AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಾಜ್​ ಹಾಕಿದ ಮಹಿಳೆ.. ಕೊನೆಗೆ ಸಚಿವರ ಜೇಬಿನಲ್ಲಿದ್ದ ಹಣ ತಗೊಂಡು ಸುಮ್ಮನಾದಳು!

ಬೆಂಗಳೂರು: ಹಣ ಎಂತಹವರನ್ನೂ ಕ್ಷಣ ಮಾತ್ರದಲ್ಲಿ ಬದಲಿಸಿ ಬಿಡುತ್ತದೆ. ಇದಕ್ಕೆ ಸಾಕ್ಷಿ ಎಂಬಂತೆ ಪ್ರತ್ಯಕ್ಷ ಘಟನೆಯೊಂದು ಬೆಂಗಳೂರಿನ ಸಾಯಿಬಾಬಾ ಲೇಔಟ್​ನಲ್ಲಿ ನಡೆದಿದೆ. ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಕೆಲವು ನಗರದ ನಿವಾಸಿಗಳು ಸಂಕಷ್ಟಕ್ಕಿಡಾಗಿದ್ದಾರೆ. ಹೀಗಾಗಿ ಇಂದು ಸಚಿವ ಭೈರತಿ ಬಸವರಾಜು ಹಾನಿಗೊಳಗಾದ ನಗರಗಳಿಗೆ ಭೇಟಿ ನೀಡಿದ್ದರು. ಈ ವೇಳೆ ಸಾಯಿಬಾಬಾ ಲೇಔಟ್ ನಿವಾಸಿಯಾಗಿರುವ ಮಹಿಳೆಯೊಬ್ಬರು ರೋಷಾವೇಶದಲ್ಲಿ ನಮ್ಮ ಸಮಸ್ಯೆ ಯಾರು ಬಗಹರಿಸಬೇಕು? ಅಂತಾ ಸಚಿವರನ್ನು ಪ್ರಶ್ನೆ ಮಾಡಿದ್ದಾಳೆ. ಆ ಸಮಯದಲ್ಲಿ ಮಹಿಳೆಯ ಸಮಸ್ಯೆಯನ್ನು ಸಮಾಧಾನವಾಗಿಯೇ ಆಲಿಸಿದ ಸಚಿವ ಭೈರತಿ […]

ಅವಾಜ್​ ಹಾಕಿದ ಮಹಿಳೆ.. ಕೊನೆಗೆ ಸಚಿವರ ಜೇಬಿನಲ್ಲಿದ್ದ ಹಣ ತಗೊಂಡು ಸುಮ್ಮನಾದಳು!
ಸಾಧು ಶ್ರೀನಾಥ್​
|

Updated on:Sep 09, 2020 | 4:46 PM

Share

ಬೆಂಗಳೂರು: ಹಣ ಎಂತಹವರನ್ನೂ ಕ್ಷಣ ಮಾತ್ರದಲ್ಲಿ ಬದಲಿಸಿ ಬಿಡುತ್ತದೆ. ಇದಕ್ಕೆ ಸಾಕ್ಷಿ ಎಂಬಂತೆ ಪ್ರತ್ಯಕ್ಷ ಘಟನೆಯೊಂದು ಬೆಂಗಳೂರಿನ ಸಾಯಿಬಾಬಾ ಲೇಔಟ್​ನಲ್ಲಿ ನಡೆದಿದೆ.

ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಕೆಲವು ನಗರದ ನಿವಾಸಿಗಳು ಸಂಕಷ್ಟಕ್ಕಿಡಾಗಿದ್ದಾರೆ. ಹೀಗಾಗಿ ಇಂದು ಸಚಿವ ಭೈರತಿ ಬಸವರಾಜು ಹಾನಿಗೊಳಗಾದ ನಗರಗಳಿಗೆ ಭೇಟಿ ನೀಡಿದ್ದರು. ಈ ವೇಳೆ ಸಾಯಿಬಾಬಾ ಲೇಔಟ್ ನಿವಾಸಿಯಾಗಿರುವ ಮಹಿಳೆಯೊಬ್ಬರು ರೋಷಾವೇಶದಲ್ಲಿ ನಮ್ಮ ಸಮಸ್ಯೆ ಯಾರು ಬಗಹರಿಸಬೇಕು? ಅಂತಾ ಸಚಿವರನ್ನು ಪ್ರಶ್ನೆ ಮಾಡಿದ್ದಾಳೆ.

ಆ ಸಮಯದಲ್ಲಿ ಮಹಿಳೆಯ ಸಮಸ್ಯೆಯನ್ನು ಸಮಾಧಾನವಾಗಿಯೇ ಆಲಿಸಿದ ಸಚಿವ ಭೈರತಿ ಬಸವರಾಜು, ತಮ್ಮ ಜೇಬಿನಲ್ಲಿದ್ದ ಐನೂರು ರುಪಾಯಿಯ ಹತ್ತು ಹದಿನೈದು ನೋಟುಗಳನ್ನು ಮಹಿಳೆಗೆ ನೀಡಿದ್ದಾರೆ. ಹಣ ನೋಡಿದ ಕೂಡಲೇ ಸೈಲೆಂಟ್​ ಆದ ಮಹಿಳೆ ತನ್ನ ರೋಷಾವೇಶವನ್ನೆಲ್ಲಾ ಮರೆತು, ದೇವರು ನಿಮ್ಮನ್ನು ಚೆನ್ನಾಗಿಡಲಿ ಅಂತ ಸಚಿವರಿಗೆ ಹರಸಿ, ಅಲ್ಲಿಂದ ಖುಷಿಯಲ್ಲಿ ಮನೆಗೆ ತೆರಳಿದ್ದಾಳೆ.

Published On - 4:41 pm, Wed, 9 September 20

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್