AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ನಗರದ ನಟ್ಟನಡುವೆ ಬಿರುಗಾಳಿಗೆ ಧರೆಗುರುಳಿದ ಬೃಹತ್ ಮರ!

ಮಂಡ್ಯ: ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಜೊತೆಗೆ ಬಿರುಗಾಳಿಯೂ ಬೀಸುತಿದೆ. ಭಾರಿ ಗಾಳಿ ಹಿನ್ನೆಲೆಯಲ್ಲಿ ಬೃಹತ್ ಮರವೊಂದು ಧರೆಗುರುಳಿದೆ. ಮಂಡ್ಯ ನಗರದ ಕೇಂದ್ರ ಭಾಗದ ವಿವಿ ರಸ್ತೆಯಲ್ಲಿ ಬೃಹತ್ ಮರ ಭೂಮಿಗೆ ಉರುಳಿದೆ. ಇದರಿಂದ ರಸ್ತೆ ಬದಿ ನಿಲ್ಲಿಸಿದ್ದ 1 ಕಾರು, 3 ಬೈಕ್  ಜಖಂಗೊಂಡಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನು ಮರ ಉರುಳಿದ್ರಿಂದ ಕೆಲ‌ಕಾಲ ವಿವಿ ರಸ್ತೆಯ ಸಂಚಾರ ಬಂದ್ ಆಗಿದೆ. ಪೊಲೀಸರು, ನಗರಸಭೆ ಸಿಬ್ಬಂದಿ ಮರ ತೆರವುಗೊಳಿಸುವ ಕಾರ್ಯ ಆರಂಭಿಸಿದ್ದಾರೆ. ರಾಜ್ಯದಲ್ಲಿ ಭಾರೀ […]

ಮಂಡ್ಯ ನಗರದ ನಟ್ಟನಡುವೆ ಬಿರುಗಾಳಿಗೆ ಧರೆಗುರುಳಿದ ಬೃಹತ್ ಮರ!
ಆಯೇಷಾ ಬಾನು
|

Updated on:Sep 21, 2020 | 2:43 PM

Share

ಮಂಡ್ಯ: ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಜೊತೆಗೆ ಬಿರುಗಾಳಿಯೂ ಬೀಸುತಿದೆ. ಭಾರಿ ಗಾಳಿ ಹಿನ್ನೆಲೆಯಲ್ಲಿ ಬೃಹತ್ ಮರವೊಂದು ಧರೆಗುರುಳಿದೆ. ಮಂಡ್ಯ ನಗರದ ಕೇಂದ್ರ ಭಾಗದ ವಿವಿ ರಸ್ತೆಯಲ್ಲಿ ಬೃಹತ್ ಮರ ಭೂಮಿಗೆ ಉರುಳಿದೆ. ಇದರಿಂದ ರಸ್ತೆ ಬದಿ ನಿಲ್ಲಿಸಿದ್ದ 1 ಕಾರು, 3 ಬೈಕ್  ಜಖಂಗೊಂಡಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಇನ್ನು ಮರ ಉರುಳಿದ್ರಿಂದ ಕೆಲ‌ಕಾಲ ವಿವಿ ರಸ್ತೆಯ ಸಂಚಾರ ಬಂದ್ ಆಗಿದೆ. ಪೊಲೀಸರು, ನಗರಸಭೆ ಸಿಬ್ಬಂದಿ ಮರ ತೆರವುಗೊಳಿಸುವ ಕಾರ್ಯ ಆರಂಭಿಸಿದ್ದಾರೆ. ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಇಂತಹ ಅನಾಹುತಗಳು ಸಂಭವಿಸುತ್ತಲೇ ಇವೆ.

Published On - 2:41 pm, Mon, 21 September 20

2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ