AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಂಟೀನ್ ಟೆಂಡರ್ ಬೇರೆಯವರಿಗೆ ಕೊಟ್ಟಿದ್ದಕ್ಕೆ.. ಮಾಲೀಕ ನೇಣಿಗೆ ಶರಣು?

ಬೆಂಗಳೂರು: ಬಿಬಿಎಂಪಿ ಆವರಣದಲ್ಲಿ ಕ್ಯಾಂಟೀನ್ ನಡೆಸ್ತಿದ್ದ ವ್ಯಕ್ತಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆರ್.ಆರ್.ನಗರದಲ್ಲಿ ನಡೆದಿದೆ. ಕ್ಯಾಂಟೀನ್ ನಡೆಸುತ್ತಿದ್ದ ಲಿಂಗರಾಜು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ 23 ವರ್ಷಗಳಿಂದ ಬಿಬಿಎಂಪಿ ಆವರಣದಲ್ಲಿ ಕ್ಯಾಂಟೀನ್ ನಡೆಸ್ತಿದ್ದ ಲಿಂಗರಾಜು ಕ್ಯಾಂಟೀನ್ ಟೆಂಡರ್ ಬೇರೆಯವರಿಗೆ ಕೊಟ್ಟಿದ್ದಕ್ಕೆ ಮನನೊಂದು ನೇಣಿಗೆ ಶರಣಾಗಿದ್ದಾರೆ ಎಂಬುವ ಶಂಕೆ ವ್ಯಕ್ತವಾಗಿದೆ. ಆರ್.ಆರ್ ನಗರದ RV ಕಾಲೇಜ್ ಬಳಿ ಇರುವ ತಮ್ಮ ಮನೆಯಲ್ಲಿ ಯಾರು ಇಲ್ಲದ ವೇಳೆ ಲಿಂಗರಾಜು ನೇಣಿಗೆ ಶರಣಾಗಿದ್ದಾರೆ.

ಕ್ಯಾಂಟೀನ್ ಟೆಂಡರ್ ಬೇರೆಯವರಿಗೆ ಕೊಟ್ಟಿದ್ದಕ್ಕೆ.. ಮಾಲೀಕ ನೇಣಿಗೆ ಶರಣು?
ಆಯೇಷಾ ಬಾನು
| Updated By: KUSHAL V|

Updated on: Sep 13, 2020 | 1:16 PM

Share

ಬೆಂಗಳೂರು: ಬಿಬಿಎಂಪಿ ಆವರಣದಲ್ಲಿ ಕ್ಯಾಂಟೀನ್ ನಡೆಸ್ತಿದ್ದ ವ್ಯಕ್ತಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆರ್.ಆರ್.ನಗರದಲ್ಲಿ ನಡೆದಿದೆ. ಕ್ಯಾಂಟೀನ್ ನಡೆಸುತ್ತಿದ್ದ ಲಿಂಗರಾಜು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕಳೆದ 23 ವರ್ಷಗಳಿಂದ ಬಿಬಿಎಂಪಿ ಆವರಣದಲ್ಲಿ ಕ್ಯಾಂಟೀನ್ ನಡೆಸ್ತಿದ್ದ ಲಿಂಗರಾಜು ಕ್ಯಾಂಟೀನ್ ಟೆಂಡರ್ ಬೇರೆಯವರಿಗೆ ಕೊಟ್ಟಿದ್ದಕ್ಕೆ ಮನನೊಂದು ನೇಣಿಗೆ ಶರಣಾಗಿದ್ದಾರೆ ಎಂಬುವ ಶಂಕೆ ವ್ಯಕ್ತವಾಗಿದೆ. ಆರ್.ಆರ್ ನಗರದ RV ಕಾಲೇಜ್ ಬಳಿ ಇರುವ ತಮ್ಮ ಮನೆಯಲ್ಲಿ ಯಾರು ಇಲ್ಲದ ವೇಳೆ ಲಿಂಗರಾಜು ನೇಣಿಗೆ ಶರಣಾಗಿದ್ದಾರೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ