AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಳಚರಂಡಿ ಕಾಮಗಾರಿ ವೇಳೆ ಡೈನಮೈಟ್ ಬಳಕೆ, ನಿವಾಸಿಗಳಿಗೆ ಹೆಚ್ಚಿದ ಆತಂಕ, ಎಲ್ಲಿ?

ಬೆಂಗಳೂರು: ಒಳಚರಂಡಿಗೆ ಪೈಪ್ ಅಳವಡಿಸುವ ಕೆಲಸ ಕೈಗೊಂಡಿರುವ BWSSB ಸಿಬ್ಬಂದಿ ಕಾಮಗಾರಿ ವೇಳೆ ಡೈನಮೈಟ್​ ಬಳಸಿರುವ ಘಟನೆ ಆರ್ ಆರ್ ನಗರದ  ಹಲಗೇವಡೇರಹಳ್ಳಿಯಲ್ಲಿ ಕಂಡುಬಂದಿದೆ. ಇದರಿಂದ, ಅಕ್ಕಪಕ್ಕದ ನಿವಾಸಿಗಳಿಗೆ ಆತಂಕ ಮನೆಮಾಡಿದೆ. ಒಳಚರಂಡಿಗೆ ಪೈಪ್ ಅಳವಡಿಸಲು ರಸ್ತೆ ಅಗೆಯುತ್ತಿದ್ದ ಕಾರ್ಮಿಕರಿಗೆ ಕಲ್ಲುಬಂಡೆಗಳು ಎದುರಾಗಿದೆ. ಹಾಗಾಗಿ, ಇದನ್ನು ತೆರವುಗೊಳಿಸಲು ಡೈನಮೈಟ್ ಬಳಸಲು ಮುಂದಾಗಿದ್ದಾರೆ. ಈ ವೇಳೆ ಡೈನಮೈಟ್ ಬ್ಲಾಸ್ಟ್‌ನಿಂದ ಅಕ್ಕಪಕ್ಕದ ಮನೆ ಗೋಡೆಗಳು ಅಲುಗಾಡಿದ್ದು ಇದರಿಂದ ಸ್ಥಳೀಯರು ಆತಂಕಗೊಂಡಿದ್ದಾರೆ. ಹೀಗಾಗಿ ಕಾಮಗಾರಿ ವೇಳೆ ಡೈನಮೈಟ್ ಬಳಕೆಯನ್ನು ಕಡಿಮೆ ಮಾಡಬೇಕೆಂದು […]

ಒಳಚರಂಡಿ ಕಾಮಗಾರಿ ವೇಳೆ ಡೈನಮೈಟ್ ಬಳಕೆ, ನಿವಾಸಿಗಳಿಗೆ ಹೆಚ್ಚಿದ ಆತಂಕ, ಎಲ್ಲಿ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jul 27, 2020 | 8:49 PM

Share

ಬೆಂಗಳೂರು: ಒಳಚರಂಡಿಗೆ ಪೈಪ್ ಅಳವಡಿಸುವ ಕೆಲಸ ಕೈಗೊಂಡಿರುವ BWSSB ಸಿಬ್ಬಂದಿ ಕಾಮಗಾರಿ ವೇಳೆ ಡೈನಮೈಟ್​ ಬಳಸಿರುವ ಘಟನೆ ಆರ್ ಆರ್ ನಗರದ  ಹಲಗೇವಡೇರಹಳ್ಳಿಯಲ್ಲಿ ಕಂಡುಬಂದಿದೆ. ಇದರಿಂದ, ಅಕ್ಕಪಕ್ಕದ ನಿವಾಸಿಗಳಿಗೆ ಆತಂಕ ಮನೆಮಾಡಿದೆ.

ಒಳಚರಂಡಿಗೆ ಪೈಪ್ ಅಳವಡಿಸಲು ರಸ್ತೆ ಅಗೆಯುತ್ತಿದ್ದ ಕಾರ್ಮಿಕರಿಗೆ ಕಲ್ಲುಬಂಡೆಗಳು ಎದುರಾಗಿದೆ. ಹಾಗಾಗಿ, ಇದನ್ನು ತೆರವುಗೊಳಿಸಲು ಡೈನಮೈಟ್ ಬಳಸಲು ಮುಂದಾಗಿದ್ದಾರೆ. ಈ ವೇಳೆ ಡೈನಮೈಟ್ ಬ್ಲಾಸ್ಟ್‌ನಿಂದ ಅಕ್ಕಪಕ್ಕದ ಮನೆ ಗೋಡೆಗಳು ಅಲುಗಾಡಿದ್ದು ಇದರಿಂದ ಸ್ಥಳೀಯರು ಆತಂಕಗೊಂಡಿದ್ದಾರೆ. ಹೀಗಾಗಿ ಕಾಮಗಾರಿ ವೇಳೆ ಡೈನಮೈಟ್ ಬಳಕೆಯನ್ನು ಕಡಿಮೆ ಮಾಡಬೇಕೆಂದು ನಿವಾಸಿಗಳು ಸಂಬಂಧಪಟ್ಟ ಅಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.

Published On - 5:50 pm, Sun, 26 July 20

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?