AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ನಗರದ ನಟ್ಟನಡುವೆ ಬಿರುಗಾಳಿಗೆ ಧರೆಗುರುಳಿದ ಬೃಹತ್ ಮರ!

ಮಂಡ್ಯ: ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಜೊತೆಗೆ ಬಿರುಗಾಳಿಯೂ ಬೀಸುತಿದೆ. ಭಾರಿ ಗಾಳಿ ಹಿನ್ನೆಲೆಯಲ್ಲಿ ಬೃಹತ್ ಮರವೊಂದು ಧರೆಗುರುಳಿದೆ. ಮಂಡ್ಯ ನಗರದ ಕೇಂದ್ರ ಭಾಗದ ವಿವಿ ರಸ್ತೆಯಲ್ಲಿ ಬೃಹತ್ ಮರ ಭೂಮಿಗೆ ಉರುಳಿದೆ. ಇದರಿಂದ ರಸ್ತೆ ಬದಿ ನಿಲ್ಲಿಸಿದ್ದ 1 ಕಾರು, 3 ಬೈಕ್  ಜಖಂಗೊಂಡಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನು ಮರ ಉರುಳಿದ್ರಿಂದ ಕೆಲ‌ಕಾಲ ವಿವಿ ರಸ್ತೆಯ ಸಂಚಾರ ಬಂದ್ ಆಗಿದೆ. ಪೊಲೀಸರು, ನಗರಸಭೆ ಸಿಬ್ಬಂದಿ ಮರ ತೆರವುಗೊಳಿಸುವ ಕಾರ್ಯ ಆರಂಭಿಸಿದ್ದಾರೆ. ರಾಜ್ಯದಲ್ಲಿ ಭಾರೀ […]

ಮಂಡ್ಯ ನಗರದ ನಟ್ಟನಡುವೆ ಬಿರುಗಾಳಿಗೆ ಧರೆಗುರುಳಿದ ಬೃಹತ್ ಮರ!
ಆಯೇಷಾ ಬಾನು
ಆಯೇಷಾ ಬಾನು|

Updated on:Sep 21, 2020 | 2:43 PM

Share

ಮಂಡ್ಯ: ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಜೊತೆಗೆ ಬಿರುಗಾಳಿಯೂ ಬೀಸುತಿದೆ. ಭಾರಿ ಗಾಳಿ ಹಿನ್ನೆಲೆಯಲ್ಲಿ ಬೃಹತ್ ಮರವೊಂದು ಧರೆಗುರುಳಿದೆ. ಮಂಡ್ಯ ನಗರದ ಕೇಂದ್ರ ಭಾಗದ ವಿವಿ ರಸ್ತೆಯಲ್ಲಿ ಬೃಹತ್ ಮರ ಭೂಮಿಗೆ ಉರುಳಿದೆ. ಇದರಿಂದ ರಸ್ತೆ ಬದಿ ನಿಲ್ಲಿಸಿದ್ದ 1 ಕಾರು, 3 ಬೈಕ್  ಜಖಂಗೊಂಡಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಇನ್ನು ಮರ ಉರುಳಿದ್ರಿಂದ ಕೆಲ‌ಕಾಲ ವಿವಿ ರಸ್ತೆಯ ಸಂಚಾರ ಬಂದ್ ಆಗಿದೆ. ಪೊಲೀಸರು, ನಗರಸಭೆ ಸಿಬ್ಬಂದಿ ಮರ ತೆರವುಗೊಳಿಸುವ ಕಾರ್ಯ ಆರಂಭಿಸಿದ್ದಾರೆ. ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಇಂತಹ ಅನಾಹುತಗಳು ಸಂಭವಿಸುತ್ತಲೇ ಇವೆ.

Published On - 2:41 pm, Mon, 21 September 20

Follow Us
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು