ್ಕೆ ಮತ್ತು 7 ಲಕ್ಷದ ಒಂದು ಚೆಕ್‌ನ್ನು  70 ಲಕ್ಷವೆಂದು ಬದಲಿಸಿ ಹಣವನ್ನು ವರ್ಗಾವಣೆ ಮಾಡಿಕೊಂಡಿದ್ದಾರೆ.

ಒಂದು ವರ್ಷದ ಹಿಂದೆ ನಡೆದ ಈ ಮೋಸ ಆಡಿಟ್ ವೇಳೆ ಬಯಲಿಗೆ ಬಂದಿದೆ. ಅಸಲಿ ವಿಚಾರ ತಿಳಿಯತ್ತಿದ್ದಂತೆ 1 ಕೋಟಿ 60 ಸಾವಿರ ರೂ.ಗಳನ್ನು ಆರೋಪಿಗಳು ವಾಪಸ್‌ ಮಾಡಿದ್ದಾರೆ. ಆದ್ರೆ ಉಳಿದ ಹಣ ವಾಪಾಸ್ ಮಾಡದೆ ಸತಾಯಿಸುತ್ತಿದ್ದಾರೆ. ಇದರಿಂದ ರೋಸೆತ್ತು ಹೋಗಿರುವ ರಾಜಶೇಖರ್‌ ರೆಡ್ಡಿ ವೈಟ್ ಫೀಲ್ಡ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್