AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯ ಯಡವಟ್ಟಿಗೆ ಸುಟ್ಟು ಕರಕಲಾದ ಕಾರು!

ಬೆಂಗಳೂರು: ಕಾರಿಗೆ ಗ್ಯಾಸ್‌ ತುಂಬುವಾಗ ಅಗ್ನಿ ಅವಘಡ ಸಂಭವಿಸಿ ಕಾರು ಭಸ್ಮವಾಗಿರುವ ಘಟನೆ ರಾಜಾಜಿನಗರದ ಮಂಜುನಾಥನಗರದಲ್ಲಿ ನಡೆದಿದೆ. ಓಮ್ನಿ ಕಾರ್​ಗೆ ಎಲ್‌ಪಿಜಿ ಸಿಲಿಂಡರ್‌ನಿಂದಲೇ ಗ್ಯಾಸ್ ತುಂಬಲು ಹೋಗಿ ಇಂತಹ ಅನಾಹುತಕ್ಕೆ ಕಾರಣವಾಗಿದೆ. ಮಹಿಳೆಯ ಯಡವಟ್ಟಿಗೆ ಕಾರ್ ಸುಟ್ಟು ಭಸ್ಮವಾಗಿದೆ.ಮಹಿಳೆಯೊಬ್ಬರು ಕಾರಿಗೆ ಗ್ಯಾಸ್ ತುಂಬಲು ಯತ್ನಿಸಿದ್ದಾರೆ. ಈ ವೇಳೆ ಕಾರ್​ಗೆ ಬೆಂಕಿ ಅಂಟಿಕೊಂಡಿದೆ. ಸ್ಥಳದಲ್ಲೇ ಇದ್ದ ಮಹಿಳೆ ಕೂದಲಳತೆ ಅಂತರದಿಂದ ಪಾರಾಗಿದ್ದಾರೆ. ಸ್ಥಳದಲ್ಲಿ ಇದ್ದ ಜನ ಬೆಂಕಿಯನ್ನು ಆರಿಸಿದ್ದಾರೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕಾರ್ಯಪ್ರವೃತರಾಗಿದ್ದಾರೆ. ಸ್ಥಳೀಯ […]

ಮಹಿಳೆಯ ಯಡವಟ್ಟಿಗೆ ಸುಟ್ಟು ಕರಕಲಾದ ಕಾರು!
ಆಯೇಷಾ ಬಾನು
|

Updated on: Aug 22, 2020 | 3:44 PM

Share

ಬೆಂಗಳೂರು: ಕಾರಿಗೆ ಗ್ಯಾಸ್‌ ತುಂಬುವಾಗ ಅಗ್ನಿ ಅವಘಡ ಸಂಭವಿಸಿ ಕಾರು ಭಸ್ಮವಾಗಿರುವ ಘಟನೆ ರಾಜಾಜಿನಗರದ ಮಂಜುನಾಥನಗರದಲ್ಲಿ ನಡೆದಿದೆ.

ಓಮ್ನಿ ಕಾರ್​ಗೆ ಎಲ್‌ಪಿಜಿ ಸಿಲಿಂಡರ್‌ನಿಂದಲೇ ಗ್ಯಾಸ್ ತುಂಬಲು ಹೋಗಿ ಇಂತಹ ಅನಾಹುತಕ್ಕೆ ಕಾರಣವಾಗಿದೆ. ಮಹಿಳೆಯ ಯಡವಟ್ಟಿಗೆ ಕಾರ್ ಸುಟ್ಟು ಭಸ್ಮವಾಗಿದೆ.ಮಹಿಳೆಯೊಬ್ಬರು ಕಾರಿಗೆ ಗ್ಯಾಸ್ ತುಂಬಲು ಯತ್ನಿಸಿದ್ದಾರೆ. ಈ ವೇಳೆ ಕಾರ್​ಗೆ ಬೆಂಕಿ ಅಂಟಿಕೊಂಡಿದೆ.

ಸ್ಥಳದಲ್ಲೇ ಇದ್ದ ಮಹಿಳೆ ಕೂದಲಳತೆ ಅಂತರದಿಂದ ಪಾರಾಗಿದ್ದಾರೆ. ಸ್ಥಳದಲ್ಲಿ ಇದ್ದ ಜನ ಬೆಂಕಿಯನ್ನು ಆರಿಸಿದ್ದಾರೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕಾರ್ಯಪ್ರವೃತರಾಗಿದ್ದಾರೆ. ಸ್ಥಳೀಯ ಜನರ ರಕ್ಷಣೆಯಿಂದ ದೊಡ್ಡ ಅನಾಹುತ ತಪ್ಪಿದೆ. ಬೆಂಕಿಯಿಂದ ಓಮ್ನಿ ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ.

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು