AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್ ವೀಲಿಂಗ್ ಮಾಡುತ್ತಿದ್ದ ನಾಲ್ವರ ಬಂಧನ, ಬೈಕ್ ಜಪ್ತಿ

ಬೆಂಗಳೂರು: ಬೆಂಗಳೂರಿನ ನೈಸ್ ರಸ್ತೆಯಲ್ಲಿ ಬೈಕ್‌ ವೀಲಿಂಗ್ ಮಾಡುತ್ತಿದ್ದ ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿ ಕಂಬಿ ಹಿಂದೆ ಕಳಿಸಿದ್ದಾರೆ. ಬೆಂಗಳೂರಿನ ಬ್ಯಾಟರಾಯನಪುರ ಸಂಚಾರ ಠಾಣಾ ವ್ಯಾಪ್ತಿಯ ನೈಸ್ ರಸ್ತೆಯಲ್ಲಿ ಚಂದನ್ (21), ಸುಮಂತ್ (20), ಲಿಖಿತ್ (21) ಹಾಗೂ ವಿನಯ್ (28) ಬೈಕ್ ವೀಲಿಂಗ್‌ನಲ್ಲಿ ತೊಡಗಿದ್ದರು. ಈ ಬಗ್ಗೆ ವಿಷಯ ತಿಳಿಯುತ್ತಿದ್ದಂತೆ ನೈಸ್ ರಸ್ತೆಗೆ ತೆರಳಿದ ಪೊಲೀರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಈ ಆರೋಪಿಗಳು ಈ ಹಿಂದೆಯೂ ಬೈಕ್ ವೀಲಿಂಗ್‌ನಲ್ಲಿ ತೊಡಗಿದ್ದರು ಎನ್ನಲಾಗಿದೆ. ವಶಪಡಿಸಿಕೊಂಡ ಆರೋಪಿಗಳ […]

ಬೈಕ್ ವೀಲಿಂಗ್ ಮಾಡುತ್ತಿದ್ದ ನಾಲ್ವರ ಬಂಧನ, ಬೈಕ್ ಜಪ್ತಿ
Guru
|

Updated on: Aug 10, 2020 | 8:31 AM

Share

ಬೆಂಗಳೂರು: ಬೆಂಗಳೂರಿನ ನೈಸ್ ರಸ್ತೆಯಲ್ಲಿ ಬೈಕ್‌ ವೀಲಿಂಗ್ ಮಾಡುತ್ತಿದ್ದ ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿ ಕಂಬಿ ಹಿಂದೆ ಕಳಿಸಿದ್ದಾರೆ.

ಬೆಂಗಳೂರಿನ ಬ್ಯಾಟರಾಯನಪುರ ಸಂಚಾರ ಠಾಣಾ ವ್ಯಾಪ್ತಿಯ ನೈಸ್ ರಸ್ತೆಯಲ್ಲಿ ಚಂದನ್ (21), ಸುಮಂತ್ (20), ಲಿಖಿತ್ (21) ಹಾಗೂ ವಿನಯ್ (28) ಬೈಕ್ ವೀಲಿಂಗ್‌ನಲ್ಲಿ ತೊಡಗಿದ್ದರು. ಈ ಬಗ್ಗೆ ವಿಷಯ ತಿಳಿಯುತ್ತಿದ್ದಂತೆ ನೈಸ್ ರಸ್ತೆಗೆ ತೆರಳಿದ ಪೊಲೀರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಈ ಆರೋಪಿಗಳು ಈ ಹಿಂದೆಯೂ ಬೈಕ್ ವೀಲಿಂಗ್‌ನಲ್ಲಿ ತೊಡಗಿದ್ದರು ಎನ್ನಲಾಗಿದೆ. ವಶಪಡಿಸಿಕೊಂಡ ಆರೋಪಿಗಳ ಮೊಬೈಲ್‌ನಲ್ಲಿ ಈ ಹಿಂದಿನ ವೀಲಿಂಗ್ ವಿಡಿಯೋಗಳು ಪತ್ತೆಯಾಗಿವೆ. ಸಧ್ಯ ಪ್ರಕರಣ ದಾಖಲಿಸಿಕೊಂಡಿರುವ ಬ್ಯಾಟರಾಯನಪುರ ಪೊಲೀಸರು ಆರೋಪಿಗಳು ವೀಲಿಂಗ್ ಮಾಡಲು ಬಳಸಿದ್ದ 3 ದ್ವಿಚಕ್ರ ವಾಹನಗಳನ್ನು ಜಫ್ತಿ ಮಾಡಿದ್ದಾರೆ.

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು