AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿನೆಸ್‌ ಪಾರ್ಟನರ್‌ಗೆ ಅವರು ಮಾಡಿದ ದೋಖಾ ಎಷ್ಟು ಕೋಟಿ ಗೊತ್ತಾ?

ಬೆಂಗಳೂರು: ಚೆಕ್ ಮೌಲ್ಯ ಮಾರ್ಪಾಡುಗೊಳಿಸಿ ಉದ್ಯಮಿಯೊಬ್ಬರಿಗೆ ಅವರ ಪಾರ್ಟನರ್‌ಗಳೇ ಕೋಟ್ಯಂತರ ರೂಪಾಯಿಗಳನ್ನು ವಂಚಿಸಿರುವ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಹೌದು ಬೆಂಗಳೂರಿನ ರಾಜಶೇಖರ ರೆಡ್ಡಿ ಎಂಬ ಉದ್ಯಮಿಗೆ ಅವರ ಬಿಸಿನೆಸ್‌ ಪಾರ್ಟನರ್‌ಗಳಾದ ಭಾಸ್ಕರ ರೆಡ್ಡಿ, ವೆಂಕಟರಮಣ ರೆಡ್ಡಿ ಹಾಗೂ ಸುದರ್ಶನ ಗಾಲಿ ಎಂಬುವವರು 6 ಕೋಟಿ 30ಲಕ್ಷ ರೂ ವಂಚಿಸಿದ್ದಾರೆ. ಇವರೆಲ್ಲಾ ರಾಜಶೇಖರ ರೆಡ್ಡಿ ಜೊತೆ ಖಾಸಗಿ ಕಂಪನಿಯ ಸಹಭಾಗಿತ್ವ ಹೊಂದಿದ್ದ ಆರೋಪಿಗಳು. ರಾಜಶೇಖರ ರೆಡ್ಡಿ ನೀಡಿದ್ದ 8 ಲಕ್ಷದ 7 ಚೆಕ್ ಗಳನ್ನ 80 ಲಕ್ಷಕ್ಕೆ […]

ಬಿಸಿನೆಸ್‌ ಪಾರ್ಟನರ್‌ಗೆ ಅವರು ಮಾಡಿದ ದೋಖಾ ಎಷ್ಟು ಕೋಟಿ ಗೊತ್ತಾ?
Follow us
Guru
| Updated By: ಸಾಧು ಶ್ರೀನಾಥ್​

Updated on: Jul 31, 2020 | 5:33 PM

ಬೆಂಗಳೂರು: ಚೆಕ್ ಮೌಲ್ಯ ಮಾರ್ಪಾಡುಗೊಳಿಸಿ ಉದ್ಯಮಿಯೊಬ್ಬರಿಗೆ ಅವರ ಪಾರ್ಟನರ್‌ಗಳೇ ಕೋಟ್ಯಂತರ ರೂಪಾಯಿಗಳನ್ನು ವಂಚಿಸಿರುವ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

ಹೌದು ಬೆಂಗಳೂರಿನ ರಾಜಶೇಖರ ರೆಡ್ಡಿ ಎಂಬ ಉದ್ಯಮಿಗೆ ಅವರ ಬಿಸಿನೆಸ್‌ ಪಾರ್ಟನರ್‌ಗಳಾದ ಭಾಸ್ಕರ ರೆಡ್ಡಿ, ವೆಂಕಟರಮಣ ರೆಡ್ಡಿ ಹಾಗೂ ಸುದರ್ಶನ ಗಾಲಿ ಎಂಬುವವರು 6 ಕೋಟಿ 30ಲಕ್ಷ ರೂ ವಂಚಿಸಿದ್ದಾರೆ. ಇವರೆಲ್ಲಾ ರಾಜಶೇಖರ ರೆಡ್ಡಿ ಜೊತೆ ಖಾಸಗಿ ಕಂಪನಿಯ ಸಹಭಾಗಿತ್ವ ಹೊಂದಿದ್ದ ಆರೋಪಿಗಳು. ರಾಜಶೇಖರ ರೆಡ್ಡಿ ನೀಡಿದ್ದ 8 ಲಕ್ಷದ 7 ಚೆಕ್ ಗಳನ್ನ 80 ಲಕ್ಷಕ್ಕೆ ಮತ್ತು 7 ಲಕ್ಷದ ಒಂದು ಚೆಕ್‌ನ್ನು  70 ಲಕ್ಷವೆಂದು ಬದಲಿಸಿ ಹಣವನ್ನು ವರ್ಗಾವಣೆ ಮಾಡಿಕೊಂಡಿದ್ದಾರೆ.

ಒಂದು ವರ್ಷದ ಹಿಂದೆ ನಡೆದ ಈ ಮೋಸ ಆಡಿಟ್ ವೇಳೆ ಬಯಲಿಗೆ ಬಂದಿದೆ. ಅಸಲಿ ವಿಚಾರ ತಿಳಿಯತ್ತಿದ್ದಂತೆ 1 ಕೋಟಿ 60 ಸಾವಿರ ರೂ.ಗಳನ್ನು ಆರೋಪಿಗಳು ವಾಪಸ್‌ ಮಾಡಿದ್ದಾರೆ. ಆದ್ರೆ ಉಳಿದ ಹಣ ವಾಪಾಸ್ ಮಾಡದೆ ಸತಾಯಿಸುತ್ತಿದ್ದಾರೆ. ಇದರಿಂದ ರೋಸೆತ್ತು ಹೋಗಿರುವ ರಾಜಶೇಖರ್‌ ರೆಡ್ಡಿ ವೈಟ್ ಫೀಲ್ಡ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು