AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಳಚರಂಡಿ ಕಾಮಗಾರಿ ವೇಳೆ ಡೈನಮೈಟ್ ಬಳಕೆ, ನಿವಾಸಿಗಳಿಗೆ ಹೆಚ್ಚಿದ ಆತಂಕ, ಎಲ್ಲಿ?

ಬೆಂಗಳೂರು: ಒಳಚರಂಡಿಗೆ ಪೈಪ್ ಅಳವಡಿಸುವ ಕೆಲಸ ಕೈಗೊಂಡಿರುವ BWSSB ಸಿಬ್ಬಂದಿ ಕಾಮಗಾರಿ ವೇಳೆ ಡೈನಮೈಟ್​ ಬಳಸಿರುವ ಘಟನೆ ಆರ್ ಆರ್ ನಗರದ  ಹಲಗೇವಡೇರಹಳ್ಳಿಯಲ್ಲಿ ಕಂಡುಬಂದಿದೆ. ಇದರಿಂದ, ಅಕ್ಕಪಕ್ಕದ ನಿವಾಸಿಗಳಿಗೆ ಆತಂಕ ಮನೆಮಾಡಿದೆ. ಒಳಚರಂಡಿಗೆ ಪೈಪ್ ಅಳವಡಿಸಲು ರಸ್ತೆ ಅಗೆಯುತ್ತಿದ್ದ ಕಾರ್ಮಿಕರಿಗೆ ಕಲ್ಲುಬಂಡೆಗಳು ಎದುರಾಗಿದೆ. ಹಾಗಾಗಿ, ಇದನ್ನು ತೆರವುಗೊಳಿಸಲು ಡೈನಮೈಟ್ ಬಳಸಲು ಮುಂದಾಗಿದ್ದಾರೆ. ಈ ವೇಳೆ ಡೈನಮೈಟ್ ಬ್ಲಾಸ್ಟ್‌ನಿಂದ ಅಕ್ಕಪಕ್ಕದ ಮನೆ ಗೋಡೆಗಳು ಅಲುಗಾಡಿದ್ದು ಇದರಿಂದ ಸ್ಥಳೀಯರು ಆತಂಕಗೊಂಡಿದ್ದಾರೆ. ಹೀಗಾಗಿ ಕಾಮಗಾರಿ ವೇಳೆ ಡೈನಮೈಟ್ ಬಳಕೆಯನ್ನು ಕಡಿಮೆ ಮಾಡಬೇಕೆಂದು […]

ಒಳಚರಂಡಿ ಕಾಮಗಾರಿ ವೇಳೆ ಡೈನಮೈಟ್ ಬಳಕೆ, ನಿವಾಸಿಗಳಿಗೆ ಹೆಚ್ಚಿದ ಆತಂಕ, ಎಲ್ಲಿ?
ಸಾಧು ಶ್ರೀನಾಥ್​
| Edited By: |

Updated on:Jul 27, 2020 | 8:49 PM

Share

ಬೆಂಗಳೂರು: ಒಳಚರಂಡಿಗೆ ಪೈಪ್ ಅಳವಡಿಸುವ ಕೆಲಸ ಕೈಗೊಂಡಿರುವ BWSSB ಸಿಬ್ಬಂದಿ ಕಾಮಗಾರಿ ವೇಳೆ ಡೈನಮೈಟ್​ ಬಳಸಿರುವ ಘಟನೆ ಆರ್ ಆರ್ ನಗರದ  ಹಲಗೇವಡೇರಹಳ್ಳಿಯಲ್ಲಿ ಕಂಡುಬಂದಿದೆ. ಇದರಿಂದ, ಅಕ್ಕಪಕ್ಕದ ನಿವಾಸಿಗಳಿಗೆ ಆತಂಕ ಮನೆಮಾಡಿದೆ.

ಒಳಚರಂಡಿಗೆ ಪೈಪ್ ಅಳವಡಿಸಲು ರಸ್ತೆ ಅಗೆಯುತ್ತಿದ್ದ ಕಾರ್ಮಿಕರಿಗೆ ಕಲ್ಲುಬಂಡೆಗಳು ಎದುರಾಗಿದೆ. ಹಾಗಾಗಿ, ಇದನ್ನು ತೆರವುಗೊಳಿಸಲು ಡೈನಮೈಟ್ ಬಳಸಲು ಮುಂದಾಗಿದ್ದಾರೆ. ಈ ವೇಳೆ ಡೈನಮೈಟ್ ಬ್ಲಾಸ್ಟ್‌ನಿಂದ ಅಕ್ಕಪಕ್ಕದ ಮನೆ ಗೋಡೆಗಳು ಅಲುಗಾಡಿದ್ದು ಇದರಿಂದ ಸ್ಥಳೀಯರು ಆತಂಕಗೊಂಡಿದ್ದಾರೆ. ಹೀಗಾಗಿ ಕಾಮಗಾರಿ ವೇಳೆ ಡೈನಮೈಟ್ ಬಳಕೆಯನ್ನು ಕಡಿಮೆ ಮಾಡಬೇಕೆಂದು ನಿವಾಸಿಗಳು ಸಂಬಂಧಪಟ್ಟ ಅಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.

Published On - 5:50 pm, Sun, 26 July 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ