AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್ ವೀಲಿಂಗ್ ಮಾಡುತ್ತಿದ್ದ ನಾಲ್ವರ ಬಂಧನ, ಬೈಕ್ ಜಪ್ತಿ

ಬೆಂಗಳೂರು: ಬೆಂಗಳೂರಿನ ನೈಸ್ ರಸ್ತೆಯಲ್ಲಿ ಬೈಕ್‌ ವೀಲಿಂಗ್ ಮಾಡುತ್ತಿದ್ದ ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿ ಕಂಬಿ ಹಿಂದೆ ಕಳಿಸಿದ್ದಾರೆ. ಬೆಂಗಳೂರಿನ ಬ್ಯಾಟರಾಯನಪುರ ಸಂಚಾರ ಠಾಣಾ ವ್ಯಾಪ್ತಿಯ ನೈಸ್ ರಸ್ತೆಯಲ್ಲಿ ಚಂದನ್ (21), ಸುಮಂತ್ (20), ಲಿಖಿತ್ (21) ಹಾಗೂ ವಿನಯ್ (28) ಬೈಕ್ ವೀಲಿಂಗ್‌ನಲ್ಲಿ ತೊಡಗಿದ್ದರು. ಈ ಬಗ್ಗೆ ವಿಷಯ ತಿಳಿಯುತ್ತಿದ್ದಂತೆ ನೈಸ್ ರಸ್ತೆಗೆ ತೆರಳಿದ ಪೊಲೀರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಈ ಆರೋಪಿಗಳು ಈ ಹಿಂದೆಯೂ ಬೈಕ್ ವೀಲಿಂಗ್‌ನಲ್ಲಿ ತೊಡಗಿದ್ದರು ಎನ್ನಲಾಗಿದೆ. ವಶಪಡಿಸಿಕೊಂಡ ಆರೋಪಿಗಳ […]

ಬೈಕ್ ವೀಲಿಂಗ್ ಮಾಡುತ್ತಿದ್ದ ನಾಲ್ವರ ಬಂಧನ, ಬೈಕ್ ಜಪ್ತಿ
Guru
Guru|

Updated on: Aug 10, 2020 | 8:31 AM

Share

ಬೆಂಗಳೂರು: ಬೆಂಗಳೂರಿನ ನೈಸ್ ರಸ್ತೆಯಲ್ಲಿ ಬೈಕ್‌ ವೀಲಿಂಗ್ ಮಾಡುತ್ತಿದ್ದ ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿ ಕಂಬಿ ಹಿಂದೆ ಕಳಿಸಿದ್ದಾರೆ.

ಬೆಂಗಳೂರಿನ ಬ್ಯಾಟರಾಯನಪುರ ಸಂಚಾರ ಠಾಣಾ ವ್ಯಾಪ್ತಿಯ ನೈಸ್ ರಸ್ತೆಯಲ್ಲಿ ಚಂದನ್ (21), ಸುಮಂತ್ (20), ಲಿಖಿತ್ (21) ಹಾಗೂ ವಿನಯ್ (28) ಬೈಕ್ ವೀಲಿಂಗ್‌ನಲ್ಲಿ ತೊಡಗಿದ್ದರು. ಈ ಬಗ್ಗೆ ವಿಷಯ ತಿಳಿಯುತ್ತಿದ್ದಂತೆ ನೈಸ್ ರಸ್ತೆಗೆ ತೆರಳಿದ ಪೊಲೀರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಈ ಆರೋಪಿಗಳು ಈ ಹಿಂದೆಯೂ ಬೈಕ್ ವೀಲಿಂಗ್‌ನಲ್ಲಿ ತೊಡಗಿದ್ದರು ಎನ್ನಲಾಗಿದೆ. ವಶಪಡಿಸಿಕೊಂಡ ಆರೋಪಿಗಳ ಮೊಬೈಲ್‌ನಲ್ಲಿ ಈ ಹಿಂದಿನ ವೀಲಿಂಗ್ ವಿಡಿಯೋಗಳು ಪತ್ತೆಯಾಗಿವೆ. ಸಧ್ಯ ಪ್ರಕರಣ ದಾಖಲಿಸಿಕೊಂಡಿರುವ ಬ್ಯಾಟರಾಯನಪುರ ಪೊಲೀಸರು ಆರೋಪಿಗಳು ವೀಲಿಂಗ್ ಮಾಡಲು ಬಳಸಿದ್ದ 3 ದ್ವಿಚಕ್ರ ವಾಹನಗಳನ್ನು ಜಫ್ತಿ ಮಾಡಿದ್ದಾರೆ.

Follow Us
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ