AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಳಚರಂಡಿ ಕಾಮಗಾರಿ ವೇಳೆ ಡೈನಮೈಟ್ ಬಳಕೆ, ನಿವಾಸಿಗಳಿಗೆ ಹೆಚ್ಚಿದ ಆತಂಕ, ಎಲ್ಲಿ?

ಬೆಂಗಳೂರು: ಒಳಚರಂಡಿಗೆ ಪೈಪ್ ಅಳವಡಿಸುವ ಕೆಲಸ ಕೈಗೊಂಡಿರುವ BWSSB ಸಿಬ್ಬಂದಿ ಕಾಮಗಾರಿ ವೇಳೆ ಡೈನಮೈಟ್​ ಬಳಸಿರುವ ಘಟನೆ ಆರ್ ಆರ್ ನಗರದ  ಹಲಗೇವಡೇರಹಳ್ಳಿಯಲ್ಲಿ ಕಂಡುಬಂದಿದೆ. ಇದರಿಂದ, ಅಕ್ಕಪಕ್ಕದ ನಿವಾಸಿಗಳಿಗೆ ಆತಂಕ ಮನೆಮಾಡಿದೆ. ಒಳಚರಂಡಿಗೆ ಪೈಪ್ ಅಳವಡಿಸಲು ರಸ್ತೆ ಅಗೆಯುತ್ತಿದ್ದ ಕಾರ್ಮಿಕರಿಗೆ ಕಲ್ಲುಬಂಡೆಗಳು ಎದುರಾಗಿದೆ. ಹಾಗಾಗಿ, ಇದನ್ನು ತೆರವುಗೊಳಿಸಲು ಡೈನಮೈಟ್ ಬಳಸಲು ಮುಂದಾಗಿದ್ದಾರೆ. ಈ ವೇಳೆ ಡೈನಮೈಟ್ ಬ್ಲಾಸ್ಟ್‌ನಿಂದ ಅಕ್ಕಪಕ್ಕದ ಮನೆ ಗೋಡೆಗಳು ಅಲುಗಾಡಿದ್ದು ಇದರಿಂದ ಸ್ಥಳೀಯರು ಆತಂಕಗೊಂಡಿದ್ದಾರೆ. ಹೀಗಾಗಿ ಕಾಮಗಾರಿ ವೇಳೆ ಡೈನಮೈಟ್ ಬಳಕೆಯನ್ನು ಕಡಿಮೆ ಮಾಡಬೇಕೆಂದು […]

ಒಳಚರಂಡಿ ಕಾಮಗಾರಿ ವೇಳೆ ಡೈನಮೈಟ್ ಬಳಕೆ, ನಿವಾಸಿಗಳಿಗೆ ಹೆಚ್ಚಿದ ಆತಂಕ, ಎಲ್ಲಿ?
ಸಾಧು ಶ್ರೀನಾಥ್​
| Edited By: |

Updated on:Jul 27, 2020 | 8:49 PM

Share

ಬೆಂಗಳೂರು: ಒಳಚರಂಡಿಗೆ ಪೈಪ್ ಅಳವಡಿಸುವ ಕೆಲಸ ಕೈಗೊಂಡಿರುವ BWSSB ಸಿಬ್ಬಂದಿ ಕಾಮಗಾರಿ ವೇಳೆ ಡೈನಮೈಟ್​ ಬಳಸಿರುವ ಘಟನೆ ಆರ್ ಆರ್ ನಗರದ  ಹಲಗೇವಡೇರಹಳ್ಳಿಯಲ್ಲಿ ಕಂಡುಬಂದಿದೆ. ಇದರಿಂದ, ಅಕ್ಕಪಕ್ಕದ ನಿವಾಸಿಗಳಿಗೆ ಆತಂಕ ಮನೆಮಾಡಿದೆ.

ಒಳಚರಂಡಿಗೆ ಪೈಪ್ ಅಳವಡಿಸಲು ರಸ್ತೆ ಅಗೆಯುತ್ತಿದ್ದ ಕಾರ್ಮಿಕರಿಗೆ ಕಲ್ಲುಬಂಡೆಗಳು ಎದುರಾಗಿದೆ. ಹಾಗಾಗಿ, ಇದನ್ನು ತೆರವುಗೊಳಿಸಲು ಡೈನಮೈಟ್ ಬಳಸಲು ಮುಂದಾಗಿದ್ದಾರೆ. ಈ ವೇಳೆ ಡೈನಮೈಟ್ ಬ್ಲಾಸ್ಟ್‌ನಿಂದ ಅಕ್ಕಪಕ್ಕದ ಮನೆ ಗೋಡೆಗಳು ಅಲುಗಾಡಿದ್ದು ಇದರಿಂದ ಸ್ಥಳೀಯರು ಆತಂಕಗೊಂಡಿದ್ದಾರೆ. ಹೀಗಾಗಿ ಕಾಮಗಾರಿ ವೇಳೆ ಡೈನಮೈಟ್ ಬಳಕೆಯನ್ನು ಕಡಿಮೆ ಮಾಡಬೇಕೆಂದು ನಿವಾಸಿಗಳು ಸಂಬಂಧಪಟ್ಟ ಅಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.

Published On - 5:50 pm, Sun, 26 July 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್