AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಡು ನೋಡುತ್ತಿದ್ದಂತೆ ಧಗಧಗನೆ ಹೊತ್ತಿ ಉರೀತು ವ್ಯಾನ್

ಹಾವೇರಿ: ತಾಂತ್ರಿಕ ದೋಷದಿಂದ ಚಲಿಸುತ್ತಿದ್ದ ವಾಹನ ಧಗಧಗನೆ ಹೊತ್ತಿ ಉರಿದ‌ ಘಟನೆ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಸಣ್ಣಗುಬ್ಬಿ ಕ್ರಾಸ್​ನಲ್ಲಿ ನಡೆದಿದೆ. ರೇವಣಪ್ಪ ಹುಗ್ಗೇರ ಎಂಬುವರಿಗೆ ಸೇರಿದ ಓಮ್ನಿ ನೋಡ ನೋಡ್ತಿದ್ದಂತೆ ಧಗಧಗನೆ ಉರಿದು ಕರಕಲಾಗಿದೆ. ದಾವಣಗೆರೆ ಜಿಲ್ಲೆಯ ಮಲೇಬೆನ್ನೂರಿನಿಂದ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಸಾತೇನಹಳ್ಳಿ ದೇವಸ್ಥಾನಕ್ಕೆ ಹೊರಟಿದ್ದ ವೇಳೆ ಈ ಘಟನೆ ನಡೆದಿದೆ. ವಾಹನದಲ್ಲಿ ನಾಲ್ಕು ಜನರು ಪ್ರಯಾಣಿಸುತ್ತಿದ್ದರು. ಹೊಗೆ ಕಾಣಿಸಿಕೊಳ್ತಿದ್ದಂತೆ ನಾಲ್ವರು ವ್ಯಾನ್​ನಿಂದ​ ಕೆಳಗಿಳಿದಿದ್ದಾರೆ. ಅದೃಷ್ಟವಶಾತ್ ಪ್ರಾಣ ಹಾನಿ ಸಂಭವಿಸಿಲ್ಲ. ರಟ್ಟೀಹಳ್ಳಿ ಪೊಲೀಸ್ ಠಾಣಾ […]

ನೋಡು ನೋಡುತ್ತಿದ್ದಂತೆ ಧಗಧಗನೆ ಹೊತ್ತಿ ಉರೀತು ವ್ಯಾನ್
ಆಯೇಷಾ ಬಾನು
ಆಯೇಷಾ ಬಾನು|

Updated on: Oct 25, 2020 | 3:00 PM

Share

ಹಾವೇರಿ: ತಾಂತ್ರಿಕ ದೋಷದಿಂದ ಚಲಿಸುತ್ತಿದ್ದ ವಾಹನ ಧಗಧಗನೆ ಹೊತ್ತಿ ಉರಿದ‌ ಘಟನೆ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಸಣ್ಣಗುಬ್ಬಿ ಕ್ರಾಸ್​ನಲ್ಲಿ ನಡೆದಿದೆ. ರೇವಣಪ್ಪ ಹುಗ್ಗೇರ ಎಂಬುವರಿಗೆ ಸೇರಿದ ಓಮ್ನಿ ನೋಡ ನೋಡ್ತಿದ್ದಂತೆ ಧಗಧಗನೆ ಉರಿದು ಕರಕಲಾಗಿದೆ.

ದಾವಣಗೆರೆ ಜಿಲ್ಲೆಯ ಮಲೇಬೆನ್ನೂರಿನಿಂದ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಸಾತೇನಹಳ್ಳಿ ದೇವಸ್ಥಾನಕ್ಕೆ ಹೊರಟಿದ್ದ ವೇಳೆ ಈ ಘಟನೆ ನಡೆದಿದೆ. ವಾಹನದಲ್ಲಿ ನಾಲ್ಕು ಜನರು ಪ್ರಯಾಣಿಸುತ್ತಿದ್ದರು. ಹೊಗೆ ಕಾಣಿಸಿಕೊಳ್ತಿದ್ದಂತೆ ನಾಲ್ವರು ವ್ಯಾನ್​ನಿಂದ​ ಕೆಳಗಿಳಿದಿದ್ದಾರೆ. ಅದೃಷ್ಟವಶಾತ್ ಪ್ರಾಣ ಹಾನಿ ಸಂಭವಿಸಿಲ್ಲ. ರಟ್ಟೀಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Follow Us
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ