AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಳಚರಂಡಿ ಕಾಮಗಾರಿ ವೇಳೆ ಡೈನಮೈಟ್ ಬಳಕೆ, ನಿವಾಸಿಗಳಿಗೆ ಹೆಚ್ಚಿದ ಆತಂಕ, ಎಲ್ಲಿ?

ಬೆಂಗಳೂರು: ಒಳಚರಂಡಿಗೆ ಪೈಪ್ ಅಳವಡಿಸುವ ಕೆಲಸ ಕೈಗೊಂಡಿರುವ BWSSB ಸಿಬ್ಬಂದಿ ಕಾಮಗಾರಿ ವೇಳೆ ಡೈನಮೈಟ್​ ಬಳಸಿರುವ ಘಟನೆ ಆರ್ ಆರ್ ನಗರದ  ಹಲಗೇವಡೇರಹಳ್ಳಿಯಲ್ಲಿ ಕಂಡುಬಂದಿದೆ. ಇದರಿಂದ, ಅಕ್ಕಪಕ್ಕದ ನಿವಾಸಿಗಳಿಗೆ ಆತಂಕ ಮನೆಮಾಡಿದೆ. ಒಳಚರಂಡಿಗೆ ಪೈಪ್ ಅಳವಡಿಸಲು ರಸ್ತೆ ಅಗೆಯುತ್ತಿದ್ದ ಕಾರ್ಮಿಕರಿಗೆ ಕಲ್ಲುಬಂಡೆಗಳು ಎದುರಾಗಿದೆ. ಹಾಗಾಗಿ, ಇದನ್ನು ತೆರವುಗೊಳಿಸಲು ಡೈನಮೈಟ್ ಬಳಸಲು ಮುಂದಾಗಿದ್ದಾರೆ. ಈ ವೇಳೆ ಡೈನಮೈಟ್ ಬ್ಲಾಸ್ಟ್‌ನಿಂದ ಅಕ್ಕಪಕ್ಕದ ಮನೆ ಗೋಡೆಗಳು ಅಲುಗಾಡಿದ್ದು ಇದರಿಂದ ಸ್ಥಳೀಯರು ಆತಂಕಗೊಂಡಿದ್ದಾರೆ. ಹೀಗಾಗಿ ಕಾಮಗಾರಿ ವೇಳೆ ಡೈನಮೈಟ್ ಬಳಕೆಯನ್ನು ಕಡಿಮೆ ಮಾಡಬೇಕೆಂದು […]

ಒಳಚರಂಡಿ ಕಾಮಗಾರಿ ವೇಳೆ ಡೈನಮೈಟ್ ಬಳಕೆ, ನಿವಾಸಿಗಳಿಗೆ ಹೆಚ್ಚಿದ ಆತಂಕ, ಎಲ್ಲಿ?
ಸಾಧು ಶ್ರೀನಾಥ್​
| Edited By: |

Updated on:Jul 27, 2020 | 8:49 PM

Share

ಬೆಂಗಳೂರು: ಒಳಚರಂಡಿಗೆ ಪೈಪ್ ಅಳವಡಿಸುವ ಕೆಲಸ ಕೈಗೊಂಡಿರುವ BWSSB ಸಿಬ್ಬಂದಿ ಕಾಮಗಾರಿ ವೇಳೆ ಡೈನಮೈಟ್​ ಬಳಸಿರುವ ಘಟನೆ ಆರ್ ಆರ್ ನಗರದ  ಹಲಗೇವಡೇರಹಳ್ಳಿಯಲ್ಲಿ ಕಂಡುಬಂದಿದೆ. ಇದರಿಂದ, ಅಕ್ಕಪಕ್ಕದ ನಿವಾಸಿಗಳಿಗೆ ಆತಂಕ ಮನೆಮಾಡಿದೆ.

ಒಳಚರಂಡಿಗೆ ಪೈಪ್ ಅಳವಡಿಸಲು ರಸ್ತೆ ಅಗೆಯುತ್ತಿದ್ದ ಕಾರ್ಮಿಕರಿಗೆ ಕಲ್ಲುಬಂಡೆಗಳು ಎದುರಾಗಿದೆ. ಹಾಗಾಗಿ, ಇದನ್ನು ತೆರವುಗೊಳಿಸಲು ಡೈನಮೈಟ್ ಬಳಸಲು ಮುಂದಾಗಿದ್ದಾರೆ. ಈ ವೇಳೆ ಡೈನಮೈಟ್ ಬ್ಲಾಸ್ಟ್‌ನಿಂದ ಅಕ್ಕಪಕ್ಕದ ಮನೆ ಗೋಡೆಗಳು ಅಲುಗಾಡಿದ್ದು ಇದರಿಂದ ಸ್ಥಳೀಯರು ಆತಂಕಗೊಂಡಿದ್ದಾರೆ. ಹೀಗಾಗಿ ಕಾಮಗಾರಿ ವೇಳೆ ಡೈನಮೈಟ್ ಬಳಕೆಯನ್ನು ಕಡಿಮೆ ಮಾಡಬೇಕೆಂದು ನಿವಾಸಿಗಳು ಸಂಬಂಧಪಟ್ಟ ಅಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.

Published On - 5:50 pm, Sun, 26 July 20

ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
‘ಸುಳ್ಳಿ-ಯೋಗ್ಯತೆ ಇಲ್ಲದವಳು’: ಚೈತ್ರಾ-ರಜತ್ ಮಾರಾಮಾರಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!