AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯ ಯಡವಟ್ಟಿಗೆ ಸುಟ್ಟು ಕರಕಲಾದ ಕಾರು!

ಬೆಂಗಳೂರು: ಕಾರಿಗೆ ಗ್ಯಾಸ್‌ ತುಂಬುವಾಗ ಅಗ್ನಿ ಅವಘಡ ಸಂಭವಿಸಿ ಕಾರು ಭಸ್ಮವಾಗಿರುವ ಘಟನೆ ರಾಜಾಜಿನಗರದ ಮಂಜುನಾಥನಗರದಲ್ಲಿ ನಡೆದಿದೆ. ಓಮ್ನಿ ಕಾರ್​ಗೆ ಎಲ್‌ಪಿಜಿ ಸಿಲಿಂಡರ್‌ನಿಂದಲೇ ಗ್ಯಾಸ್ ತುಂಬಲು ಹೋಗಿ ಇಂತಹ ಅನಾಹುತಕ್ಕೆ ಕಾರಣವಾಗಿದೆ. ಮಹಿಳೆಯ ಯಡವಟ್ಟಿಗೆ ಕಾರ್ ಸುಟ್ಟು ಭಸ್ಮವಾಗಿದೆ.ಮಹಿಳೆಯೊಬ್ಬರು ಕಾರಿಗೆ ಗ್ಯಾಸ್ ತುಂಬಲು ಯತ್ನಿಸಿದ್ದಾರೆ. ಈ ವೇಳೆ ಕಾರ್​ಗೆ ಬೆಂಕಿ ಅಂಟಿಕೊಂಡಿದೆ. ಸ್ಥಳದಲ್ಲೇ ಇದ್ದ ಮಹಿಳೆ ಕೂದಲಳತೆ ಅಂತರದಿಂದ ಪಾರಾಗಿದ್ದಾರೆ. ಸ್ಥಳದಲ್ಲಿ ಇದ್ದ ಜನ ಬೆಂಕಿಯನ್ನು ಆರಿಸಿದ್ದಾರೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕಾರ್ಯಪ್ರವೃತರಾಗಿದ್ದಾರೆ. ಸ್ಥಳೀಯ […]

ಮಹಿಳೆಯ ಯಡವಟ್ಟಿಗೆ ಸುಟ್ಟು ಕರಕಲಾದ ಕಾರು!
ಆಯೇಷಾ ಬಾನು
|

Updated on: Aug 22, 2020 | 3:44 PM

Share

ಬೆಂಗಳೂರು: ಕಾರಿಗೆ ಗ್ಯಾಸ್‌ ತುಂಬುವಾಗ ಅಗ್ನಿ ಅವಘಡ ಸಂಭವಿಸಿ ಕಾರು ಭಸ್ಮವಾಗಿರುವ ಘಟನೆ ರಾಜಾಜಿನಗರದ ಮಂಜುನಾಥನಗರದಲ್ಲಿ ನಡೆದಿದೆ.

ಓಮ್ನಿ ಕಾರ್​ಗೆ ಎಲ್‌ಪಿಜಿ ಸಿಲಿಂಡರ್‌ನಿಂದಲೇ ಗ್ಯಾಸ್ ತುಂಬಲು ಹೋಗಿ ಇಂತಹ ಅನಾಹುತಕ್ಕೆ ಕಾರಣವಾಗಿದೆ. ಮಹಿಳೆಯ ಯಡವಟ್ಟಿಗೆ ಕಾರ್ ಸುಟ್ಟು ಭಸ್ಮವಾಗಿದೆ.ಮಹಿಳೆಯೊಬ್ಬರು ಕಾರಿಗೆ ಗ್ಯಾಸ್ ತುಂಬಲು ಯತ್ನಿಸಿದ್ದಾರೆ. ಈ ವೇಳೆ ಕಾರ್​ಗೆ ಬೆಂಕಿ ಅಂಟಿಕೊಂಡಿದೆ.

ಸ್ಥಳದಲ್ಲೇ ಇದ್ದ ಮಹಿಳೆ ಕೂದಲಳತೆ ಅಂತರದಿಂದ ಪಾರಾಗಿದ್ದಾರೆ. ಸ್ಥಳದಲ್ಲಿ ಇದ್ದ ಜನ ಬೆಂಕಿಯನ್ನು ಆರಿಸಿದ್ದಾರೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕಾರ್ಯಪ್ರವೃತರಾಗಿದ್ದಾರೆ. ಸ್ಥಳೀಯ ಜನರ ರಕ್ಷಣೆಯಿಂದ ದೊಡ್ಡ ಅನಾಹುತ ತಪ್ಪಿದೆ. ಬೆಂಕಿಯಿಂದ ಓಮ್ನಿ ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್