AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCTV ವಿಡಿಯೋ ಬಿಡುಗಡೆ ಬೆನ್ನಲ್ಲೇ ಇದ್ದಕ್ಕಿದ್ದಂತೆ ಕೇಬಲ್ ಪ್ರಸಾರ ಕಟ್

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಕಳೆದ ವಾರ ತೀವ್ರ ಪ್ರತಿಭಟನೆ, ದೊಂಬಿ, ಗಲಭೆಗಳು ನಡೆದಿದ್ದವು. ಪರಿಸ್ಥಿತಿ ಶಾಂತವಾಗುತ್ತಿದೆ ಎನ್ನುತ್ತಿರುವಾಗ ಇಂದು ದಿಢೀರನೆ ಮಂಗಳೂರು ನಗರದಾದ್ಯಂತ ಕೇಬಲ್ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿದೆ. ಬೆಳಗ್ಗೆಯಷ್ಟೇ ಮಂಗಳೂರು ಗಲಭೆ ಅಸಲಿಯತ್ತು ಬಗ್ಗೆ ಪೊಲೀಸರು ಸಿಸಿಟಿವಿ ಸಾಕ್ಷ್ಯಗಳನ್ನು ಬಹಿರಂಗಗೊಳಿಸಿದ್ದರು. ಮಂಗಳೂರಿನಲ್ಲಿ ನಡೆದ ಗಲಭೆ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿತ್ತು. ಈ ವಿಡಿಯೋ ದೃಶ್ಯಾವಳಿಗಳೂ ಎಲ್ಲಾ ಮಾಧ್ಯಮಗಳಲ್ಲಿ ಬೆಳಗ್ಗೆಯಿಂದ ವ್ಯಾಪಕವಾಗಿ  ಪ್ರಸಾರವಾಗುತ್ತಿತ್ತು. ಇದರ ಬೆನ್ನಲ್ಲೇ ಮಂಗಳೂರು ನಗರದಾದ್ಯಂತ ಕೇಬಲ್ […]

CCTV ವಿಡಿಯೋ ಬಿಡುಗಡೆ ಬೆನ್ನಲ್ಲೇ ಇದ್ದಕ್ಕಿದ್ದಂತೆ ಕೇಬಲ್ ಪ್ರಸಾರ ಕಟ್
ಸಾಧು ಶ್ರೀನಾಥ್​
|

Updated on:Dec 24, 2019 | 12:22 PM

Share

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಕಳೆದ ವಾರ ತೀವ್ರ ಪ್ರತಿಭಟನೆ, ದೊಂಬಿ, ಗಲಭೆಗಳು ನಡೆದಿದ್ದವು. ಪರಿಸ್ಥಿತಿ ಶಾಂತವಾಗುತ್ತಿದೆ ಎನ್ನುತ್ತಿರುವಾಗ ಇಂದು ದಿಢೀರನೆ ಮಂಗಳೂರು ನಗರದಾದ್ಯಂತ ಕೇಬಲ್ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿದೆ.

ಬೆಳಗ್ಗೆಯಷ್ಟೇ ಮಂಗಳೂರು ಗಲಭೆ ಅಸಲಿಯತ್ತು ಬಗ್ಗೆ ಪೊಲೀಸರು ಸಿಸಿಟಿವಿ ಸಾಕ್ಷ್ಯಗಳನ್ನು ಬಹಿರಂಗಗೊಳಿಸಿದ್ದರು. ಮಂಗಳೂರಿನಲ್ಲಿ ನಡೆದ ಗಲಭೆ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿತ್ತು. ಈ ವಿಡಿಯೋ ದೃಶ್ಯಾವಳಿಗಳೂ ಎಲ್ಲಾ ಮಾಧ್ಯಮಗಳಲ್ಲಿ ಬೆಳಗ್ಗೆಯಿಂದ ವ್ಯಾಪಕವಾಗಿ  ಪ್ರಸಾರವಾಗುತ್ತಿತ್ತು. ಇದರ ಬೆನ್ನಲ್ಲೇ ಮಂಗಳೂರು ನಗರದಾದ್ಯಂತ ಕೇಬಲ್ ಸಂಪರ್ಕ ಸ್ಥಗಿತಗೊಂಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಬಲ್ ಆಪರೇಟರ್​ಗಳು, UPS ಸಮಸ್ಯೆಯಿಂದ ಕೇಬಲ್ ಸಂಪರ್ಕ ಸ್ಥಗಿತಗೊಂಡಿದೆ ಎಂದು ತಿಳಿಸಿದ್ದಾರೆ.

Published On - 12:19 pm, Tue, 24 December 19

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ