AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು ಹರಿದು ನಾಲ್ವರು ಮೃತಪಟ್ಟ ಪ್ರಕರಣ: ಸಾಕ್ಷ್ಯಾಧಾರ ಕೊರತೆಯಿಂದ ಆರೋಪಿ ಬಾರ್ ಕೃಷ್ಣಪ್ಪ ಖುಲಾಸೆ

2013ರಲ್ಲಿ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದರು. ಲ್ಯಾಂಡ್ ರೋವರ್ ಕಾರು ಹರಿದು ನಾಲ್ವರು ತೀರಿಕೊಂಡಿದ್ದರು.

ಕಾರು ಹರಿದು ನಾಲ್ವರು ಮೃತಪಟ್ಟ ಪ್ರಕರಣ: ಸಾಕ್ಷ್ಯಾಧಾರ ಕೊರತೆಯಿಂದ ಆರೋಪಿ ಬಾರ್ ಕೃಷ್ಣಪ್ಪ ಖುಲಾಸೆ
2013ರ ಕಾರು ಅಪಘಾತ
TV9 Web
| Edited By: |

Updated on:Apr 06, 2022 | 9:07 PM

Share

ಬೆಂಗಳೂರು: ಕಾರು ಹರಿದು ನಾಲ್ವರು ಮೃತಪಟ್ಟ ಪ್ರಕರಣದ ಆರೋಪಿ ಕೃಷ್ಣಪ್ಪ ಖುಲಾಸೆಯಾಗಿದ್ದಾರೆ. ಕೃಷ್ಣಪ್ಪ ಅಲಿಯಾಸ್‌ ಬಾರ್ ಕೃಷ್ಣಪ್ಪರನ್ನು ಖುಲಾಸೆಗೊಳಿಸಿ, ಬೆಂಗಳೂರು ಗ್ರಾಮಾಂತರ 1ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ನೀಡಿದೆ. 2013ರಲ್ಲಿ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದರು. ಲ್ಯಾಂಡ್ ರೋವರ್ ಕಾರು ಹರಿದು ನಾಲ್ವರು ತೀರಿಕೊಂಡಿದ್ದರು.

2013ರ ಜುಲೈ 15ರಂದು, ಪರಪ್ಪನ ಅಗ್ರಹಾರ ಸಮೀಪದ ಹೊಸರಸ್ತೆಯಲ್ಲಿ‌ ಅಪಘಾತ ಸಂಭವಿಸಿತ್ತು. ಐಪಿಸಿ ಸೆಕ್ಷನ್‌ 304a, 337, 338ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈಗ, ಸಾಕ್ಷ್ಯಾಧಾರ ಕೊರತೆಯ ಕಾರಣದಿಂದ ಆರೋಪಿ ಕೃಷ್ಣಪ್ಪ ಖುಲಾಸೆಯಾಗಿದ್ದಾರೆ.

ಅಂಕೋಲ ಸಮೀಪ ರಸ್ತೆ ಅಪಘಾತ: ಕೇಂದ್ರ ಸಚಿವ ಶ್ರೀಪಾದ್​ ನಾಯಕ್​ಗೆ ಗಂಭೀರ ಗಾಯ, ಪತ್ನಿ ಸಾವು

Published On - 6:34 pm, Tue, 12 January 21

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!