AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಳಚರಂಡಿ ಕಾಮಗಾರಿ ವೇಳೆ ಡೈನಮೈಟ್ ಬಳಕೆ, ನಿವಾಸಿಗಳಿಗೆ ಹೆಚ್ಚಿದ ಆತಂಕ, ಎಲ್ಲಿ?

ಬೆಂಗಳೂರು: ಒಳಚರಂಡಿಗೆ ಪೈಪ್ ಅಳವಡಿಸುವ ಕೆಲಸ ಕೈಗೊಂಡಿರುವ BWSSB ಸಿಬ್ಬಂದಿ ಕಾಮಗಾರಿ ವೇಳೆ ಡೈನಮೈಟ್​ ಬಳಸಿರುವ ಘಟನೆ ಆರ್ ಆರ್ ನಗರದ  ಹಲಗೇವಡೇರಹಳ್ಳಿಯಲ್ಲಿ ಕಂಡುಬಂದಿದೆ. ಇದರಿಂದ, ಅಕ್ಕಪಕ್ಕದ ನಿವಾಸಿಗಳಿಗೆ ಆತಂಕ ಮನೆಮಾಡಿದೆ. ಒಳಚರಂಡಿಗೆ ಪೈಪ್ ಅಳವಡಿಸಲು ರಸ್ತೆ ಅಗೆಯುತ್ತಿದ್ದ ಕಾರ್ಮಿಕರಿಗೆ ಕಲ್ಲುಬಂಡೆಗಳು ಎದುರಾಗಿದೆ. ಹಾಗಾಗಿ, ಇದನ್ನು ತೆರವುಗೊಳಿಸಲು ಡೈನಮೈಟ್ ಬಳಸಲು ಮುಂದಾಗಿದ್ದಾರೆ. ಈ ವೇಳೆ ಡೈನಮೈಟ್ ಬ್ಲಾಸ್ಟ್‌ನಿಂದ ಅಕ್ಕಪಕ್ಕದ ಮನೆ ಗೋಡೆಗಳು ಅಲುಗಾಡಿದ್ದು ಇದರಿಂದ ಸ್ಥಳೀಯರು ಆತಂಕಗೊಂಡಿದ್ದಾರೆ. ಹೀಗಾಗಿ ಕಾಮಗಾರಿ ವೇಳೆ ಡೈನಮೈಟ್ ಬಳಕೆಯನ್ನು ಕಡಿಮೆ ಮಾಡಬೇಕೆಂದು […]

ಒಳಚರಂಡಿ ಕಾಮಗಾರಿ ವೇಳೆ ಡೈನಮೈಟ್ ಬಳಕೆ, ನಿವಾಸಿಗಳಿಗೆ ಹೆಚ್ಚಿದ ಆತಂಕ, ಎಲ್ಲಿ?
ಸಾಧು ಶ್ರೀನಾಥ್​
| Edited By: |

Updated on:Jul 27, 2020 | 8:49 PM

Share

ಬೆಂಗಳೂರು: ಒಳಚರಂಡಿಗೆ ಪೈಪ್ ಅಳವಡಿಸುವ ಕೆಲಸ ಕೈಗೊಂಡಿರುವ BWSSB ಸಿಬ್ಬಂದಿ ಕಾಮಗಾರಿ ವೇಳೆ ಡೈನಮೈಟ್​ ಬಳಸಿರುವ ಘಟನೆ ಆರ್ ಆರ್ ನಗರದ  ಹಲಗೇವಡೇರಹಳ್ಳಿಯಲ್ಲಿ ಕಂಡುಬಂದಿದೆ. ಇದರಿಂದ, ಅಕ್ಕಪಕ್ಕದ ನಿವಾಸಿಗಳಿಗೆ ಆತಂಕ ಮನೆಮಾಡಿದೆ.

ಒಳಚರಂಡಿಗೆ ಪೈಪ್ ಅಳವಡಿಸಲು ರಸ್ತೆ ಅಗೆಯುತ್ತಿದ್ದ ಕಾರ್ಮಿಕರಿಗೆ ಕಲ್ಲುಬಂಡೆಗಳು ಎದುರಾಗಿದೆ. ಹಾಗಾಗಿ, ಇದನ್ನು ತೆರವುಗೊಳಿಸಲು ಡೈನಮೈಟ್ ಬಳಸಲು ಮುಂದಾಗಿದ್ದಾರೆ. ಈ ವೇಳೆ ಡೈನಮೈಟ್ ಬ್ಲಾಸ್ಟ್‌ನಿಂದ ಅಕ್ಕಪಕ್ಕದ ಮನೆ ಗೋಡೆಗಳು ಅಲುಗಾಡಿದ್ದು ಇದರಿಂದ ಸ್ಥಳೀಯರು ಆತಂಕಗೊಂಡಿದ್ದಾರೆ. ಹೀಗಾಗಿ ಕಾಮಗಾರಿ ವೇಳೆ ಡೈನಮೈಟ್ ಬಳಕೆಯನ್ನು ಕಡಿಮೆ ಮಾಡಬೇಕೆಂದು ನಿವಾಸಿಗಳು ಸಂಬಂಧಪಟ್ಟ ಅಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.

Published On - 5:50 pm, Sun, 26 July 20

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ