AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ಐಎಎಸ್ ಅಧಿಕಾರಿಗಳ​ ವರ್ಗ: ಶಿಖಾ ಇನ್ನು ಬಿಎಂಟಿಸಿ ಸಾರಥಿ

ರಾಜ್ಯ ಸರ್ಕಾರ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶುಕ್ರವಾರ ಆದೇಶಿಸಿದೆ. ಈ ವೇಳೆಬೆಂಗಳೂರು ನಗರದಲ್ಲಿ 2 ಪ್ರಮುಖ ಹುದ್ದೆಗಳಿಗೆ ಮಹಿಳಾ ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಿ ಆದೇಶಿಸಿದೆ. ಸಿ.ಶಿಖಾ ಅವರನ್ನು ಎನ್.ವಿ.ಪ್ರಸಾದ್ ಅವರ ಸ್ಥಾನಕ್ಕೆ ಬಿಎಂಟಿಸಿ ಎಂಡಿಯಾಗಿ ನೇಮಕ ಮಾಡಲಾಗಿದೆ. ಜೊತೆಗೆ ಶಿಖಾ ಅವರಿಗೆ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಎಂಡಿ ಆಗಿಯೂ ಉಸ್ತುವಾರಿ ವಹಿಸಲಾಗಿದೆ. ಮತ್ತೋರ್ವ ಮಹಿಳಾ ಐಎಎಸ್ ಅಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರನ್ನು ಬೆಂಗಳೂರು ಸ್ಮಾರ್ಟ್ ಸಿಟಿ ಕಾರ್ಪೊರೇಶನ್ […]

12 ಐಎಎಸ್ ಅಧಿಕಾರಿಗಳ​ ವರ್ಗ: ಶಿಖಾ ಇನ್ನು ಬಿಎಂಟಿಸಿ ಸಾರಥಿ
ಸಾಧು ಶ್ರೀನಾಥ್​
|

Updated on:Sep 10, 2019 | 6:27 PM

Share

ರಾಜ್ಯ ಸರ್ಕಾರ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶುಕ್ರವಾರ ಆದೇಶಿಸಿದೆ. ಈ ವೇಳೆಬೆಂಗಳೂರು ನಗರದಲ್ಲಿ 2 ಪ್ರಮುಖ ಹುದ್ದೆಗಳಿಗೆ ಮಹಿಳಾ ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಿ ಆದೇಶಿಸಿದೆ.

ಸಿ.ಶಿಖಾ ಅವರನ್ನು ಎನ್.ವಿ.ಪ್ರಸಾದ್ ಅವರ ಸ್ಥಾನಕ್ಕೆ ಬಿಎಂಟಿಸಿ ಎಂಡಿಯಾಗಿ ನೇಮಕ ಮಾಡಲಾಗಿದೆ. ಜೊತೆಗೆ ಶಿಖಾ ಅವರಿಗೆ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಎಂಡಿ ಆಗಿಯೂ ಉಸ್ತುವಾರಿ ವಹಿಸಲಾಗಿದೆ.

ಮತ್ತೋರ್ವ ಮಹಿಳಾ ಐಎಎಸ್ ಅಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರನ್ನು ಬೆಂಗಳೂರು ಸ್ಮಾರ್ಟ್ ಸಿಟಿ ಕಾರ್ಪೊರೇಶನ್ ಲಿಮಿಟೆಡ್ ಎಂಡಿ ಆಗಿ ನೇಮಕ ಮಾಡಲಾಗಿದೆ. ಒಟ್ಟಾರೆಯಾಗಿ 12 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

Published On - 2:38 pm, Sat, 7 September 19

ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ