AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿಯಿಂದ ಬಿವಿಕೆ ಅಯ್ಯಂಗಾರ್ ರೋಡ್ ಬ್ಲಾಕ್

ಬೆಂಗಳೂರು: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಏರಿಯಾ ಸೀಲ್​ಡೌನ್ ಮಾಡುವ ಅಸ್ತ್ರ ಪ್ರಯೋಗಕ್ಕೆ ಮುಂದಾಗಿತ್ತು. ಹೀಗಾಗಿ ಬಿವಿಕೆ ಅಯ್ಯಂಗಾರ್ ರಸ್ತೆಯನ್ನು ಬ್ಲಾಕ್ ಮಾಡಿದೆ. ಚಿಕ್ಕಪೇಟೆ ಮೂಲಕ ಹಾದು ಹೋಗುವ ಕೆ.ಆರ್ ಮಾರುಕಟ್ಟೆ ಮತ್ತು ಕೆ.ಆರ್ ರಸ್ತೆ ಸಂಪರ್ಕಿಸುವ ಬಿವಿಕೆ ಅಯ್ಯಂಗಾರ್ ರಸ್ತೆ ಬ್ಲಾಕ್ ಆಗಿದೆ. ಬಿಬಿಎಂಪಿ ಸಿಬ್ಬಂದಿ ಬಿವಿಕೆ ರೋಡ್ ಮಧ್ಯೆ ಬ್ಯಾರಿಕೇಡ್ ಅಳವಡಿಸಿದ್ದಾರೆ. ಅರ್ಧ ರಸ್ತೆ ಬ್ಲಾಕ್ ಮಾಡಿದ್ದರಿಂದ ಬಿವಿಕೆ ಅಯ್ಯಂಗಾರ್ ರೋಡ್ ಸಂಪೂರ್ಣ ಜಾಮ್ ಆಗಿದೆ. ಕೆ.ಆರ್ ರೋಡ್​ನಿಂದ ಅರ್ಧದವರೆಗೆ ರಸ್ತೆ ಓಪನ್ […]

ಬಿಬಿಎಂಪಿಯಿಂದ ಬಿವಿಕೆ ಅಯ್ಯಂಗಾರ್ ರೋಡ್ ಬ್ಲಾಕ್
ಆಯೇಷಾ ಬಾನು
|

Updated on: Jun 24, 2020 | 8:11 AM

Share

ಬೆಂಗಳೂರು: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಏರಿಯಾ ಸೀಲ್​ಡೌನ್ ಮಾಡುವ ಅಸ್ತ್ರ ಪ್ರಯೋಗಕ್ಕೆ ಮುಂದಾಗಿತ್ತು. ಹೀಗಾಗಿ ಬಿವಿಕೆ ಅಯ್ಯಂಗಾರ್ ರಸ್ತೆಯನ್ನು ಬ್ಲಾಕ್ ಮಾಡಿದೆ. ಚಿಕ್ಕಪೇಟೆ ಮೂಲಕ ಹಾದು ಹೋಗುವ ಕೆ.ಆರ್ ಮಾರುಕಟ್ಟೆ ಮತ್ತು ಕೆ.ಆರ್ ರಸ್ತೆ ಸಂಪರ್ಕಿಸುವ ಬಿವಿಕೆ ಅಯ್ಯಂಗಾರ್ ರಸ್ತೆ ಬ್ಲಾಕ್ ಆಗಿದೆ.

ಬಿಬಿಎಂಪಿ ಸಿಬ್ಬಂದಿ ಬಿವಿಕೆ ರೋಡ್ ಮಧ್ಯೆ ಬ್ಯಾರಿಕೇಡ್ ಅಳವಡಿಸಿದ್ದಾರೆ. ಅರ್ಧ ರಸ್ತೆ ಬ್ಲಾಕ್ ಮಾಡಿದ್ದರಿಂದ ಬಿವಿಕೆ ಅಯ್ಯಂಗಾರ್ ರೋಡ್ ಸಂಪೂರ್ಣ ಜಾಮ್ ಆಗಿದೆ. ಕೆ.ಆರ್ ರೋಡ್​ನಿಂದ ಅರ್ಧದವರೆಗೆ ರಸ್ತೆ ಓಪನ್ ಇದೆ. ಬಂದ ವಾಹನ ಸವಾರರು ತಾವೇ ಬ್ಯಾರಿಕೇಡ್​ಗಳನ್ನು ತೆಗೆದು ಬೇಕಾಬಿಟ್ಟಿ ಸಂಚಾರ ಮಾಡುತ್ತಿದ್ದಾರೆ. ಈ ಭಾಗದಲ್ಲಿ ಯಾವುದೇ ಕೊರೊನಾ ರೋಗಿಗಳು ಇಲ್ಲ. ಆದ್ರೆ ಮುಂದೆ ಸಂಪರ್ಕ ಹೊಂದುವ ರಸ್ತೆಗಳಲ್ಲಿ ಸೋಂಕಿತರಿರುವ ಕಾರಣ ಬಿವಿಕೆ ಅಯ್ಯಂಗಾರ್ ರಸ್ತೆಯನ್ನು ಮುಚ್ಚಲಾಗಿದೆ.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ