AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿಯಿಂದ ಬಿವಿಕೆ ಅಯ್ಯಂಗಾರ್ ರೋಡ್ ಬ್ಲಾಕ್

ಬೆಂಗಳೂರು: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಏರಿಯಾ ಸೀಲ್​ಡೌನ್ ಮಾಡುವ ಅಸ್ತ್ರ ಪ್ರಯೋಗಕ್ಕೆ ಮುಂದಾಗಿತ್ತು. ಹೀಗಾಗಿ ಬಿವಿಕೆ ಅಯ್ಯಂಗಾರ್ ರಸ್ತೆಯನ್ನು ಬ್ಲಾಕ್ ಮಾಡಿದೆ. ಚಿಕ್ಕಪೇಟೆ ಮೂಲಕ ಹಾದು ಹೋಗುವ ಕೆ.ಆರ್ ಮಾರುಕಟ್ಟೆ ಮತ್ತು ಕೆ.ಆರ್ ರಸ್ತೆ ಸಂಪರ್ಕಿಸುವ ಬಿವಿಕೆ ಅಯ್ಯಂಗಾರ್ ರಸ್ತೆ ಬ್ಲಾಕ್ ಆಗಿದೆ. ಬಿಬಿಎಂಪಿ ಸಿಬ್ಬಂದಿ ಬಿವಿಕೆ ರೋಡ್ ಮಧ್ಯೆ ಬ್ಯಾರಿಕೇಡ್ ಅಳವಡಿಸಿದ್ದಾರೆ. ಅರ್ಧ ರಸ್ತೆ ಬ್ಲಾಕ್ ಮಾಡಿದ್ದರಿಂದ ಬಿವಿಕೆ ಅಯ್ಯಂಗಾರ್ ರೋಡ್ ಸಂಪೂರ್ಣ ಜಾಮ್ ಆಗಿದೆ. ಕೆ.ಆರ್ ರೋಡ್​ನಿಂದ ಅರ್ಧದವರೆಗೆ ರಸ್ತೆ ಓಪನ್ […]

ಬಿಬಿಎಂಪಿಯಿಂದ ಬಿವಿಕೆ ಅಯ್ಯಂಗಾರ್ ರೋಡ್ ಬ್ಲಾಕ್
ಆಯೇಷಾ ಬಾನು
|

Updated on: Jun 24, 2020 | 8:11 AM

Share

ಬೆಂಗಳೂರು: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಏರಿಯಾ ಸೀಲ್​ಡೌನ್ ಮಾಡುವ ಅಸ್ತ್ರ ಪ್ರಯೋಗಕ್ಕೆ ಮುಂದಾಗಿತ್ತು. ಹೀಗಾಗಿ ಬಿವಿಕೆ ಅಯ್ಯಂಗಾರ್ ರಸ್ತೆಯನ್ನು ಬ್ಲಾಕ್ ಮಾಡಿದೆ. ಚಿಕ್ಕಪೇಟೆ ಮೂಲಕ ಹಾದು ಹೋಗುವ ಕೆ.ಆರ್ ಮಾರುಕಟ್ಟೆ ಮತ್ತು ಕೆ.ಆರ್ ರಸ್ತೆ ಸಂಪರ್ಕಿಸುವ ಬಿವಿಕೆ ಅಯ್ಯಂಗಾರ್ ರಸ್ತೆ ಬ್ಲಾಕ್ ಆಗಿದೆ.

ಬಿಬಿಎಂಪಿ ಸಿಬ್ಬಂದಿ ಬಿವಿಕೆ ರೋಡ್ ಮಧ್ಯೆ ಬ್ಯಾರಿಕೇಡ್ ಅಳವಡಿಸಿದ್ದಾರೆ. ಅರ್ಧ ರಸ್ತೆ ಬ್ಲಾಕ್ ಮಾಡಿದ್ದರಿಂದ ಬಿವಿಕೆ ಅಯ್ಯಂಗಾರ್ ರೋಡ್ ಸಂಪೂರ್ಣ ಜಾಮ್ ಆಗಿದೆ. ಕೆ.ಆರ್ ರೋಡ್​ನಿಂದ ಅರ್ಧದವರೆಗೆ ರಸ್ತೆ ಓಪನ್ ಇದೆ. ಬಂದ ವಾಹನ ಸವಾರರು ತಾವೇ ಬ್ಯಾರಿಕೇಡ್​ಗಳನ್ನು ತೆಗೆದು ಬೇಕಾಬಿಟ್ಟಿ ಸಂಚಾರ ಮಾಡುತ್ತಿದ್ದಾರೆ. ಈ ಭಾಗದಲ್ಲಿ ಯಾವುದೇ ಕೊರೊನಾ ರೋಗಿಗಳು ಇಲ್ಲ. ಆದ್ರೆ ಮುಂದೆ ಸಂಪರ್ಕ ಹೊಂದುವ ರಸ್ತೆಗಳಲ್ಲಿ ಸೋಂಕಿತರಿರುವ ಕಾರಣ ಬಿವಿಕೆ ಅಯ್ಯಂಗಾರ್ ರಸ್ತೆಯನ್ನು ಮುಚ್ಚಲಾಗಿದೆ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!